23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಡ: ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ

ನಡ: ಇಲ್ಲಿನ ನಡ ಹೈಸ್ಕೂಲ್ ನ 10ನೇ ತರಗತಿ ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಸಂಜೆ ನಡೆದಿದೆ.

ಇಂದಬೆಟ್ಟು ಗ್ರಾಮದ ಕಲ್ಲಡ್ಕ ಕಜೆ ನಿವಾಸಿ ಜಯಲಕ್ಷ್ಮಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯಾಗಿದ್ದಾರೆ. ಆತ್ಮಹತ್ಯೆ ಗೆ ನಿಖರ ಕಾರಣ ತಿಳಿದುಬಂದಿಲ್ಲ. ಬೆಳ್ತಂಗಡಿ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.


Related posts

ಜೆಸಿ ಸಪ್ತಾಹ ಅಂಗವಾಗಿ ತರಬೇತಿ ದಿನದ ಆಚರಣೆ

Suddi Udaya

ಎಸ್‌ಡಿಎಂ ಪ.ಪೂ. ಕಾಲೇಜಿನ ಉಪನ್ಯಾಸಕ ಮಹಾವೀರ ಜೈನ್ ರಿಗೆ ಪಿಹೆಚ್.ಡಿ ಪದವಿ

Suddi Udaya

ತಾಲ್ಲೂಕು ಮಟ್ಟದ ಕರಾಟೆ ಪಂದ್ಯಾಟ: ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ವೇಣೂರು ಸರಕಾರಿ ಪ್ರೌಢ ಶಾಲೆಯಲ್ಲಿ “ಸ್ವಾಸ್ಥ್ಯ ಸಂಕಲ್ಪ “ಕಾರ್ಯಕ್ರಮ

Suddi Udaya

ನಿವೃತ್ತ ಜಲಾನಯನ ಅಧಿಕಾರಿ ದಯಾನಂದ ಹೆಚ್. ಕುಕ್ಕೇಡಿ ನಿಧನ

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಅಧ್ಯಕ್ಷರಾಗಿ ಪಿ.ಕುಶಾಲಪ್ಪ ಗೌಡ , ಗೌರವ ಅಧ್ಯಕ್ಷರಾಗಿ ಹೆಚ್. ಪದ್ಮಗೌಡ, ಕಾರ್ಯದರ್ಶಿಯಾಗಿ ಗಣೇಶ್ ಗೌಡ

Suddi Udaya
error: Content is protected !!