22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಡ: ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ

ನಡ: ಇಲ್ಲಿನ ನಡ ಹೈಸ್ಕೂಲ್ ನ 10ನೇ ತರಗತಿ ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಸಂಜೆ ನಡೆದಿದೆ.

ಇಂದಬೆಟ್ಟು ಗ್ರಾಮದ ಕಲ್ಲಡ್ಕ ಕಜೆ ನಿವಾಸಿ ಜಯಲಕ್ಷ್ಮಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯಾಗಿದ್ದಾರೆ. ಆತ್ಮಹತ್ಯೆ ಗೆ ನಿಖರ ಕಾರಣ ತಿಳಿದುಬಂದಿಲ್ಲ. ಬೆಳ್ತಂಗಡಿ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.


Related posts

ಮಣ್ಣಿನ ಹರಕೆಯ ಪ್ರಖ್ಯಾತ ಕ್ಷೇತ್ರ ಸುರ್ಯ ಶ್ರೀ ಸದಾಶಿವ ದೇವಾಸ್ಥಾನದಲ್ಲಿ ಜಾತ್ರೋತ್ಸವ

Suddi Udaya

ರಬ್ಬರ್ ಕೃಷಿಕರ ಸಮಸ್ಯೆ ಪರಿಹರಿಸಲು ಸರಕಾರದ ಗಮನ ಸೆಳೆಯುವಂತೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಗೆ ಮನವಿ

Suddi Udaya

ಬೆಳ್ತಂಗಡಿ ಬೋಧಕರ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಕಿರಣ್ ಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಗೋಪಾಲಕೃಷ್ಣ

Suddi Udaya

ಉಡುಪಿಯ ಮಧ್ವ ನವರಾತ್ರೋತ್ಸವದಲ್ಲಿ ವಿದ್ವಾನ್ ರಾಘವೇಂದ್ರ ಭಟ್ ಲಕ್ಷ್ಮೀ ನರಸಿಂಹ ಮಠ ಮದ್ದಡ್ಕ ರವರಿಗೆ ಸನ್ಮಾನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ವಾರ್ಷಿಕ ವಿಷು ಜಾತ್ರಾ ಮಹೋತ್ಸವ ಸಂಪನ್ನ

Suddi Udaya

ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಬೆಳ್ತಂಗಡಿ ಮುರ ನಿವಾಸಿ ಬೈಕ್ ಸವಾರ ಗಂಭೀರ, ಬೈಕ್ ನಲ್ಲಿದ್ದ ಪುಟ್ಟ ಮಗು ಸ್ಥಳದಲ್ಲೇ ಮೃತ್ಯು

Suddi Udaya
error: Content is protected !!