23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೇಳದಪೇಟೆ ಸ.ಹಿ.ಪ್ರಾ ಶಾಲಾ ಮಂತ್ರಿಮಂಡಲ ರಚನೆ

ಕಾಶಿಪಟ್ಣ : ಸ.ಹಿ.ಪ್ರಾ ಶಾಲೆ ಕೇಳದಪೇಟೆ ಇಲ್ಲಿನ 2024-25 ನೇ ಸಾಲಿನ ಶಾಲಾ ಮಂತ್ರಿಮಂಡಲದ ರಚನೆಯು ನಡೆಯಿತು.

ಮುಖ್ಯಮಂತ್ರಿಯಾಗಿ ಸಮೀಕ್ಷಾ, ಉಪಮುಖ್ಯಮಂತ್ರಿಯಾಗಿ ಆಕಾಶ್ ಎ ಇವರು ಆಯ್ಕೆಯಾಗಿದ್ದಾರೆ.

ಶಿಕ್ಷಣ ಮಂತ್ರಿಯಾಗಿ ಪ್ರಣಮ್ಯ, ಕೃತಿಕ್, ಆರೋಗ್ಯ ಮಂತ್ರಿಯಾಗಿ ಸ್ವಸ್ತಿಕ್, ಸ್ವಸ್ತಿ ಡಿ, ರಕ್ಷಣಾ ಮಂತ್ರಿಯಾಗಿ ಶಶಾಂಕ್, ಮಿತೇಶ್ , ಕ್ರೀಡಾಮಂತ್ರಿಯಾಗಿ ಪ್ರನೀತ್ , ಆಕಾಶ್ , ನೀರಾವರಿ ಮಂತ್ರಿಯಾಗಿ ಸುಮಿತ್, ರಾಹುಲ್, ಸ್ವಚ್ಛತಾ ಮಂತ್ರಿಯಾಗಿ ವಿಧೀಶಾ, ಶಬರೀಶ್, ತೋಟಗಾರಿಕಾ ಮಂತ್ರಿಯಾಗಿ ಶಿವಪ್ರಸಾದ್ , ಸಪ್ನಾಝ್, ಆಹಾರಮಂತ್ರಿಯಾಗಿ ಸ್ವಸ್ತೀ, ಉಜ್ವಲ್, ಸಾಂಸ್ಕೃತಿಕ ಮಂತ್ರಿಯಾಗಿ ತ್ರೀಕ್ಷ , ಪಾರೀಶ ಹಾಗೂ ವಿರೋಧ ಪಕ್ಷದ ಮಂತ್ರಿಯಾಗಿ ಅನ್ವಿತ್ , ಗಗನ್ ಆಯ್ಕೆಯಾಗಿದ್ದಾರೆ,. ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕ ವೃಂದದವರು ಸಹಕರಿಸಿದರು.

Related posts

ಗೇರುಕಟ್ಟೆ: ಇರೋಲು ವ್ಯಾಪಾರಿ ನೇಣುಬಿಗಿದು ಆತ್ಮಹತ್ಯೆ

Suddi Udaya

ನಾರಾವಿ: ಮಂಜುನಗರದಲ್ಲಿ ಗೋವುವಿಗೆ ಅಪರಿಚಿತ ವಾಹನ ಡಿಕ್ಕಿ, ಗಾಯಗೊಂಡು ರಸ್ತೆ ಬದಿಯಲ್ಲಿ ನರಳಾಡುತ್ತಿರುವ ಗೋವು

Suddi Udaya

ಬಳಂಜ ಗ್ರಾಮ ಪಂಚಾಯತ್ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಬಳಂಜ ಶಾಲಾ ವಿದ್ಯಾರ್ಥಿಗಳಿಗೆ ಸ್ಪೋಕನ್ ಇಂಗ್ಲಿಷ್ ತರಗತಿ ಉದ್ಘಾಟನೆ

Suddi Udaya

ಪುದುವೆಟ್ಟು: ಮಿಯಾರ್ ಎಂಬಲ್ಲಿ ಮರದಿಂದ ಬಿದ್ದು ವ್ಯಕ್ತಿ ಸಾವು

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಧಾರವಾಡ ಎಸ್.ಡಿ.ಎಂ ಯೂನಿರ್ವಸಿಟಿ ರಿಜಿಸ್ಟ್ರಾರ್ ಭೇಟಿ

Suddi Udaya
error: Content is protected !!