April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾಯರ್ಪಾಡಿಯಿಂದ ಕನ್ಯಾರಕೋಡಿವರೆಗೆ ಹದಗೆಟ್ಟ ರಸ್ತೆ : ದುರಸ್ತಿಗೊಳಿಸುವಂತೆ ಇಳಂತಿಲ ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷ ಅಬ್ದುಲ್ ಲತೀಷ್ ರಿಂದ ಗ್ರಾ.ಪಂ. ಗೆ ಮನವಿ

ಇಳಂತಿಲ: ಇಲ್ಲಿಯ ಕಾಯರ್ಪಾಡಿಯಿಂದ ಕನ್ಯಾರಕೋಡಿವರೆಗೆ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದ್ದು ಶಾಲಾ ಮಕ್ಕಳು ನಡೆದುಕೊಂಡು ಹೋಗಲು ಸಾಧ್ಯವಾಗುತ್ತಿಲ್ಲ ಹಾಗೂ ಮಳೆಗಾಲದಲ್ಲಿ ನೀರು ಹರಿದು ಹೋಗುವ ಚರಂಡಿ ವ್ಯವಸ್ಥೆಯು ಸಂಪೂರ್ಣವಾಗಿ ಮುಚ್ಚಿದ್ದು, ನೀರು ರಸ್ತೆ ಮೇಲೆ ಹರಿದು ಹೋಗುತ್ತಿದೆ. ಇದರ ಬಗ್ಗೆ ಗ್ರಾಮ ಪಂಚಾಯತ್ ನವರು ಗಮನ ಹರಿಸಿ ಆದಷ್ಟು ಬೇಗನೆ ರಸ್ತೆ ಮತ್ತು ಚರಂಡಿ ವ್ಯವಸ್ಥೆಯನ್ನು ಸರಿಪಡಿಸುವಂತೆ ಇಳಂತಿಲ ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷ ಅಬ್ದುಲ್ ಲತೀಷ್ ಇಳಂತಿಲ ಗ್ರಾಮ ಪಂಚಾಯತ್ ಗೆ ಮನವಿ ಸಲ್ಲಿಸಿದ್ದಾರೆ.

Related posts

ಜು.20 ರಿಂದ ಉಜಿರೆ ಮಹಾವೀರ ಸಿಲ್ಕ್ಸ್ ಟೆಕ್ಸ್ ಟೈಲ್ಸ್ ಮತ್ತು ರೆಡಿಮೇಡ್ಸ್ ನಲ್ಲಿ ಆಷಾಢ ಆಟಿದ ಪರ್ಬ; ದರಕಡಿತ ಮಾರಾಟ

Suddi Udaya

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎನ್. ಸತೀಶ್ ಹೊಳ್ಳರವರಿಗೆ ಸೇವಾ ನಿವೃತ್ತಿ

Suddi Udaya

ಉಜಿರೆ ಶ್ರೀ ಎಸ್.ಡಿ.ಎಂ ಪದವಿ ಪೂರ್ವ ಕಾಲೇಜಿನಲ್ಲಿ ಮಸ್ಟರಿಂಗ್: ದ.ಕ ಜಿಲ್ಲಾಧಿಕಾರಿ ಮುಲೈ ಮುಹಿಲನ್ ಭೇಟಿ ಪರಿಶೀಲನೆ: 241 ಮತಗಟ್ಟೆಗಳಿಗೆ ಮತ ಪೆಟ್ಟಿಗೆ ಹಾಗೂ ಪರಿಕರಗಳ ವಿತರಣೆ ಆರಂಭ

Suddi Udaya

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ಸಂಘ ಉದ್ಘಾಟನೆ

Suddi Udaya

ಬಳಂಜ ಬೀಳುವ ಹಂತದಲ್ಲಿದ್ದ ಮನೆಯನ್ನು ಸರಿಪಡಿಸಿದ ಗ್ರಾಮಸ್ಥರು, ಸತೀಶ್ ದೇವಾಡಿಗರ ಸೇವಾ ಮನೋಭಾವ ಶ್ಲಾಘನೀಯ

Suddi Udaya

ಬೆಳ್ತಂಗಡಿಯ ಮೂವರನ್ನು ತುಮಕೂರಿನಲ್ಲಿ ಕೊಲೆಗೈದ ಪ್ರಕರಣ: 6 ಮಂದಿಯನ್ನು ವಶಕ್ಕೆ ಪಡೆದ ಪೊಲೀಸರು

Suddi Udaya
error: Content is protected !!