September 6, 2026
Uncategorized

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರರಾಗಿದ್ದ ದಿ . ಸುಭಾಶ್ಚಂದ್ರ ಸುರ್ಯಗುತ್ತು ಇವರ ಸ್ಮರಣಾರ್ಥ ಪುಸ್ತಕ ವಿತರಣೆ

ನಡ : ಮಣ್ಣಿನ ಹರಕೆಯ ಪುಣ್ಯಕ್ಷೇತ್ರ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರರಾಗಿದ್ದ ದಿ . ಸುಭಾಶ್ಚಂದ್ರ ಸುರ್ಯಗುತ್ತು ಇವರ ಸ್ಮರಣಾರ್ಥ ಜೂ. 15 ನೇ ಶನಿವಾರ ಕ್ಷೇತ್ರದಲ್ಲಿ ಸ. ಉ. ಪ್ರಾ. ಶಾಲೆ ಕನ್ಯಾಡಿಯ 1 ರಿಂದ 8 ನೇ ತರಗತಿವರೆಗಿನ ಒಟ್ಟು 70 ಮಕ್ಕಳು ಹಾಗೂ ಸ. ಕಿ ಪ್ರಾ. ಶಾಲೆ ಸುರ್ಯದ 1 ರಿಂದ 5 ನೇ ತರಗತಿವರೆಗಿನ 32 ಮಕ್ಕಳಿಗೆ ನೋಟ್ ಪುಸ್ತಕಗಳನ್ನು ಆನುವಂಶಿಕ ಆಡಳಿತ ಮೊಕ್ತೇಸರರಾದ ಡಾ. ಸತೀಶ್ಚಂದ್ರ ಸುರ್ಯಗುತ್ತು ಇವರು ವಿತರಿಸಿದರು.
ಈ ಸಂದರ್ಭದಲ್ಲಿ ಶ್ರೀಮತಿ ಸಂದೀಪಾ ಸತೀಶ್ಚಂದ್ರ, ಸಂಗ್ರಾಮ್. ಎಸ್, ಶ್ರೀಮತಿ ಕೃತಿ ಸಂಗ್ರಾಮ್, ಧನಂಜಯ ಅಜ್ರಿ ನಡಗುತ್ತು, ಬಿ. ರಾಜಶೇಖರ ಅಜ್ರಿ, ಮುನಿರಾಜ ಅಜ್ರಿ, ಡಾ. ಪ್ರದೀಪ್ ನಾವೂರು, ವಕೀಲರಾದ ಶಶಿಕಿರಣ್ ಜೈನ್, ಸುರ್ಯಗುತ್ತು ಕುಟುಂಬಸ್ಥರು, ಅಧ್ಯಾಪಕರಾದ ಶ್ರೀಮತಿ ಜಯಾ, ಶ್ರೀಮತಿ ಶೋಭಾ, ಎಸ್. ಡಿ. ಎಂ. ಸಿ ಅಧ್ಯಕ್ಷರಾದ ನೊಣಯ್ಯ ಗೌಡ, ಶ್ರೀಮತಿ ಪದ್ಮಾವತಿ ಸುಕೇಶ್ ಪೂಜಾರಿ, ಮತ್ತು ಮಕ್ಕಳ ಪೋಷಕರು ಉಪಸ್ಥಿತರಿದ್ದರು. ಶಾಲೆಯ ಪರವಾಗಿ ಅಧ್ಯಾಪಕರಾದ ವಿಕಾಸ್ ಇವರು ಕೃತ ಜ್ಞತೆಗಳನ್ನು ಸಲ್ಲಿಸಿದರು.

Related posts

ಹೆಡ್ ಕಾನ್ಸ್ಟೇಬಲ್ . ವಿಜಯ ಕುಮಾರ್ ಬೆಳ್ತಂಗಡಿಯವರಿಗೆ ಮೆಸ್ಕಾಂ ಪ್ರಧಾನ ಕಚೇರಿಯಲ್ಲಿ ಸನ್ಮಾನ

Suddi Udaya

ಉಜಿರೆಯಲ್ಲಿ ಸರಣಿ ಅಪಘಾತ: ಹಲವು ವಾಹನಗಳು ಜಖಂ

Suddi Udaya

ಮಾಚಾರಿನಲ್ಲಿ ಮಹಿಳೆಯೋರ್ವರ ಶವ ಬಾವಿಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಪತ್ತೆ: ಸ್ಥಳಕ್ಕೆ ಪೊಲೀಸರ‌ ಆಗಮನ ಮುಂದುವರಿದ ತನಿಖೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಉಜಿರೆ ಎಸ್.ಡಿ.ಎಮ್ ಆಂ.ಮಾ. ಸಿ.ಬಿ.ಎಸ್.ಇ ಶಾಲೆಗೆ ಶೇ.100 ಫಲಿತಾಂಶ

Suddi Udaya

ಚಿಬಿದ್ರೆ: ಪಿತ್ತಿಲು ನಿವಾಸಿ ದಯಾನಂದ ಪಿ ನಿಧನ

Suddi Udaya

ಬೆಳ್ತಂಗಡಿ ಹಿಂದೂ ರುದ್ರಭೂಮಿ ಅಭಿವೃದ್ಧಿಗೆ ಧರ್ಮಸ್ಥಳ ಸಮುದಾಯ ಅಭಿವೃದ್ಧಿ ಯೋಜನೆಯಿಂದ ನೆರವು

Suddi Udaya
error: Content is protected !!