23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾರಾವಿ ಮಾಂಡೋವಿ ಮೋಟಾರ್ಸ್ ನಿಂದ ಗುರುವಾಯನಕೆರೆಯಲ್ಲಿ ಮಾರುತಿ ಸುಜುಕಿ ಕಾರುಗಳ ಬುಕ್ಕಿಂಗ್ ಆರಂಭ

ಗುರುವಾಯನಕೆರೆ: ನಾರಾವಿ ಮಾಂಡೋವಿ ಮೋಟಾರ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯು ಗ್ರಾಹಕರು ನೆಚ್ಚಿನ ಕಾರುಗಳನ್ನು ಖರೀದಿಸಲು ಗುರುವಾಯನಕೆರೆ ಕೆನರಾ ಬ್ಯಾಂಕ್ ಸಮೀಪ ಪ್ರದರ್ಶನವನ್ನು ಜೂ.15 ರಂದು ಹಮ್ಮಿಕೊಂಡಿದೆ.

ಗ್ರಾಹಕರ ಮೆಚ್ಚಿನ ಮಾರುತಿ ಸುಜುಕಿ ಕಾರುಗಳನ್ನು ಖರೀದಿಸಲು ಬುಕ್ಕಿಂಗ್‌ ಆರಂಭಗೊಂಡಿದೆ.

ಕಾರುಗಳ ಪ್ರದರ್ಶನ ಮೇಳದ ಉದ್ಘಾಟನೆಯನ್ನು ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್,ಕೆನರಾ ಬ್ಯಾಂಕ್ ಮ್ಯಾನೇಜರ್ ನಾಗರಾಜ್,ಗುರುವಾಯನಕೆರೆ ಸ‌.ಹಿ.ಪ್ರಾ ಶಾಲಾ ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಅಬ್ದುಲ್ ಹಕೀಂ,ಗ್ರಾಹಕ ಅಜೀಜ್ ಉಪಸ್ಥಿತರಿದ್ದರು.

ಮಾಂಡೋವಿ ಮೋಟಾರ್ಸ್ ಟೀಮ್ ಮ್ಯಾನೇಜರ್ ಚರಣ್ ಎಲ್ಲರನ್ನು ಸ್ವಾಗತಿಸಿದರು. ಸೇಲ್ಸ್ ಆಫೀಸರ್ ಸುಹಾಸ್ ಕುಮಾರ್ ವಿವರಣೆ ನೀಡಿದರು.ಸುಚಿತ್ರಾ ವಂದಿಸಿದರು.ಸಿಬ್ಬಂದಿಗಳಾದ ನವೀನ್ ,ಪುನೀತ್ ಸಹಕರಿಸಿದರು.

ಗುರುವಾಯನಕೆರೆ ಕೆನರಾ ಬ್ಯಾಂಕ್ ಬಳಿ ಬೆಳಿಗ್ಗೆ 9:30 ರಿಂದ ಸಂಜೆ 5:00ರವರೆಗೆ ಕಾರುಗಳ ಪ್ರದರ್ಶನ ಹಾಗೂ ಹೊಸ ಕಾರುಗಳಿಗೆ ಬುಕ್ಕಿಂಗ್ ಆರಂಭಗೊಂಡಿದೆ. ಹಾಗೂ ಮೆಚ್ಚಿನ ಮಾರುತಿ ಸುಜುಕಿ ಕಾರುಗಳನ್ನು ಬುಕ್ಕಿಂಗ್ ಮಾಡಿ ಮತ್ತು ರೂ. 10000/- ಮೌಲ್ಯದ ಪರಿಕರಗಳನ್ನು ಪಡೆದುಕೊಳ್ಳಬಹುದು, ಮೊದಲ 40 ಗ್ರಾಹಕರಿಗೆ ಮಾತ್ರ ಅವಕಾಶವಿದೆ.
ಹೆಚ್ಚಿನ ವಿವರಗಳಿಗಾಗಿ ಈ ನಂಬರನ್ನು ಸಂಪರ್ಕಿಸಬಹುದಾಗಿದೆ 99724 60032

Related posts

ಬೆಳ್ತಂಗಡಿ: ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ತಾಲೂಕು ಮಟ್ಟದ ಇಲಾಖಾಧಿಕಾರಿಗಳ ಜೊತೆ ಪ್ರಗತಿ ಪರಿಶೀಲನಾ ಸಭೆ

Suddi Udaya

ಅಂತರ್ ಕಾಲೇಜು ಚದುರಂಗ ಸ್ಪರ್ಧೆ: ಎಸ್ ಡಿಎಂ ಕಾಲೇಜಿನ ಪುರುಷರ ತಂಡ ಚಾಂಪಿಯನ್

Suddi Udaya

ಕಾಪಿನಡ್ಕ: ಕಾರು ಮತ್ತು ಆಟೋ ನಡುವೆ ಭೀಕರ ರಸ್ತೆ ಅಪಘಾತ-ಹಲವರಿಗೆ ಗಾಯ; ಆಸ್ಪತ್ರೆಗೆ ದಾಖಲು,

Suddi Udaya

ವೇಣೂರು ಭಗವಾನ್ ಶ್ರೀ ಬಾಹುಬಲಿಗೆ ಮಹಾ ಮಸ್ತಕಾಭಿಷೇಕ: ಮೂಡಬಿದ್ರೆ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಹಾಗೂ ಅಳದಂಗಡಿ ಅರಸರ ಉಪಸ್ಥಿತಿಯಲ್ಲಿ ಚಪ್ಪರ ಮುಹೂರ್ತ

Suddi Udaya

ಗೇರುಕಟ್ಟೆ ಮನ್‌ಶರ್ ಕ್ಯಾಂಪಸ್‌ನಲ್ಲಿ ಪ.ಪೂ ವಿಜ್ಞಾನ ವಿಭಾಗ ಆರಂಭಿಸಲು ಸರಕಾರದಿಂದ ಅಧಿಕೃತ ಅನುಮೋದನೆ

Suddi Udaya

ಉಜಿರೆ ಎಸ್ ಡಿಎಂ ಪಾಲಿಟೆಕ್ನಿಕ್ ಮೊದಲನೇ ವರ್ಷದ ವಿದ್ಯಾರ್ಥಿಗಳ ಶೈಕ್ಷಣಿಕ ವರ್ಷಾರಂಭ

Suddi Udaya
error: Content is protected !!