25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾರಾವಿ ಮಾಂಡೋವಿ ಮೋಟಾರ್ಸ್ ನಿಂದ ಗುರುವಾಯನಕೆರೆಯಲ್ಲಿ ಮಾರುತಿ ಸುಜುಕಿ ಕಾರುಗಳ ಬುಕ್ಕಿಂಗ್ ಆರಂಭ

ಗುರುವಾಯನಕೆರೆ: ನಾರಾವಿ ಮಾಂಡೋವಿ ಮೋಟಾರ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯು ಗ್ರಾಹಕರು ನೆಚ್ಚಿನ ಕಾರುಗಳನ್ನು ಖರೀದಿಸಲು ಗುರುವಾಯನಕೆರೆ ಕೆನರಾ ಬ್ಯಾಂಕ್ ಸಮೀಪ ಪ್ರದರ್ಶನವನ್ನು ಜೂ.15 ರಂದು ಹಮ್ಮಿಕೊಂಡಿದೆ.

ಗ್ರಾಹಕರ ಮೆಚ್ಚಿನ ಮಾರುತಿ ಸುಜುಕಿ ಕಾರುಗಳನ್ನು ಖರೀದಿಸಲು ಬುಕ್ಕಿಂಗ್‌ ಆರಂಭಗೊಂಡಿದೆ.

ಕಾರುಗಳ ಪ್ರದರ್ಶನ ಮೇಳದ ಉದ್ಘಾಟನೆಯನ್ನು ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್,ಕೆನರಾ ಬ್ಯಾಂಕ್ ಮ್ಯಾನೇಜರ್ ನಾಗರಾಜ್,ಗುರುವಾಯನಕೆರೆ ಸ‌.ಹಿ.ಪ್ರಾ ಶಾಲಾ ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಅಬ್ದುಲ್ ಹಕೀಂ,ಗ್ರಾಹಕ ಅಜೀಜ್ ಉಪಸ್ಥಿತರಿದ್ದರು.

ಮಾಂಡೋವಿ ಮೋಟಾರ್ಸ್ ಟೀಮ್ ಮ್ಯಾನೇಜರ್ ಚರಣ್ ಎಲ್ಲರನ್ನು ಸ್ವಾಗತಿಸಿದರು. ಸೇಲ್ಸ್ ಆಫೀಸರ್ ಸುಹಾಸ್ ಕುಮಾರ್ ವಿವರಣೆ ನೀಡಿದರು.ಸುಚಿತ್ರಾ ವಂದಿಸಿದರು.ಸಿಬ್ಬಂದಿಗಳಾದ ನವೀನ್ ,ಪುನೀತ್ ಸಹಕರಿಸಿದರು.

ಗುರುವಾಯನಕೆರೆ ಕೆನರಾ ಬ್ಯಾಂಕ್ ಬಳಿ ಬೆಳಿಗ್ಗೆ 9:30 ರಿಂದ ಸಂಜೆ 5:00ರವರೆಗೆ ಕಾರುಗಳ ಪ್ರದರ್ಶನ ಹಾಗೂ ಹೊಸ ಕಾರುಗಳಿಗೆ ಬುಕ್ಕಿಂಗ್ ಆರಂಭಗೊಂಡಿದೆ. ಹಾಗೂ ಮೆಚ್ಚಿನ ಮಾರುತಿ ಸುಜುಕಿ ಕಾರುಗಳನ್ನು ಬುಕ್ಕಿಂಗ್ ಮಾಡಿ ಮತ್ತು ರೂ. 10000/- ಮೌಲ್ಯದ ಪರಿಕರಗಳನ್ನು ಪಡೆದುಕೊಳ್ಳಬಹುದು, ಮೊದಲ 40 ಗ್ರಾಹಕರಿಗೆ ಮಾತ್ರ ಅವಕಾಶವಿದೆ.
ಹೆಚ್ಚಿನ ವಿವರಗಳಿಗಾಗಿ ಈ ನಂಬರನ್ನು ಸಂಪರ್ಕಿಸಬಹುದಾಗಿದೆ 99724 60032

Related posts

ರೆಖ್ಯ : ಮರದ ಕೊಂಬೆ ಮುರಿದು ಬಿದ್ದು ಮನೆಯ ಛಾವಣಿಗೆ ಹಾನಿ: ಶಿರಾಡಿ ಗ್ರಾಮ ವಿಕಾಸ ತಂಡ ಹಾಗೂ ಕೊಕ್ಕಡ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಂದ ದುರಸ್ತಿ ಕಾರ್ಯ

Suddi Udaya

ಶ್ರಿ ಕ್ಷೇತ್ರ ಸೌತಡ್ಕ ಮಹಾಗಣಪತಿ ಕ್ಷೇತ್ರಕ್ಕೆ ಕೃಷಿ ಸಚಿವ ಚೆಲುವರಾಯಸ್ವಾಮಿ ಭೇಟಿ

Suddi Udaya

ಮುಂಡಾಜೆ ಪ್ರೌಢಶಾಲೆ ಮುಂಡಾಜೆ ಶಾಲೆಗೆ ಶೇ. 95.28

Suddi Udaya

ಎ.12: ಅಳದಂಗಡಿ ಹನುಮೋತ್ಸವ ಕಾರ್ಯಕ್ರಮದಲ್ಲಿ ಶ್ರೀರಾಮ ಕ್ಷೇತ್ರದ ಪೀಠಾಧೀಶರಾದ ಮಹಾಮಂಡಲೇಶ್ವರ 1008 ಶ್ರೀಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜರವರಿಗೆ “ಮಹಾಭಿವಂದ್ಯ” ಗೌರವಾಭಿನಂದನೆ

Suddi Udaya

ವಿದ್ಯುತ್ ಕಾಮಗಾರಿ ವೇಳೆ ಕಂಬದಿಂದ ಬಿದ್ದು ಮುಗೇರಡ್ಕ ನಿವಾಸಿ ಪ್ರಕಾಶ್ ಮೃತ್ಯು

Suddi Udaya

ಧರ್ಮಸ್ಥಳ ಗ್ರಾ.ಪಂ. ವ್ಯಾಪ್ತಿಯಲ್ಲಿ ಗಿಡ ನೆಡುವ ಕಾರ್ಯಕ್ರಮ

Suddi Udaya
error: Content is protected !!