30.4 C
ಪುತ್ತೂರು, ಬೆಳ್ತಂಗಡಿ
June 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೇಳದಪೇಟೆ ಸ.ಹಿ.ಪ್ರಾ ಶಾಲಾ ಮಂತ್ರಿಮಂಡಲ ರಚನೆ

ಕಾಶಿಪಟ್ಣ : ಸ.ಹಿ.ಪ್ರಾ ಶಾಲೆ ಕೇಳದಪೇಟೆ ಇಲ್ಲಿನ 2024-25 ನೇ ಸಾಲಿನ ಶಾಲಾ ಮಂತ್ರಿಮಂಡಲದ ರಚನೆಯು ನಡೆಯಿತು.

ಮುಖ್ಯಮಂತ್ರಿಯಾಗಿ ಸಮೀಕ್ಷಾ, ಉಪಮುಖ್ಯಮಂತ್ರಿಯಾಗಿ ಆಕಾಶ್ ಎ ಇವರು ಆಯ್ಕೆಯಾಗಿದ್ದಾರೆ.

ಶಿಕ್ಷಣ ಮಂತ್ರಿಯಾಗಿ ಪ್ರಣಮ್ಯ, ಕೃತಿಕ್, ಆರೋಗ್ಯ ಮಂತ್ರಿಯಾಗಿ ಸ್ವಸ್ತಿಕ್, ಸ್ವಸ್ತಿ ಡಿ, ರಕ್ಷಣಾ ಮಂತ್ರಿಯಾಗಿ ಶಶಾಂಕ್, ಮಿತೇಶ್ , ಕ್ರೀಡಾಮಂತ್ರಿಯಾಗಿ ಪ್ರನೀತ್ , ಆಕಾಶ್ , ನೀರಾವರಿ ಮಂತ್ರಿಯಾಗಿ ಸುಮಿತ್, ರಾಹುಲ್, ಸ್ವಚ್ಛತಾ ಮಂತ್ರಿಯಾಗಿ ವಿಧೀಶಾ, ಶಬರೀಶ್, ತೋಟಗಾರಿಕಾ ಮಂತ್ರಿಯಾಗಿ ಶಿವಪ್ರಸಾದ್ , ಸಪ್ನಾಝ್, ಆಹಾರಮಂತ್ರಿಯಾಗಿ ಸ್ವಸ್ತೀ, ಉಜ್ವಲ್, ಸಾಂಸ್ಕೃತಿಕ ಮಂತ್ರಿಯಾಗಿ ತ್ರೀಕ್ಷ , ಪಾರೀಶ ಹಾಗೂ ವಿರೋಧ ಪಕ್ಷದ ಮಂತ್ರಿಯಾಗಿ ಅನ್ವಿತ್ , ಗಗನ್ ಆಯ್ಕೆಯಾಗಿದ್ದಾರೆ,. ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕ ವೃಂದದವರು ಸಹಕರಿಸಿದರು.

Related posts

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಮತ್ತು ವಿಜ್ಞಾನ ಮಾದರಿಗಳ ಪ್ರದರ್ಶನ ಕಾರ್ಯಕ್ರಮ

Suddi Udaya

ಕೊಕ್ಕಡ : ಶ್ರೀ ರಾಮ‌ ಸೇವಾ ಮಂದಿರಕ್ಕೆ ಅಡುಗೆ ಪಾತ್ರೆ, ಸಾಮಾಗ್ರಿಗಳ ಕೊಡುಗೆ

Suddi Udaya

ಉಜಿರೆ ಎಸ್. ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ಡಿ.ಶ್ರೇಯಸ್ ಕುಮಾರ್ ಭೇಟಿ

Suddi Udaya

ಉಜಿರೆ ಎಸ್‌ಡಿಎಂ ಕಾಲೇಜಿಗೆ ಬೆಸ್ಟ್ ಆ್ಯಂಡ್ ಮೋಸ್ಟ್ ಟ್ರಸ್ಟೆಡ್ ಡಿಗ್ರಿ ಕಾಲೇಜ್ ಆಫ್ ಕರ್ನಾಟಕ ಪ್ರಶಸ್ತಿ

Suddi Udaya

ಫೆ.1-5: ನಿಟ್ಟಡೆ ಶ್ರೀ ದುರ್ಗಾಪರಮೇಶ್ವರಿ ಮತ್ತು ನವಗುಳಿಗ ಕ್ಷೇತ್ರ ಬರ್ಕಜೆಯಲ್ಲಿ 9ನೇ ವರ್ಷದ ಜಾತ್ರಾ ಮಹೋತ್ಸವ

Suddi Udaya

ಆ.18: ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಕೆಸರು ಕಂಡೊಡು ಗೌಡೆರೆ ಗೌಜಿ-ಗಮ್ಮತ್ ಹಾಗೂ ಮಾಜಿ ಸೈನಿಕರಿಗೆ ಸನ್ಮಾನ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!