25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೇಳದಪೇಟೆ ಸ.ಹಿ.ಪ್ರಾ ಶಾಲಾ ಮಂತ್ರಿಮಂಡಲ ರಚನೆ

ಕಾಶಿಪಟ್ಣ : ಸ.ಹಿ.ಪ್ರಾ ಶಾಲೆ ಕೇಳದಪೇಟೆ ಇಲ್ಲಿನ 2024-25 ನೇ ಸಾಲಿನ ಶಾಲಾ ಮಂತ್ರಿಮಂಡಲದ ರಚನೆಯು ನಡೆಯಿತು.

ಮುಖ್ಯಮಂತ್ರಿಯಾಗಿ ಸಮೀಕ್ಷಾ, ಉಪಮುಖ್ಯಮಂತ್ರಿಯಾಗಿ ಆಕಾಶ್ ಎ ಇವರು ಆಯ್ಕೆಯಾಗಿದ್ದಾರೆ.

ಶಿಕ್ಷಣ ಮಂತ್ರಿಯಾಗಿ ಪ್ರಣಮ್ಯ, ಕೃತಿಕ್, ಆರೋಗ್ಯ ಮಂತ್ರಿಯಾಗಿ ಸ್ವಸ್ತಿಕ್, ಸ್ವಸ್ತಿ ಡಿ, ರಕ್ಷಣಾ ಮಂತ್ರಿಯಾಗಿ ಶಶಾಂಕ್, ಮಿತೇಶ್ , ಕ್ರೀಡಾಮಂತ್ರಿಯಾಗಿ ಪ್ರನೀತ್ , ಆಕಾಶ್ , ನೀರಾವರಿ ಮಂತ್ರಿಯಾಗಿ ಸುಮಿತ್, ರಾಹುಲ್, ಸ್ವಚ್ಛತಾ ಮಂತ್ರಿಯಾಗಿ ವಿಧೀಶಾ, ಶಬರೀಶ್, ತೋಟಗಾರಿಕಾ ಮಂತ್ರಿಯಾಗಿ ಶಿವಪ್ರಸಾದ್ , ಸಪ್ನಾಝ್, ಆಹಾರಮಂತ್ರಿಯಾಗಿ ಸ್ವಸ್ತೀ, ಉಜ್ವಲ್, ಸಾಂಸ್ಕೃತಿಕ ಮಂತ್ರಿಯಾಗಿ ತ್ರೀಕ್ಷ , ಪಾರೀಶ ಹಾಗೂ ವಿರೋಧ ಪಕ್ಷದ ಮಂತ್ರಿಯಾಗಿ ಅನ್ವಿತ್ , ಗಗನ್ ಆಯ್ಕೆಯಾಗಿದ್ದಾರೆ,. ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕ ವೃಂದದವರು ಸಹಕರಿಸಿದರು.

Related posts

ಭಾರೀ ಮಳೆ ಹಿನ್ನೆಲೆ: ನಾಳೆ(ಜು.17)ದ.ಕ. ಜಿಲ್ಲಾ ಎಲ್ಲಾ ಅಂಗನವಾಡಿ, ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಧ್ವಜಸ್ತಂಭದ ವೃಕ್ಷ ಮುಹೂರ್ತ

Suddi Udaya

ಜ.3 -4: ನಲಿಕೆ ಸಮಾಜ ಬಾಂಧವರ 5 ಓವರ್‌ಗಳ 7 ಜನರ ಹೊನಲು ಬೆಳಕಿನ ಸೂಪರ್ ಸಿಕ್ಸ್ ಅಂಡರ್ ಆರ್ಮ್ ಕ್ರಿಕೆಟ್‌ ಪಂದ್ಯಾಟ : ಮಾರಿಗುಡಿ ಫ್ರೆಂಡ್ಸ್ ಟ್ರೋಫಿ – 2026

Suddi Udaya

ಎ.13,ವಿಷು ಕಣಿ ಆಚರಣಾ ಸಮಿತಿಯಿಂದ ಕೇರಳ ಸಂಪ್ರಾದಾಯಿಕ ವಿಷು ಕಣಿ ಆಚರಣೆ: ಕೇರಳ ಚೆಂಡೆ ಪ್ರದರ್ಶನ, ಪೂಕಳಂ, ಮನೋರಂಜನಾ ಕಾರ್ಯಕ್ರಮ, 32 ಬಗೆಯ ಉಟೋಪಚಾರ

Suddi Udaya

ಬೆಳ್ತಂಗಡಿ: ಸಂಜಯನಗರ ನಿವಾಸಿ ಅಬ್ದುಲ್ ರಹಿಮಾನ್ ಹೃದಯಾಘಾತದಿಂದ ನಿಧನ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಬ್ಯಾಂಕ್ ಆಫ್ ಬರೋಡದ ಎಜಿಎಂ ಅಮಿತ್ ಶೆಟ್ಟಿ ದಂಪತಿ ಭೇಟಿ

Suddi Udaya
error: Content is protected !!