September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಡ: ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ

ನಡ: ಇಲ್ಲಿನ ನಡ ಹೈಸ್ಕೂಲ್ ನ 10ನೇ ತರಗತಿ ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಸಂಜೆ ನಡೆದಿದೆ.

ಇಂದಬೆಟ್ಟು ಗ್ರಾಮದ ಕಲ್ಲಡ್ಕ ಕಜೆ ನಿವಾಸಿ ಜಯಲಕ್ಷ್ಮಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯಾಗಿದ್ದಾರೆ. ಆತ್ಮಹತ್ಯೆ ಗೆ ನಿಖರ ಕಾರಣ ತಿಳಿದುಬಂದಿಲ್ಲ. ಬೆಳ್ತಂಗಡಿ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.


Related posts

ಧರ್ಮಸ್ಥಳದಲ್ಲಿ 55ನೇ ವರ್ಷದ ಪುರಾಣ ಕಾವ್ಯ ವಾಚನ-ಪ್ರವಚನ ಉದ್ಘಾಟನೆ

Suddi Udaya

ಕಾಜೂರು ಡೆವಲಪ್ಮೆಂಟ್ ಕಮೀಟಿ ಸೌದಿ ಅರೇಬಿಯಾ (ಕೆ.ಡಿ.ಸಿ) ನೂತನ ಆಡಳಿತ ಮಂಡಳಿ ರಚನೆ

Suddi Udaya

ಕಳೆಂಜ ವಿಶ್ವ ಹಿಂದೂ ಪರಿಷತ್ ಬಜರಂಗದಳದ ನೂತನ ಸಮಿತಿ ರಚನೆ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನ: ಶಾಸ್ತಾರ ದೇವರ ಗರ್ಭ ಗುಡಿಯ ಬ್ರಹ್ಮಕಲಶೋತ್ಸವ ಸಮಿತಿ ರಚನೆ

Suddi Udaya

ಅರುವ ಭಜನಾ ಕಮ್ಮಟೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ: ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯ ಬಂಧನ

Suddi Udaya
error: Content is protected !!