23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೇಳದಪೇಟೆ ಸ.ಹಿ.ಪ್ರಾ ಶಾಲಾ ಮಂತ್ರಿಮಂಡಲ ರಚನೆ

ಕಾಶಿಪಟ್ಣ : ಸ.ಹಿ.ಪ್ರಾ ಶಾಲೆ ಕೇಳದಪೇಟೆ ಇಲ್ಲಿನ 2024-25 ನೇ ಸಾಲಿನ ಶಾಲಾ ಮಂತ್ರಿಮಂಡಲದ ರಚನೆಯು ನಡೆಯಿತು.

ಮುಖ್ಯಮಂತ್ರಿಯಾಗಿ ಸಮೀಕ್ಷಾ, ಉಪಮುಖ್ಯಮಂತ್ರಿಯಾಗಿ ಆಕಾಶ್ ಎ ಇವರು ಆಯ್ಕೆಯಾಗಿದ್ದಾರೆ.

ಶಿಕ್ಷಣ ಮಂತ್ರಿಯಾಗಿ ಪ್ರಣಮ್ಯ, ಕೃತಿಕ್, ಆರೋಗ್ಯ ಮಂತ್ರಿಯಾಗಿ ಸ್ವಸ್ತಿಕ್, ಸ್ವಸ್ತಿ ಡಿ, ರಕ್ಷಣಾ ಮಂತ್ರಿಯಾಗಿ ಶಶಾಂಕ್, ಮಿತೇಶ್ , ಕ್ರೀಡಾಮಂತ್ರಿಯಾಗಿ ಪ್ರನೀತ್ , ಆಕಾಶ್ , ನೀರಾವರಿ ಮಂತ್ರಿಯಾಗಿ ಸುಮಿತ್, ರಾಹುಲ್, ಸ್ವಚ್ಛತಾ ಮಂತ್ರಿಯಾಗಿ ವಿಧೀಶಾ, ಶಬರೀಶ್, ತೋಟಗಾರಿಕಾ ಮಂತ್ರಿಯಾಗಿ ಶಿವಪ್ರಸಾದ್ , ಸಪ್ನಾಝ್, ಆಹಾರಮಂತ್ರಿಯಾಗಿ ಸ್ವಸ್ತೀ, ಉಜ್ವಲ್, ಸಾಂಸ್ಕೃತಿಕ ಮಂತ್ರಿಯಾಗಿ ತ್ರೀಕ್ಷ , ಪಾರೀಶ ಹಾಗೂ ವಿರೋಧ ಪಕ್ಷದ ಮಂತ್ರಿಯಾಗಿ ಅನ್ವಿತ್ , ಗಗನ್ ಆಯ್ಕೆಯಾಗಿದ್ದಾರೆ,. ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕ ವೃಂದದವರು ಸಹಕರಿಸಿದರು.

Related posts

ಏಷಿಯನ್ ನೆಟ್ ಬಾಲ್ ಚಾಂಪಿಯನ್ಶಿಪ್’ ಕ್ರೀಡಾಕೂಟ: ಭಾರತ ತಂಡದ ಪ್ರಾಥಮಿಕ ತರಬೇತಿ ಶಿಬಿರಕ್ಕೆ ಎಸ್.ಡಿ.ಎಂ ಕಾಲೇಜಿನ ಚಿಂತನ್ ಬಿ ಸಿ, ಪುನೀತ್ ಆಯ್ಕೆ

Suddi Udaya

ಬೆಳ್ತಂಗಡಿ: ಸಂತೆಕಟ್ಟೆ ಬಳಿ ಕಾರುಗಳ ನಡುವೆ ಡಿಕ್ಕಿ: ಓರ್ವನ ಸ್ಥಿತಿ ಗಂಭೀರ

Suddi Udaya

ಬೆಳ್ತಂಗಡಿ ತಾಲೂಕು ಔಷಧಿ ವ್ಯಾಪಾರಸ್ಥರ ಸಂಘ : ವೀಲ್ ಚೇರ್ ಹಸ್ತಾಂತರ

Suddi Udaya

ಉಜಿರೆ ಎಸ್ ಡಿ ಎಂ ಪದವಿ ಪೂರ್ವ ಕಾಲೇಜು: ಎನ್ ಎಸ್ ಎಸ್ ಸ್ವಯಂ ಸೇವಕರಿಗೆ ಜೀವನ ಕೌಶಲ್ಯ ತರಬೇತಿ 

Suddi Udaya

ಧರ್ಮಸ್ಥಳ: ಬೋಳಿಯರ್ ನಲ್ಲಿ ಕೆ.ಎಸ್.ಆರ್.ಟಿ.ಸಿ. ಬಸ್ ಗೆ ಗುದ್ದಿದ್ದ ಕಾಡಾನೆ: ಸ್ಕೂಟರ್ ಗೆ ಹಾನಿ

Suddi Udaya

ಅರಸಿನಮಕ್ಕಿ ಪರಿಸರದಲ್ಲಿ ತೋಟಗಳಿಗೆ ಕಾಡಾನೆ ದಾಳಿ: ಕೃಷಿ ಸೋತ್ತುಗಳ ನಾಶ.

Suddi Udaya
error: Content is protected !!