25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜು

ತುಳುನಾಡ್ ಜವಾನೆರ್ ವೇಣೂರು ಮತ್ತು ಗೋಳಿಯಂಗಡಿ ಕೇದಗೆ ಯುವಕೇಸರಿ ಫ್ರೆಂಡ್ಸ್ ಕ್ಲಬ್‌ನಿಂದ ಪುಸ್ತಕ ವಿತರಣೆ

ವೇಣೂರು: ತುಳುನಾಡ್ ಜವಾನೆರ್ ವೇಣೂರು ಮತ್ತು ಗೋಳಿಯಂಗಡಿ ಕೇದಗೆ ಯುವಕೇಸರಿ ಫ್ರೆಂಡ್ಸ್ ಕ್ಲಬ್ ಇದರ ವತಿಯಿಂದ ದಿ. ಶ್ಯೆಲೇಶ್ ಶೆಟ್ಟಿ ಯವರ ಸವಿನೆನಪಿಗಾಗಿ ಗರ್ಡಾಡಿ ಸಂತ ಅಂತೋನಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ತುಳುನಾಡ್ ಜವಾನೆರ್ ವೇಣೂರು ಮತ್ತು ಗೋಳಿಯಂಗಡಿ ಕೇದಗೆ ಯುವಕೇಸರಿ ಫ್ರೆಂಡ್ಸ್ ಕ್ಲಬ್‌ನ ಸದಸ್ಯರು, ಶಾಲಾ ಶಿಕ್ಷಕ ವೃಂದದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಉಜಿರೆ ಶ್ರೀ ಧ. ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ: ಬದುಕಿನ ಸ್ಫೂರ್ತಿ ಪಡೆಯಲು ಎನ್ನೆನ್ನೆಸ್ ಅಡಿಪಾಯ – ಎ. ಜೀವಂಧರ ಕುಮಾರ್

Suddi Udaya

ಶ್ರೀ ಕೃಷ್ಣ ಭಜನಾ ಮಂದಿರದ ಸಭಾ ಭವನದ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧ.ಗ್ರಾ. ಯೋ. ವತಿಯಿಂದ ರೂ.2ಲಕ್ಷ ಸಹಾಯಧನ

Suddi Udaya

ಉಪ್ಪಿನಂಗಡಿ: ಯುವತಿ ನಾಪತ್ತೆ: ಠಾಣೆಗೆ ದೂರು

Suddi Udaya

ರಸ್ತೆ ಬದಿ ವಾಹನಕ್ಕಾಗಿ ತನ್ನ ತಾಯಿ ಜೊತೆ ಕಾಯುತ್ತಿದ್ದ ಪುಟ್ಟ ಬಾಲಕಿ ಸಾತ್ವಿಕಾ ದ್ವಿಚಕ್ರ ವಾಹನ ‌ ಡಿಕ್ಕಿ ಹೊಡೆದು ಗಾಯಗೊಂಡು ಆಸ್ಪತ್ರೆಗೆ

Suddi Udaya

ನಾರಾವಿ: ಸಂತ ಅಂತೋನಿ ಕಾಲೇಜಿನಲ್ಲಿ ‘ಫೋಕ್ಸೋ ಕಾಯ್ದೆ ಮತ್ತು ವ್ಯಸನಮುಕ್ತ ಕಾಲೇಜು’ ವಿಷಯದ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆಯಲ್ಲಿ ಗ್ರಾಮೀಣ ಆಸ್ಪತ್ರೆಯ ಮತ್ತೊಂದು ಸಾಧನೆ: ಸಂಕೀರ್ಣ ಬಾಯಿ ಕ್ಯಾನ್ಸರ್‌ಗೆ ಹೆಮಿ-ಮಂಡಿಬುಲೆಕ್ಟಮಿ ಶಸ್ತ್ರ ಚಿಕಿತ್ಸೆ

Suddi Udaya
error: Content is protected !!