September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೇಳದಪೇಟೆ ಸ.ಹಿ.ಪ್ರಾ ಶಾಲಾ ಮಂತ್ರಿಮಂಡಲ ರಚನೆ

ಕಾಶಿಪಟ್ಣ : ಸ.ಹಿ.ಪ್ರಾ ಶಾಲೆ ಕೇಳದಪೇಟೆ ಇಲ್ಲಿನ 2024-25 ನೇ ಸಾಲಿನ ಶಾಲಾ ಮಂತ್ರಿಮಂಡಲದ ರಚನೆಯು ನಡೆಯಿತು.

ಮುಖ್ಯಮಂತ್ರಿಯಾಗಿ ಸಮೀಕ್ಷಾ, ಉಪಮುಖ್ಯಮಂತ್ರಿಯಾಗಿ ಆಕಾಶ್ ಎ ಇವರು ಆಯ್ಕೆಯಾಗಿದ್ದಾರೆ.

ಶಿಕ್ಷಣ ಮಂತ್ರಿಯಾಗಿ ಪ್ರಣಮ್ಯ, ಕೃತಿಕ್, ಆರೋಗ್ಯ ಮಂತ್ರಿಯಾಗಿ ಸ್ವಸ್ತಿಕ್, ಸ್ವಸ್ತಿ ಡಿ, ರಕ್ಷಣಾ ಮಂತ್ರಿಯಾಗಿ ಶಶಾಂಕ್, ಮಿತೇಶ್ , ಕ್ರೀಡಾಮಂತ್ರಿಯಾಗಿ ಪ್ರನೀತ್ , ಆಕಾಶ್ , ನೀರಾವರಿ ಮಂತ್ರಿಯಾಗಿ ಸುಮಿತ್, ರಾಹುಲ್, ಸ್ವಚ್ಛತಾ ಮಂತ್ರಿಯಾಗಿ ವಿಧೀಶಾ, ಶಬರೀಶ್, ತೋಟಗಾರಿಕಾ ಮಂತ್ರಿಯಾಗಿ ಶಿವಪ್ರಸಾದ್ , ಸಪ್ನಾಝ್, ಆಹಾರಮಂತ್ರಿಯಾಗಿ ಸ್ವಸ್ತೀ, ಉಜ್ವಲ್, ಸಾಂಸ್ಕೃತಿಕ ಮಂತ್ರಿಯಾಗಿ ತ್ರೀಕ್ಷ , ಪಾರೀಶ ಹಾಗೂ ವಿರೋಧ ಪಕ್ಷದ ಮಂತ್ರಿಯಾಗಿ ಅನ್ವಿತ್ , ಗಗನ್ ಆಯ್ಕೆಯಾಗಿದ್ದಾರೆ,. ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕ ವೃಂದದವರು ಸಹಕರಿಸಿದರು.

Related posts

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ಗ್ರಾಮೀಣ ಘಟಕದ ಉಪಾಧ್ಯಕ್ಷರಾಗಿ ಬಿ.ಅಶ್ರಫ್ ನೆರಿಯಾ ಆಯ್ಕೆ

Suddi Udaya

ಉಜಿರೆ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್ ಕಾಲೇಜಿನಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀ ಜಯಂತಿ ಆಚರಣೆ

Suddi Udaya

ಕಾಶಿಪಟ್ಣ ಬಂಟರ ಗ್ರಾಮ ಸಮಿತಿಯ ಸಭೆ : ಸಮಿತಿ ರಚನೆ

Suddi Udaya

ಪುದುವೆಟ್ಟು ಬಾಯಿತ್ಯಾರು ವೀರಪ್ಪ ಗೌಡರಿಗೆ ಧರ್ಮಸ್ಥಳದಿಂದ ಮಾಶಾಸನ ಮಂಜೂರಾತಿ ಪತ್ರ ವಿತರಣೆ

Suddi Udaya
error: Content is protected !!