25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾರಾವಿ ಮಾಂಡೋವಿ ಮೋಟಾರ್ಸ್ ನಿಂದ ಗುರುವಾಯನಕೆರೆಯಲ್ಲಿ ಮಾರುತಿ ಸುಜುಕಿ ಕಾರುಗಳ ಬುಕ್ಕಿಂಗ್ ಆರಂಭ

ಗುರುವಾಯನಕೆರೆ: ನಾರಾವಿ ಮಾಂಡೋವಿ ಮೋಟಾರ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯು ಗ್ರಾಹಕರು ನೆಚ್ಚಿನ ಕಾರುಗಳನ್ನು ಖರೀದಿಸಲು ಗುರುವಾಯನಕೆರೆ ಕೆನರಾ ಬ್ಯಾಂಕ್ ಸಮೀಪ ಪ್ರದರ್ಶನವನ್ನು ಜೂ.15 ರಂದು ಹಮ್ಮಿಕೊಂಡಿದೆ.

ಗ್ರಾಹಕರ ಮೆಚ್ಚಿನ ಮಾರುತಿ ಸುಜುಕಿ ಕಾರುಗಳನ್ನು ಖರೀದಿಸಲು ಬುಕ್ಕಿಂಗ್‌ ಆರಂಭಗೊಂಡಿದೆ.

ಕಾರುಗಳ ಪ್ರದರ್ಶನ ಮೇಳದ ಉದ್ಘಾಟನೆಯನ್ನು ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್,ಕೆನರಾ ಬ್ಯಾಂಕ್ ಮ್ಯಾನೇಜರ್ ನಾಗರಾಜ್,ಗುರುವಾಯನಕೆರೆ ಸ‌.ಹಿ.ಪ್ರಾ ಶಾಲಾ ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಅಬ್ದುಲ್ ಹಕೀಂ,ಗ್ರಾಹಕ ಅಜೀಜ್ ಉಪಸ್ಥಿತರಿದ್ದರು.

ಮಾಂಡೋವಿ ಮೋಟಾರ್ಸ್ ಟೀಮ್ ಮ್ಯಾನೇಜರ್ ಚರಣ್ ಎಲ್ಲರನ್ನು ಸ್ವಾಗತಿಸಿದರು. ಸೇಲ್ಸ್ ಆಫೀಸರ್ ಸುಹಾಸ್ ಕುಮಾರ್ ವಿವರಣೆ ನೀಡಿದರು.ಸುಚಿತ್ರಾ ವಂದಿಸಿದರು.ಸಿಬ್ಬಂದಿಗಳಾದ ನವೀನ್ ,ಪುನೀತ್ ಸಹಕರಿಸಿದರು.

ಗುರುವಾಯನಕೆರೆ ಕೆನರಾ ಬ್ಯಾಂಕ್ ಬಳಿ ಬೆಳಿಗ್ಗೆ 9:30 ರಿಂದ ಸಂಜೆ 5:00ರವರೆಗೆ ಕಾರುಗಳ ಪ್ರದರ್ಶನ ಹಾಗೂ ಹೊಸ ಕಾರುಗಳಿಗೆ ಬುಕ್ಕಿಂಗ್ ಆರಂಭಗೊಂಡಿದೆ. ಹಾಗೂ ಮೆಚ್ಚಿನ ಮಾರುತಿ ಸುಜುಕಿ ಕಾರುಗಳನ್ನು ಬುಕ್ಕಿಂಗ್ ಮಾಡಿ ಮತ್ತು ರೂ. 10000/- ಮೌಲ್ಯದ ಪರಿಕರಗಳನ್ನು ಪಡೆದುಕೊಳ್ಳಬಹುದು, ಮೊದಲ 40 ಗ್ರಾಹಕರಿಗೆ ಮಾತ್ರ ಅವಕಾಶವಿದೆ.
ಹೆಚ್ಚಿನ ವಿವರಗಳಿಗಾಗಿ ಈ ನಂಬರನ್ನು ಸಂಪರ್ಕಿಸಬಹುದಾಗಿದೆ 99724 60032

Related posts

ಮಚ್ಚಿನ ಸ. ಪ್ರೌ.ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಹಿಂದೂ ಧಾರ್ಮಿಕ ಸೇವಾ ಸಮಿತಿ, ಕನ್ಯಾಡಿ ಯವರಿಂದ ರೂ. 25 ಸಾವಿರ ದೇಣಿಗೆ

Suddi Udaya

ನಿಡ್ಲೆ ಸರಕಾರಿ ಪ್ರೌಢ ಶಾಲೆಯ ನೂತನ ಶಾಲಾ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ದೇವರ ನಾಡು ಕೇರಳದಲ್ಲಿ ನಡೆದ ಶ್ರೀ ಕೃಷ್ಣ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಹರೀಶ್ ವೈ ಚಂದ್ರಮ ನೇತೃತ್ವದ ಬಳಂಜದ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರು

Suddi Udaya

ಮಾ.20-28: ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ- ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ

Suddi Udaya

ಎಕ್ಸೆಲ್ ಕಾಲೇಜಿನಿಂದ ಗುರುವಾಯನಕೆರೆ ಶಾಲೆಗೆ ಪೀಠೋಪಕರಣಗಳ ಹಸ್ತಾಂತರ, ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಶಾಲೆಯ ವತಿಯಿಂದ ಸನ್ಮಾನ

Suddi Udaya
error: Content is protected !!