September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೇಳದಪೇಟೆ ಸ.ಹಿ.ಪ್ರಾ ಶಾಲಾ ಮಂತ್ರಿಮಂಡಲ ರಚನೆ

ಕಾಶಿಪಟ್ಣ : ಸ.ಹಿ.ಪ್ರಾ ಶಾಲೆ ಕೇಳದಪೇಟೆ ಇಲ್ಲಿನ 2024-25 ನೇ ಸಾಲಿನ ಶಾಲಾ ಮಂತ್ರಿಮಂಡಲದ ರಚನೆಯು ನಡೆಯಿತು.

ಮುಖ್ಯಮಂತ್ರಿಯಾಗಿ ಸಮೀಕ್ಷಾ, ಉಪಮುಖ್ಯಮಂತ್ರಿಯಾಗಿ ಆಕಾಶ್ ಎ ಇವರು ಆಯ್ಕೆಯಾಗಿದ್ದಾರೆ.

ಶಿಕ್ಷಣ ಮಂತ್ರಿಯಾಗಿ ಪ್ರಣಮ್ಯ, ಕೃತಿಕ್, ಆರೋಗ್ಯ ಮಂತ್ರಿಯಾಗಿ ಸ್ವಸ್ತಿಕ್, ಸ್ವಸ್ತಿ ಡಿ, ರಕ್ಷಣಾ ಮಂತ್ರಿಯಾಗಿ ಶಶಾಂಕ್, ಮಿತೇಶ್ , ಕ್ರೀಡಾಮಂತ್ರಿಯಾಗಿ ಪ್ರನೀತ್ , ಆಕಾಶ್ , ನೀರಾವರಿ ಮಂತ್ರಿಯಾಗಿ ಸುಮಿತ್, ರಾಹುಲ್, ಸ್ವಚ್ಛತಾ ಮಂತ್ರಿಯಾಗಿ ವಿಧೀಶಾ, ಶಬರೀಶ್, ತೋಟಗಾರಿಕಾ ಮಂತ್ರಿಯಾಗಿ ಶಿವಪ್ರಸಾದ್ , ಸಪ್ನಾಝ್, ಆಹಾರಮಂತ್ರಿಯಾಗಿ ಸ್ವಸ್ತೀ, ಉಜ್ವಲ್, ಸಾಂಸ್ಕೃತಿಕ ಮಂತ್ರಿಯಾಗಿ ತ್ರೀಕ್ಷ , ಪಾರೀಶ ಹಾಗೂ ವಿರೋಧ ಪಕ್ಷದ ಮಂತ್ರಿಯಾಗಿ ಅನ್ವಿತ್ , ಗಗನ್ ಆಯ್ಕೆಯಾಗಿದ್ದಾರೆ,. ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕ ವೃಂದದವರು ಸಹಕರಿಸಿದರು.

Related posts

ಸರಕಾರದಿಂದ ಮಂಜೂರುಗೊಂಡಿರುವ ಜಾಗವನ್ನು ಸವೆ೯ ನಡೆಸಲು ನಾಗರಿಕರ ಆಕ್ಷೇಪಣೆ: ಶಿಶಿಲ ಗ್ರಾಮಸ್ಥರಿಂದ ಉಪ್ಪಿನಂಗಡಿ ಉಪ ವಲಯಾಣ್ಯಾಧಿಕಾರಿಗೆ ಮನವಿ

Suddi Udaya

ಡಾ.ಎಂ.ಎನ್.ರಾಜೇಂದ್ರ ಕುಮಾರ್ ಗೆ ಮದರ್ ತೆರೇಸಾ ಮೆಮೋರಿಯಲ್ ನ್ಯಾಷನಲ್ ಅವಾರ್ಡ್

Suddi Udaya

ಕನ್ನಾಜೆ ಕಾರ್ಯಕ್ಷೇತ್ರದ ಪ್ರಬುದ್ಧ ಜ್ಞಾನ ವಿಕಾಸ ಸದಸ್ಯರಿಂದ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಪುಂಜಾಲಕಟ್ಟೆ: ಕರ್ನಾಟಕ ಪಬ್ಲಿಕ್ ಸ್ಕೂಲ್ ಗೆ ಶೈಕ್ಷಣಿಕ ಪ್ರಗತಿ- ಮಿಂಚಿನ ಸಂಚಾರ ಇಲಾಖಾ ತಂಡ ಭೇಟಿ

Suddi Udaya

ತೆಂಕಕಾರಂದೂರು: ಶ್ರೀರಾಗ ಸಂಗೀತ ಶಾಲೆ ಶುಭಾರಂಭ

Suddi Udaya

ಪೆರಾಡಿಯಲ್ಲಿ ಪುರುಷ ಕಟ್ಟುವ ಆಚರಣೆಯ ನೆಪದಲ್ಲಿ ಇಸ್ಲಾಂ ಧರ್ಮಕ್ಕೆ ಅವಹೇಳನ ಆರೋಪ : 17 ಮಂದಿ ಮೇಲೆ ಪ್ರಕರಣ ದಾಖಲು

Suddi Udaya
error: Content is protected !!