25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಡ: ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ

ನಡ: ಇಲ್ಲಿನ ನಡ ಹೈಸ್ಕೂಲ್ ನ 10ನೇ ತರಗತಿ ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಸಂಜೆ ನಡೆದಿದೆ.

ಇಂದಬೆಟ್ಟು ಗ್ರಾಮದ ಕಲ್ಲಡ್ಕ ಕಜೆ ನಿವಾಸಿ ಜಯಲಕ್ಷ್ಮಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯಾಗಿದ್ದಾರೆ. ಆತ್ಮಹತ್ಯೆ ಗೆ ನಿಖರ ಕಾರಣ ತಿಳಿದುಬಂದಿಲ್ಲ. ಬೆಳ್ತಂಗಡಿ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.


Related posts

ನಾರಾವಿ: ಶ್ರೀಮತಿ ಯಮುನಾ ಬಾಂದೋಟ್ಟು ನಿಧನ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಇದರ ಪದಗ್ರಹಣ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮುಂಡಾಜೆ: ಕೀರ್ತನಾ ಕಲಾತಂಡದಿಂದ ಕನಕ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ ಅಪ್ಸರಾ ಫ್ಯಾಶನ್ ಸೆಂಟರ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ಹೊಸ ವರ್ಷ ಆಚರಣೆ

Suddi Udaya

ರಾಯಚೂರು ವೀರಸಾವರ್ಕರ್ ಯೂಥ್ ಅಸೋಸಿಯೇಷನ್ ವತಿಯಿಂದ ನಡೆದ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ: ಅನುಗ್ರಹ ಆಂ.ಮಾ. ಶಾಲೆ ಬಾಲಕರ ತಂಡಕ್ಕೆ ಪ್ರಶಸ್ತಿ

Suddi Udaya
error: Content is protected !!