ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಉಜಿರೆ : ಶ್ರೀ.ಧ.ಮಂ ಆಂ.ಮಾ. ಶಾಲಾ ವಿದ್ಯಾರ್ಥಿ ಪರಿಷತ್ತಿನ ನಾಯಕತ್ವದ ಆಯ್ಕೆಗಾಗಿ ಚುನಾವಣೆ

ಉಜಿರೆ : ಶ್ರೀ.ಧ.ಮಂ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ), ಉಜಿರೆಯಲ್ಲಿ ಜೂನ್.15 ರಂದು ಶಾಲಾ ವಿದ್ಯಾರ್ಥಿ ಪರಿಷತ್ತಿನ ನಾಯಕತ್ವದ ಆಯ್ಕೆಗಾಗಿ ಚುನಾವಣೆ ನಡೆಯಿತು.

ಶಾಲಾ ವಿದ್ಯಾರ್ಥಿಗಳು ಶಾಲಾ ನಾಯಕನಾಗಿ ಪ್ರಾಂಜಲ್ ಡಿ ಶೆಟ್ಟಿ ಹಾಗೂ ಶಾಲಾ ಉಪ ನಾಯಕನಾಗಿ ಸಿಯೋನ್ ರಾಜ್ ಇವರನ್ನು ಆಯ್ಕೆ ಮಾಡಿರುತ್ತಾರೆ.
ಇನ್ನುಳಿದಂತೆ ಶಿಕ್ಷಣ ಮಂತ್ರಿಯಾಗಿ ಕುನಾರ್, ನೀರಾವರಿ ಮಂತ್ರಿ ಮಾನ್ಯ, ಸಾಂಸ್ಕೃತಿಕ ಮಂತ್ರಿ ಶ್ರೀಮ, ಆರೋಗ್ಯ ಮಂತ್ರಿ ಚಂಪಾ, ಕ್ರೀಡಾ ಮಂತ್ರಿ ರೊಹಾನಿ, ಶಿಸ್ತು ಮಂತ್ರಿಯಾಗಿ ಸನ್ವಿತ್ ಇವರನ್ನು ವಿದ್ಯಾರ್ಥಿಗಳು ಆಯ್ಕೆ ಮಾಡಿರುತ್ತಾರೆ ಹಾಗೂ ಆಯ್ಕೆಗೊಂಡ ವಿದ್ಯಾರ್ಥಿ ಪರಿಷತ್ತಿನ ನಾಯಕರನ್ನು ಶಿಕ್ಷಕ ವೃಂದದವರು ಅಭಿನಂದಿಸಿದರು.

ಶಾಲಾ ಪ್ರಾಂಶುಪಾಲರಾದ ಮನ್ಮೋಹನ್ ನಾಯ್ಕ್ ಕೆ.ಜಿ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು. ಶಾಲಾ ಸಂಸತ್ತು ಸಂಯೋಜಕರಾದ ಸವಿತಾ ಮತ್ತು ಗಣೇಶ್ ಚುನಾವಣೆಯ ಜವಾಬ್ದಾರಿ ವಹಿಸಿದ್ದರು.

Related posts

ಬೆಳ್ತಂಗಡಿಯಲ್ಲಿ “ಧರ್ಮ ವಿಜಯ ಸಮಾವೇಶ”ದ ಸಿದ್ಧತೆ ಬಗ್ಗೆ ಗಣ್ಯರ ಸಮಾಲೋಚನಾ ಸಭೆ: ಸೆ.5 ಕ್ಕೆ ಧರ್ಮಸ್ಥಳದಲ್ಲಿ ಉಭಯ ಜಿಲ್ಲಾ ಧರ್ಮಕ್ಷೇತ್ರಗಳ ಮುಖ್ಯಸ್ಥರ ಸಮಾವೇಶ

Suddi Udaya

ಡಿ.29-31: ಸುಲ್ಕೇರಿಯಲ್ಲಿ ಭಗವಾನ್ 1008 ಶ್ರೀ ನೇಮಿನಾಥ ಸ್ವಾಮಿ ಬಸದಿಧಾಮ ಸಂಪ್ರೋಕ್ಷಣ ಮಹೋತ್ಸವ

Suddi Udaya

ಜಿಲ್ಲಾ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರನ್ನು ಭೇಟಿ ಮಾಡಿದ ಬೆಳ್ತಂಗಡಿ ವಕೀಲರ ಸಂಘ

Suddi Udaya

ಶಶಿಧರ ಶೆಟ್ಟಿ ಬರೋಡ ಇವರ ಮಾತೃಶ್ರೀ ಶ್ರೀಮತಿ ಕಾಶಿ ಶೆಟ್ಟಿಯವರ ಸ್ಮರಣಾರ್ಥ “ಕಾಶಿ ಸದನ” ವಸತಿ ಯೋಜನೆಯ ಸಹಾಯ ಹಸ್ತ: ತಾಲೂಕು ಬಂಟರ ಸಂಘದ ನೇತೃತ್ವದಲ್ಲಿ ತಾಲೂಕಿನ 9 ಬಂಟರ ವಲಯಗಳ ತಲಾ ಒಂದೊಂದು ಅಶಕ್ತ ಕುಟುಂಬಗಳಿಗೆ ನೀಡಲು ನಿರ್ಣಯ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ಉಜಿರೆ: ಹದಿಹರೆಯದ ವಿದ್ಯಾರ್ಥಿನಿಯರಿಗೆ ಆರೋಗ್ಯ ಮಾಹಿತಿ

Suddi Udaya
error: Content is protected !!