April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜು

ತುಳುನಾಡ್ ಜವಾನೆರ್ ವೇಣೂರು ಮತ್ತು ಗೋಳಿಯಂಗಡಿ ಕೇದಗೆ ಯುವಕೇಸರಿ ಫ್ರೆಂಡ್ಸ್ ಕ್ಲಬ್‌ನಿಂದ ಪುಸ್ತಕ ವಿತರಣೆ

ವೇಣೂರು: ತುಳುನಾಡ್ ಜವಾನೆರ್ ವೇಣೂರು ಮತ್ತು ಗೋಳಿಯಂಗಡಿ ಕೇದಗೆ ಯುವಕೇಸರಿ ಫ್ರೆಂಡ್ಸ್ ಕ್ಲಬ್ ಇದರ ವತಿಯಿಂದ ದಿ. ಶ್ಯೆಲೇಶ್ ಶೆಟ್ಟಿ ಯವರ ಸವಿನೆನಪಿಗಾಗಿ ಗರ್ಡಾಡಿ ಸಂತ ಅಂತೋನಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ತುಳುನಾಡ್ ಜವಾನೆರ್ ವೇಣೂರು ಮತ್ತು ಗೋಳಿಯಂಗಡಿ ಕೇದಗೆ ಯುವಕೇಸರಿ ಫ್ರೆಂಡ್ಸ್ ಕ್ಲಬ್‌ನ ಸದಸ್ಯರು, ಶಾಲಾ ಶಿಕ್ಷಕ ವೃಂದದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದ ಜಯವಿಕ್ರಮ ಕಲ್ಲಾಪು ರವರಿಗೆ ಯುವವಾಹಿನಿ ಘಟಕದ ವತಿಯಿಂದ ಅಭಿನಂದನೆ

Suddi Udaya

ತಣ್ಣೀರುಪಂತ: ಎರಡು ವರ್ಷದಿಂದ ಕಾಣೆಯಾದ ವ್ಯಕ್ತಿ ಪತ್ತೆ

Suddi Udaya

ಮದ್ದಡ್ಕ ತೋಟಗಾರಿಕೆ ಇಲಾಖೆಯ ಆವರಣ ಗೋಡೆ ಕುಸಿತ

Suddi Udaya

ಉಜಿರೆ ರಾಜಾರಾಂ ಶೋ ರೂಂ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ವಿಶೇಷ ಡಿಸ್ಕೌಂಟ್ ಸೇಲ್

Suddi Udaya

ಮಿತ್ತಬಾಗಿಲು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya
error: Content is protected !!