26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಉಜಿರೆ : ಶ್ರೀ.ಧ.ಮಂ ಆಂ.ಮಾ. ಶಾಲಾ ವಿದ್ಯಾರ್ಥಿ ಪರಿಷತ್ತಿನ ನಾಯಕತ್ವದ ಆಯ್ಕೆಗಾಗಿ ಚುನಾವಣೆ

ಉಜಿರೆ : ಶ್ರೀ.ಧ.ಮಂ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ), ಉಜಿರೆಯಲ್ಲಿ ಜೂನ್.15 ರಂದು ಶಾಲಾ ವಿದ್ಯಾರ್ಥಿ ಪರಿಷತ್ತಿನ ನಾಯಕತ್ವದ ಆಯ್ಕೆಗಾಗಿ ಚುನಾವಣೆ ನಡೆಯಿತು.

ಶಾಲಾ ವಿದ್ಯಾರ್ಥಿಗಳು ಶಾಲಾ ನಾಯಕನಾಗಿ ಪ್ರಾಂಜಲ್ ಡಿ ಶೆಟ್ಟಿ ಹಾಗೂ ಶಾಲಾ ಉಪ ನಾಯಕನಾಗಿ ಸಿಯೋನ್ ರಾಜ್ ಇವರನ್ನು ಆಯ್ಕೆ ಮಾಡಿರುತ್ತಾರೆ.
ಇನ್ನುಳಿದಂತೆ ಶಿಕ್ಷಣ ಮಂತ್ರಿಯಾಗಿ ಕುನಾರ್, ನೀರಾವರಿ ಮಂತ್ರಿ ಮಾನ್ಯ, ಸಾಂಸ್ಕೃತಿಕ ಮಂತ್ರಿ ಶ್ರೀಮ, ಆರೋಗ್ಯ ಮಂತ್ರಿ ಚಂಪಾ, ಕ್ರೀಡಾ ಮಂತ್ರಿ ರೊಹಾನಿ, ಶಿಸ್ತು ಮಂತ್ರಿಯಾಗಿ ಸನ್ವಿತ್ ಇವರನ್ನು ವಿದ್ಯಾರ್ಥಿಗಳು ಆಯ್ಕೆ ಮಾಡಿರುತ್ತಾರೆ ಹಾಗೂ ಆಯ್ಕೆಗೊಂಡ ವಿದ್ಯಾರ್ಥಿ ಪರಿಷತ್ತಿನ ನಾಯಕರನ್ನು ಶಿಕ್ಷಕ ವೃಂದದವರು ಅಭಿನಂದಿಸಿದರು.

ಶಾಲಾ ಪ್ರಾಂಶುಪಾಲರಾದ ಮನ್ಮೋಹನ್ ನಾಯ್ಕ್ ಕೆ.ಜಿ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು. ಶಾಲಾ ಸಂಸತ್ತು ಸಂಯೋಜಕರಾದ ಸವಿತಾ ಮತ್ತು ಗಣೇಶ್ ಚುನಾವಣೆಯ ಜವಾಬ್ದಾರಿ ವಹಿಸಿದ್ದರು.

Related posts

ನಡ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ

Suddi Udaya

ಫೆ.11 : ಬೆಳ್ತಂಗಡಿ ಧರ್ಮಪ್ರಾಂತ್ಯ ಸ್ಥಾಪನೆಯ ಬೆಳ್ಳಿ ಹಬ್ಬದ ಸಂಭ್ರಮ : ಶ್ರೇಷ್ಠ ಮಹಾಧರ್ಮಾಧ್ಯಕ್ಷರುಗಳು ಭಾಗಿ -ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಸಚಿವರುಗಳು, ಡಾ.ಹೆಗ್ಗಡೆ ಆಗಮನ

Suddi Udaya

ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರ ಗೆಲುವು: ಬೈಕ್ ಜಾಥದ ಮುಖೇನಾ ಗೆಲುವನ್ನು ಸಂಭ್ರಮಿಸಿದ ನಾಲ್ಕೂರಿನ ಕಾರ್ಯಕರ್ತರು

Suddi Udaya

ದ್ವೇಷ ಭಾಷಣ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವಾರಂಟ್ ಜಾರಿ

Suddi Udaya

ಬಂಟ್ವಾಳ ವಲಯದ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯ ಕಚೇರಿ ಮಚ್ಚಿನದಲ್ಲಿ ಉದ್ಘಾಟನೆ

Suddi Udaya

ವೀಲ್ ಚಯರ್ ನಲ್ಲಿ ಬಂದು 88 ವರ್ಷದ ಅಜ್ಜಿ ಗಂಗಮ್ಮ ಹೆಗ್ಡೆಯವರಿಂದ ಮತದಾನ

Suddi Udaya
error: Content is protected !!