22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೇಳದಪೇಟೆ ಸ.ಹಿ.ಪ್ರಾ ಶಾಲಾ ಮಂತ್ರಿಮಂಡಲ ರಚನೆ

ಕಾಶಿಪಟ್ಣ : ಸ.ಹಿ.ಪ್ರಾ ಶಾಲೆ ಕೇಳದಪೇಟೆ ಇಲ್ಲಿನ 2024-25 ನೇ ಸಾಲಿನ ಶಾಲಾ ಮಂತ್ರಿಮಂಡಲದ ರಚನೆಯು ನಡೆಯಿತು.

ಮುಖ್ಯಮಂತ್ರಿಯಾಗಿ ಸಮೀಕ್ಷಾ, ಉಪಮುಖ್ಯಮಂತ್ರಿಯಾಗಿ ಆಕಾಶ್ ಎ ಇವರು ಆಯ್ಕೆಯಾಗಿದ್ದಾರೆ.

ಶಿಕ್ಷಣ ಮಂತ್ರಿಯಾಗಿ ಪ್ರಣಮ್ಯ, ಕೃತಿಕ್, ಆರೋಗ್ಯ ಮಂತ್ರಿಯಾಗಿ ಸ್ವಸ್ತಿಕ್, ಸ್ವಸ್ತಿ ಡಿ, ರಕ್ಷಣಾ ಮಂತ್ರಿಯಾಗಿ ಶಶಾಂಕ್, ಮಿತೇಶ್ , ಕ್ರೀಡಾಮಂತ್ರಿಯಾಗಿ ಪ್ರನೀತ್ , ಆಕಾಶ್ , ನೀರಾವರಿ ಮಂತ್ರಿಯಾಗಿ ಸುಮಿತ್, ರಾಹುಲ್, ಸ್ವಚ್ಛತಾ ಮಂತ್ರಿಯಾಗಿ ವಿಧೀಶಾ, ಶಬರೀಶ್, ತೋಟಗಾರಿಕಾ ಮಂತ್ರಿಯಾಗಿ ಶಿವಪ್ರಸಾದ್ , ಸಪ್ನಾಝ್, ಆಹಾರಮಂತ್ರಿಯಾಗಿ ಸ್ವಸ್ತೀ, ಉಜ್ವಲ್, ಸಾಂಸ್ಕೃತಿಕ ಮಂತ್ರಿಯಾಗಿ ತ್ರೀಕ್ಷ , ಪಾರೀಶ ಹಾಗೂ ವಿರೋಧ ಪಕ್ಷದ ಮಂತ್ರಿಯಾಗಿ ಅನ್ವಿತ್ , ಗಗನ್ ಆಯ್ಕೆಯಾಗಿದ್ದಾರೆ,. ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕ ವೃಂದದವರು ಸಹಕರಿಸಿದರು.

Related posts

ಕೊಕ್ಕಡ : ಶ್ರೀ ರಾಮ‌ ಸೇವಾ ಮಂದಿರಕ್ಕೆ ಅಡುಗೆ ಪಾತ್ರೆ, ಸಾಮಾಗ್ರಿಗಳ ಕೊಡುಗೆ

Suddi Udaya

ಕನ್ಯಾಡಿ-1 ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ಸ್ಪಂದನಾ ವಿಜಯರಾಘವೇಂದ್ರ ಪಾರ್ಥೀವ ಶರೀರದ ದರ್ಶನ ಪಡೆದ ಶಾಸಕ ಹರೀಶ್ ಪೂಂಜ

Suddi Udaya

ಗುರುವಾಯನಕೆರೆ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ, ಶ್ರೀ ಪಾಂಡುರಂಗ ಶಾಖೆಯ ವಾರ್ಷಿಕೋತ್ಸವ ವೈಭವ

Suddi Udaya

ಲಾಯಿಲದ ಹೊಸಕುಮೇರು ನಿವಾಸಿ ಯುವತಿ ಮಂಗಳೂರಿನಲ್ಲಿ ಆತ್ಮಹತ್ಯೆ

Suddi Udaya

ಎಸ್ಸೆಸ್ಸೆಲ್ಸಿ ಫಲಿತಾಂಶ: ಮರೋಡಿಯ ಝೊಹಾ ಫಾತಿಮಾಗೆ 597 ಅಂಕ

Suddi Udaya
error: Content is protected !!