38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೇಳದಪೇಟೆ ಸ.ಹಿ.ಪ್ರಾ ಶಾಲಾ ಮಂತ್ರಿಮಂಡಲ ರಚನೆ

ಕಾಶಿಪಟ್ಣ : ಸ.ಹಿ.ಪ್ರಾ ಶಾಲೆ ಕೇಳದಪೇಟೆ ಇಲ್ಲಿನ 2024-25 ನೇ ಸಾಲಿನ ಶಾಲಾ ಮಂತ್ರಿಮಂಡಲದ ರಚನೆಯು ನಡೆಯಿತು.

ಮುಖ್ಯಮಂತ್ರಿಯಾಗಿ ಸಮೀಕ್ಷಾ, ಉಪಮುಖ್ಯಮಂತ್ರಿಯಾಗಿ ಆಕಾಶ್ ಎ ಇವರು ಆಯ್ಕೆಯಾಗಿದ್ದಾರೆ.

ಶಿಕ್ಷಣ ಮಂತ್ರಿಯಾಗಿ ಪ್ರಣಮ್ಯ, ಕೃತಿಕ್, ಆರೋಗ್ಯ ಮಂತ್ರಿಯಾಗಿ ಸ್ವಸ್ತಿಕ್, ಸ್ವಸ್ತಿ ಡಿ, ರಕ್ಷಣಾ ಮಂತ್ರಿಯಾಗಿ ಶಶಾಂಕ್, ಮಿತೇಶ್ , ಕ್ರೀಡಾಮಂತ್ರಿಯಾಗಿ ಪ್ರನೀತ್ , ಆಕಾಶ್ , ನೀರಾವರಿ ಮಂತ್ರಿಯಾಗಿ ಸುಮಿತ್, ರಾಹುಲ್, ಸ್ವಚ್ಛತಾ ಮಂತ್ರಿಯಾಗಿ ವಿಧೀಶಾ, ಶಬರೀಶ್, ತೋಟಗಾರಿಕಾ ಮಂತ್ರಿಯಾಗಿ ಶಿವಪ್ರಸಾದ್ , ಸಪ್ನಾಝ್, ಆಹಾರಮಂತ್ರಿಯಾಗಿ ಸ್ವಸ್ತೀ, ಉಜ್ವಲ್, ಸಾಂಸ್ಕೃತಿಕ ಮಂತ್ರಿಯಾಗಿ ತ್ರೀಕ್ಷ , ಪಾರೀಶ ಹಾಗೂ ವಿರೋಧ ಪಕ್ಷದ ಮಂತ್ರಿಯಾಗಿ ಅನ್ವಿತ್ , ಗಗನ್ ಆಯ್ಕೆಯಾಗಿದ್ದಾರೆ,. ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕ ವೃಂದದವರು ಸಹಕರಿಸಿದರು.

Related posts

ಟೈಲರ್ ಮಹಿಳೆಗೆ ಮಾರಣಾಂತಿಕ ಹಲ್ಲೆ ಪ್ರಕರಣ: ಆರೋಪಿಗೆ ಕಠಿಣ ಶಿಕ್ಷೆಯಾಗುವಂತೆ ಬೆಳ್ತಂಗಡಿ ಟೈಲರ್ ಎಸೋಸಿಯೇಶನ್ ವತಿಯಿಂದ ಬೆಳ್ತಂಗಡಿ ಮುಖ್ಯ ಠಾಣಾಧಿಕಾರಿಗೆ ಮನವಿ

Suddi Udaya

ಲಾಯಿಲ: ಕುಂಟಿನಿ ಸ.ಕಿ.ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ವಸ್ತ್ರ ಚಿತ್ರಕಲಾ ಉದ್ಯಮಿ ತರಬೇತಿಯ ಸಮಾರೋಪ

Suddi Udaya

ಬೂಡುಜಾಲು ರಸ್ತೆ ಬದಿಯಲ್ಲಿದ್ದ ಗೂಡಂಗಡಿಯ ಸೊತ್ತುಗಳಿಗೆ ಕಿಡಿಗೇಡಿಗಳಿಂದ ‌ಹಾನಿ

Suddi Udaya

ಮಿತ್ತಬಾಗಿಲು ಗ್ರಾ.ಪಂ. ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಭಗವಾನ್ ಬಾಹುಬಲಿ ಸ್ವಾಮಿ ಮೂರ್ತಿ ಸ್ವಚ್ಛತಾ ಕಾರ್ಯ

Suddi Udaya
error: Content is protected !!