30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಉಜಿರೆ : ಶ್ರೀ.ಧ.ಮಂ ಆಂ.ಮಾ. ಶಾಲಾ ವಿದ್ಯಾರ್ಥಿ ಪರಿಷತ್ತಿನ ನಾಯಕತ್ವದ ಆಯ್ಕೆಗಾಗಿ ಚುನಾವಣೆ

ಉಜಿರೆ : ಶ್ರೀ.ಧ.ಮಂ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ), ಉಜಿರೆಯಲ್ಲಿ ಜೂನ್.15 ರಂದು ಶಾಲಾ ವಿದ್ಯಾರ್ಥಿ ಪರಿಷತ್ತಿನ ನಾಯಕತ್ವದ ಆಯ್ಕೆಗಾಗಿ ಚುನಾವಣೆ ನಡೆಯಿತು.

ಶಾಲಾ ವಿದ್ಯಾರ್ಥಿಗಳು ಶಾಲಾ ನಾಯಕನಾಗಿ ಪ್ರಾಂಜಲ್ ಡಿ ಶೆಟ್ಟಿ ಹಾಗೂ ಶಾಲಾ ಉಪ ನಾಯಕನಾಗಿ ಸಿಯೋನ್ ರಾಜ್ ಇವರನ್ನು ಆಯ್ಕೆ ಮಾಡಿರುತ್ತಾರೆ.
ಇನ್ನುಳಿದಂತೆ ಶಿಕ್ಷಣ ಮಂತ್ರಿಯಾಗಿ ಕುನಾರ್, ನೀರಾವರಿ ಮಂತ್ರಿ ಮಾನ್ಯ, ಸಾಂಸ್ಕೃತಿಕ ಮಂತ್ರಿ ಶ್ರೀಮ, ಆರೋಗ್ಯ ಮಂತ್ರಿ ಚಂಪಾ, ಕ್ರೀಡಾ ಮಂತ್ರಿ ರೊಹಾನಿ, ಶಿಸ್ತು ಮಂತ್ರಿಯಾಗಿ ಸನ್ವಿತ್ ಇವರನ್ನು ವಿದ್ಯಾರ್ಥಿಗಳು ಆಯ್ಕೆ ಮಾಡಿರುತ್ತಾರೆ ಹಾಗೂ ಆಯ್ಕೆಗೊಂಡ ವಿದ್ಯಾರ್ಥಿ ಪರಿಷತ್ತಿನ ನಾಯಕರನ್ನು ಶಿಕ್ಷಕ ವೃಂದದವರು ಅಭಿನಂದಿಸಿದರು.

ಶಾಲಾ ಪ್ರಾಂಶುಪಾಲರಾದ ಮನ್ಮೋಹನ್ ನಾಯ್ಕ್ ಕೆ.ಜಿ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು. ಶಾಲಾ ಸಂಸತ್ತು ಸಂಯೋಜಕರಾದ ಸವಿತಾ ಮತ್ತು ಗಣೇಶ್ ಚುನಾವಣೆಯ ಜವಾಬ್ದಾರಿ ವಹಿಸಿದ್ದರು.

Related posts

ಲಾಯಿಲ ವೆಂಕಟರಮಣ ದೇವಸ್ಥಾನದ ಆಡಳಿತ ಮೊಕ್ತೇಸರರಾಗಿ ಮೂರ್ಜೆ ವಿವೇಕಾನಂದ ಪ್ರಭು

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜರಗುವ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್‌ನಿಂದ ಹಲವಾರು ಜನೋಪಯೋಗಿ ಕಾರ್ಯಕ್ರಮ

Suddi Udaya

ತುಳು ಶಿವಳ್ಳಿ ಸಭಾ ಕುವೆಟ್ಟು ವಲಯದಿಂದ ಶಿವರಾತ್ರಿ ಭಜನೆ

Suddi Udaya

ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಖ್ಯಾತ ಚಲನಚಿತ್ರ ನಿರ್ಮಾಪಕ ಆರ್ ಶ್ರೀನಿವಾಸ್ ಭೇಟಿ

Suddi Udaya

ಪುದುವೆಟ್ಟು ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya
error: Content is protected !!