22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕನ್ಯಾಡಿ-I ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ಸಂಸತ್ ಚುನಾವಣೆ

ಧರ್ಮಸ್ಥಳ: ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಕನ್ಯಾಡಿ-I ಇದರ 2024-25ನೇ ಸಾಲಿನ ಶಾಲಾ ಸಂಸತ್ ಚುನಾವಣೆ ನಡೆಯಿತು.

ಭವಿಷ್ಯಕ್ಕೆ ವಿದ್ಯಾರ್ಥಿಗಳನ್ನು ಅಣಿಗೊಳಿಸುವ ದೃಷ್ಟಿಯಿಂದ ಚುನಾವಣಾ ಪ್ರಕ್ರಿಯೆಯನ್ನು ಮಕ್ಕಳಿಗೆ ಸ್ಪಷ್ಟವಾಗಿ ತಿಳಿಸುವ ಮೂಲಕ ನಿಜವಾದ ಚುನಾವಣಾ ಪ್ರಕ್ರಿಯೆಯಂತೆ ಚುನಾವಣೆ ನಡೆಸಲಾಯಿತು. ಇವಿಎಂ ಯಂತ್ರದ ಮೂಲಕ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ, 50 ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಶಾಲಾ ನಾಯಕಿಯಾಗಿ 8ನೇ ತರಗತಿಯ ಕೀರ್ತಿ ಹಾಗೂ ಉಪನಾಯಕನಾಗಿ 8ನೇ ತರಗತಿಯ ರತೇಶ್ ಆಯ್ಕೆಯಾಗಿದ್ದಾರೆ. ನೂತನವಾಗಿ ಶಾಲಾ ನಾಯಕಿ ಹಾಗೂ ಉಪನಾಯಕನಾಗಿ ಆಯ್ಕೆಯಾದ ಇಬ್ಬರಿಗೂ ಶಾಲಾ ಮುಖ್ಯೋಪಾಧ್ಯಾಯರು, ಅಧ್ಯಾಪಕ ವೃಂದ ಹಾಗೂ ಶಾಲಾಭಿವೃದ್ಧಿ ಸಮಿತಿಯವರು ಅಭಿನಂದನೆಗಳನ್ನು ಸಲ್ಲಿಸಿದರು.

Related posts

ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಮಡಂತ್ಯಾರು ವಲಯದ ವಾರ್ಷಿಕ ಮಹಾಸಭೆ, ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆ ಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಬನ್ನಿಸ್ ಟಂಟೋಲ ದಳದ ಚಟುವಟಿಕಾ ಪ್ರಾರಂಭೋತ್ಸವ

Suddi Udaya

ಅಳದಂಗಡಿ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ನೆರಿಯ ಪ್ರದೇಶದಲ್ಲಿ ಭಾರೀ ಮಳೆ ಸೇತುವೆ ಮತ್ತೆ ಮುಳುಗಡೆ ಆತಂಕದಲ್ಲಿ ಜನತೆ

Suddi Udaya

ಕಾರ್ಮಿಕ ಸಚಿವ ಸಂತೋಷ್ ಲಾಡ್ ರವರಿಗೆ ದ.ಕ. ಜಿಲ್ಲಾ ಗ್ಯಾರೇಜ್ ಮಾಲಕರ ಸಂಘದಿಂದ ಗೌರವಾರ್ಪಣೆ

Suddi Udaya

ರೂ.1.00 ಕೋಟಿ ವೆಚ್ಚದಲ್ಲಿ ಬಳಂಜ- ಸುದೆಗುಂಡಿ ಸಂಪರ್ಕ ರಸ್ತೆ ಕಾಂಕ್ರೀಟಿಕರಣ: ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ:ಬೇಡಿಕೆಗೆ ಸ್ಪಂದಿಸಿದ ಶಾಸಕರಿಗೆ ಅಭಿನಂದಿಸಿದ ಗ್ರಾಮಸ್ಥರು

Suddi Udaya
error: Content is protected !!