25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾರಾವಿ ಮಾಂಡೋವಿ ಮೋಟಾರ್ಸ್ ನಿಂದ ಗುರುವಾಯನಕೆರೆಯಲ್ಲಿ ಮಾರುತಿ ಸುಜುಕಿ ಕಾರುಗಳ ಬುಕ್ಕಿಂಗ್ ಆರಂಭ

ಗುರುವಾಯನಕೆರೆ: ನಾರಾವಿ ಮಾಂಡೋವಿ ಮೋಟಾರ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯು ಗ್ರಾಹಕರು ನೆಚ್ಚಿನ ಕಾರುಗಳನ್ನು ಖರೀದಿಸಲು ಗುರುವಾಯನಕೆರೆ ಕೆನರಾ ಬ್ಯಾಂಕ್ ಸಮೀಪ ಪ್ರದರ್ಶನವನ್ನು ಜೂ.15 ರಂದು ಹಮ್ಮಿಕೊಂಡಿದೆ.

ಗ್ರಾಹಕರ ಮೆಚ್ಚಿನ ಮಾರುತಿ ಸುಜುಕಿ ಕಾರುಗಳನ್ನು ಖರೀದಿಸಲು ಬುಕ್ಕಿಂಗ್‌ ಆರಂಭಗೊಂಡಿದೆ.

ಕಾರುಗಳ ಪ್ರದರ್ಶನ ಮೇಳದ ಉದ್ಘಾಟನೆಯನ್ನು ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್,ಕೆನರಾ ಬ್ಯಾಂಕ್ ಮ್ಯಾನೇಜರ್ ನಾಗರಾಜ್,ಗುರುವಾಯನಕೆರೆ ಸ‌.ಹಿ.ಪ್ರಾ ಶಾಲಾ ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಅಬ್ದುಲ್ ಹಕೀಂ,ಗ್ರಾಹಕ ಅಜೀಜ್ ಉಪಸ್ಥಿತರಿದ್ದರು.

ಮಾಂಡೋವಿ ಮೋಟಾರ್ಸ್ ಟೀಮ್ ಮ್ಯಾನೇಜರ್ ಚರಣ್ ಎಲ್ಲರನ್ನು ಸ್ವಾಗತಿಸಿದರು. ಸೇಲ್ಸ್ ಆಫೀಸರ್ ಸುಹಾಸ್ ಕುಮಾರ್ ವಿವರಣೆ ನೀಡಿದರು.ಸುಚಿತ್ರಾ ವಂದಿಸಿದರು.ಸಿಬ್ಬಂದಿಗಳಾದ ನವೀನ್ ,ಪುನೀತ್ ಸಹಕರಿಸಿದರು.

ಗುರುವಾಯನಕೆರೆ ಕೆನರಾ ಬ್ಯಾಂಕ್ ಬಳಿ ಬೆಳಿಗ್ಗೆ 9:30 ರಿಂದ ಸಂಜೆ 5:00ರವರೆಗೆ ಕಾರುಗಳ ಪ್ರದರ್ಶನ ಹಾಗೂ ಹೊಸ ಕಾರುಗಳಿಗೆ ಬುಕ್ಕಿಂಗ್ ಆರಂಭಗೊಂಡಿದೆ. ಹಾಗೂ ಮೆಚ್ಚಿನ ಮಾರುತಿ ಸುಜುಕಿ ಕಾರುಗಳನ್ನು ಬುಕ್ಕಿಂಗ್ ಮಾಡಿ ಮತ್ತು ರೂ. 10000/- ಮೌಲ್ಯದ ಪರಿಕರಗಳನ್ನು ಪಡೆದುಕೊಳ್ಳಬಹುದು, ಮೊದಲ 40 ಗ್ರಾಹಕರಿಗೆ ಮಾತ್ರ ಅವಕಾಶವಿದೆ.
ಹೆಚ್ಚಿನ ವಿವರಗಳಿಗಾಗಿ ಈ ನಂಬರನ್ನು ಸಂಪರ್ಕಿಸಬಹುದಾಗಿದೆ 99724 60032

Related posts

ನಾಳ : ತೇರಾ ಬಾಕಿಮಾರು ಗದ್ದೆಯಲ್ಲಿ ನೇಜಿ ನಾಟಿ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವರ್ಷವೊಂದರಲ್ಲೇ 193 ಕೆರೆಗಳ ಪುನಶ್ಚೇತನ : ಬರಗೆಲ್ಲುವುದಕ್ಕೆ ಕೆರೆ ಮಾದರಿ

Suddi Udaya

ಬೆಂಗಳೂರಿನಲ್ಲಿ ಅದ್ದೂರಿಯಾಗಿ ನಡೆದ ಕಂಬಳ: ದಿಡುಪೆ ಪರಂಬೇರಿನ ನಾರಾಯಣ ಮಲೆಕುಡಿಯರ ಕೋಣಗಳು, ನೇಗಿಲು ಹಿರಿಯ ವಿಭಾಗದಲ್ಲಿ ಪ್ರಥಮ, ಒಂದು ಲಕ್ಷ ನಗದು, 16 ಗ್ರಾಂ ಚಿನ್ನ ಮತ್ತು ಟ್ರೋಫಿ

Suddi Udaya

ಪುಂಜಾಲಕಟ್ಟೆ ಕೆ.ಪಿ.ಎಸ್. ಕಲರವ: ಮಡಂತ್ಯಾರು ಶೌರ್ಯ ಘಟಕದ ತoಡಕ್ಕೆ ಗೌರವಾರ್ಪಣೆ

Suddi Udaya

ಜನಜಾಗೃತಿ ವೇದಿಕೆಯ ಪದಾಧಿಕಾರಿಗಳಿಂದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ಬೇಟಿ

Suddi Udaya

ಸಿಎ ಪರೀಕ್ಷೆಯಲ್ಲಿ ಸುಕನ್ಯಾ ಕಾಮತ್ ಉತ್ತೀರ್ಣ

Suddi Udaya
error: Content is protected !!