25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇತ್ರ ಆರಿಕೋಡಿ ಚಾಮುಂಡೇಶ್ವರಿ ಕ್ಷೇತ್ರದ ಧರ್ಮದರ್ಶಿ ಹರೀಶ್ ಆರಿಕೋಡಿ ಉಜಿರೆ ಲಕ್ಷ್ಮೀ ಗ್ರೂಪ್ ಗೆ ಭೇಟಿ

ಬೆಳ್ತಂಗಡಿ: ಶ್ರೀ ಕ್ಷೇತ್ರ ಆರಿಕೋಡಿ ಚಾಮುಂಡೇಶ್ವರಿ ಕ್ಷೇತ್ರದ ಧರ್ಮದರ್ಶಿ ಹರೀಶ್ ಆರಿಕೋಡಿ ಉಜಿರೆ ಲಕ್ಷ್ಮೀ ಗ್ರೂಪ್ ಗೆ ಜೂ15 ರಂದು ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಮಾಲಕ ಉಜಿರೆ ಬದುಕು ಕಟ್ಟೋಣ ತಂಡದ ಸಂಚಾಲಕ ಮೋಹನ್ ಕುಮಾರ್ ಸಂಸ್ಥೆಯ ಪರವಾಗಿ ಗೌರವಿಸಿದರು. ಧರ್ಮದರ್ಶಿಗಳು ಲಕ್ಷ್ಮೀ ಗ್ರೂಪ್ ನ ವ್ಯವಹಾರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಬದುಕು ಕಟ್ಟೋಣ ತಂಡದ ಮೂಲಕ ಸಮಾಜ ಸೇವೆ ಮಾಡುತ್ತಿರುವ ಇಡೀ ತಂಡಕ್ಕೆ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಲಕ್ಷ್ಮೀ ಗ್ರೂಪ್ ನ ಸಿಬ್ಬಂದಿಗಳು, ಬದುಕು ಕಟ್ಟೋಣ ತಂಡದ ಸದಸ್ಯರು ಉಪಸ್ಥಿತರಿದ್ದರು.

Related posts

ಶಿಬರಾಜೆ ಕಲ್ಲೇರಿಮಾರು ನಿವಾಸಿ ಲಕ್ಷ್ಮಣ ಗೌಡ ನಿಧನ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ಭಜನಾ ಮಂಡಳಿ ಭಜನಾ ಸಪ್ತಾಹದ ಧಾರ್ಮಿಕ ಸಭೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಐತಿಹಾಸಿಕ ಕಾರ್ಯಕ್ರಮ: ಸ್ವಸಹಾಯ ಸಂಘಗಳಿಗೆ ರೂ.605 ಕೋಟಿ ಲಾಭಾಂಶ ವಿತರಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

Suddi Udaya

ಮಿತ್ತರೋಡಿ ಪ್ರಸಾದ್ ಆಚಾರ್ಯ ರವರಿಂದ ಕಾಪಿನಡ್ಕ ಶಾಲಾ ಮಕ್ಕಳಿಗೆ ಉಚಿತ ಡ್ರಾಯಿಂಗ್ ಪುಸ್ತಕ ವಿತರಣೆ

Suddi Udaya

ಮಚ್ಚಿನ: ಭಾಗ್ಯಶ್ರೀ ಮಿತ್ರ ಮಂಡಳಿ ನೆತ್ತರ ಮತ್ತು ಊರವರಿಂದ ಶ್ರಮದಾನ

Suddi Udaya

ನಿಡ್ಲೆ: ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಆಟೋಚಾಲಕ

Suddi Udaya
error: Content is protected !!