22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎನ್.ಎಮ್.ಎಮ್.ಎಸ್ ಪರೀಕ್ಷೆ: ಓಡಿಲ್ನಾಳ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿಗಳಾದ ರಶ್ಮಿ ಹಾಗೂ ಸುಜನ್ ರಿಗೆ ಉತ್ತಮ ಅಂಕ : ರಾಜ್ಯಮಟ್ಟದ ವಿದ್ಯಾರ್ಥಿ ವೇತನಕ್ಕೆ ಆಯ್ಕೆ

ಓಡಿಲ್ನಾಳ : 2023 -24ನೇ ಸಾಲಿನ ರಾಜ್ಯಮಟ್ಟದ ವಿದ್ಯಾರ್ಥಿ ವೇತನ (NMMS) ಪರೀಕ್ಷೆಯಲ್ಲಿ ಓಡಿಲ್ನಾಳ ಶಾಲಾ ವಿದ್ಯಾರ್ಥಿಗಳಾದ, ಶ್ರೀಮತಿ ಶೀಲಾ ಜಯಾನಂದ ನಾಯಕ್ ಮೂಲೊಟ್ಟು ಇವರ ಪುತ್ರಿ ಕುಮಾರಿ ರಶ್ಮಿ ಹಾಗೂ ನೆಲ್ಲಿಗುಡ್ಡೆ ಶ್ರೀಮತಿ ಸುಮತಿ ಗುರುವಪ್ಪ ನಾಯ್ಕ್ ಇವರ ಪುತ್ರ ಮಾಸ್ಟರ್ ಸುಜನ್ ಇವರು ಉತ್ತಮ ಅಂಕಗಳನ್ನು ಪಡೆದು ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾಗಿರುತ್ತಾರೆ.

ಆಯ್ಕೆಯಾದ ವಿದ್ಯಾರ್ಥಿಗಳಿಗೆ ಹಾಗೂ ವಿದ್ಯಾರ್ಥಿ ವೇತನ ಪಡೆಯಲು ಶ್ರಮವಹಿಸಿದ ಶಿಕ್ಷಕ ವೃಂದಕ್ಕೆ ಶಾಲಾ ಮುಖ್ಯೋಪಾಧ್ಯಾಯಿನಿ, ಎಸ್.ಡಿ.ಎಮ್.ಸಿ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು, ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರು, ಸರ್ವ ಸದಸ್ಯರು, ಹಾಗೂ ಪೋಷಕರು ಅಭಿವಂದನೆಯನ್ನು ಸಲ್ಲಿಸಿರುತ್ತಾರೆ.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಲೇಡಿ ಜೇಸಿ ಮತ್ತು ಜೆಜೆಸಿ ಸಮ್ಮೇಳನದ ಪ್ರಯುಕ್ತ ಅಭಿನಂದನಾ ಕಾರ್ಯಕ್ರಮ

Suddi Udaya

ಡಿ.19: ಅಳದಂಗಡಿ ನಮ ಮಾತೆರ್ಲ ಒಂಜೇ ಕಲಾ ತಂಡದ 18ನೇ ವಾರ್ಷಿಕೋತ್ಸವ: ಯಕ್ಷಗಾನ ಬಯಲಾಟ, ಸಾಧಕರಿಗೆ ಸನ್ಮಾನ, ಅಶಕ್ತರಿಗೆ ಆರ್ಥಿಕ ನೆರವು

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ಪ್ರತಿಭಾ ದಿನಾಚರಣೆ, ನಿವೃತ್ತ ಶಿಕ್ಷಕರಿಗೆ ಸನ್ಮಾನ

Suddi Udaya

ಮಚ್ಚಿನ ಸ.ಪ್ರೌ. ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಕಿಲ್ಲೂರಿನ ಶಾಲೆಯಲ್ಲಿ ಶೈಕ್ಷಣಿಕ ಕಾರ್ಯಕ್ರಮಗಳ ಆಯೋಜನೆ

Suddi Udaya

ಬೆಳ್ತಂಗಡಿ ಸಂತ ತೆರೇಸಾ ಪ್ರೌಢಶಾಲೆಯ ಶಿಕ್ಷಕಿ ಕು। ಥಿಯೋಫಿಲಾ ಡಿಸೋಜ ರವರಿಗೆ ವಿದಾಯ ಸಮಾರ೦ಭ

Suddi Udaya
error: Content is protected !!