July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾರಾವಿ ಮಾಂಡೋವಿ ಮೋಟಾರ್ಸ್ ನಿಂದ ಗುರುವಾಯನಕೆರೆಯಲ್ಲಿ ಮಾರುತಿ ಸುಜುಕಿ ಕಾರುಗಳ ಬುಕ್ಕಿಂಗ್ ಆರಂಭ

ಗುರುವಾಯನಕೆರೆ: ನಾರಾವಿ ಮಾಂಡೋವಿ ಮೋಟಾರ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯು ಗ್ರಾಹಕರು ನೆಚ್ಚಿನ ಕಾರುಗಳನ್ನು ಖರೀದಿಸಲು ಗುರುವಾಯನಕೆರೆ ಕೆನರಾ ಬ್ಯಾಂಕ್ ಸಮೀಪ ಪ್ರದರ್ಶನವನ್ನು ಜೂ.15 ರಂದು ಹಮ್ಮಿಕೊಂಡಿದೆ.

ಗ್ರಾಹಕರ ಮೆಚ್ಚಿನ ಮಾರುತಿ ಸುಜುಕಿ ಕಾರುಗಳನ್ನು ಖರೀದಿಸಲು ಬುಕ್ಕಿಂಗ್‌ ಆರಂಭಗೊಂಡಿದೆ.

ಕಾರುಗಳ ಪ್ರದರ್ಶನ ಮೇಳದ ಉದ್ಘಾಟನೆಯನ್ನು ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್,ಕೆನರಾ ಬ್ಯಾಂಕ್ ಮ್ಯಾನೇಜರ್ ನಾಗರಾಜ್,ಗುರುವಾಯನಕೆರೆ ಸ‌.ಹಿ.ಪ್ರಾ ಶಾಲಾ ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಅಬ್ದುಲ್ ಹಕೀಂ,ಗ್ರಾಹಕ ಅಜೀಜ್ ಉಪಸ್ಥಿತರಿದ್ದರು.

ಮಾಂಡೋವಿ ಮೋಟಾರ್ಸ್ ಟೀಮ್ ಮ್ಯಾನೇಜರ್ ಚರಣ್ ಎಲ್ಲರನ್ನು ಸ್ವಾಗತಿಸಿದರು. ಸೇಲ್ಸ್ ಆಫೀಸರ್ ಸುಹಾಸ್ ಕುಮಾರ್ ವಿವರಣೆ ನೀಡಿದರು.ಸುಚಿತ್ರಾ ವಂದಿಸಿದರು.ಸಿಬ್ಬಂದಿಗಳಾದ ನವೀನ್ ,ಪುನೀತ್ ಸಹಕರಿಸಿದರು.

ಗುರುವಾಯನಕೆರೆ ಕೆನರಾ ಬ್ಯಾಂಕ್ ಬಳಿ ಬೆಳಿಗ್ಗೆ 9:30 ರಿಂದ ಸಂಜೆ 5:00ರವರೆಗೆ ಕಾರುಗಳ ಪ್ರದರ್ಶನ ಹಾಗೂ ಹೊಸ ಕಾರುಗಳಿಗೆ ಬುಕ್ಕಿಂಗ್ ಆರಂಭಗೊಂಡಿದೆ. ಹಾಗೂ ಮೆಚ್ಚಿನ ಮಾರುತಿ ಸುಜುಕಿ ಕಾರುಗಳನ್ನು ಬುಕ್ಕಿಂಗ್ ಮಾಡಿ ಮತ್ತು ರೂ. 10000/- ಮೌಲ್ಯದ ಪರಿಕರಗಳನ್ನು ಪಡೆದುಕೊಳ್ಳಬಹುದು, ಮೊದಲ 40 ಗ್ರಾಹಕರಿಗೆ ಮಾತ್ರ ಅವಕಾಶವಿದೆ.
ಹೆಚ್ಚಿನ ವಿವರಗಳಿಗಾಗಿ ಈ ನಂಬರನ್ನು ಸಂಪರ್ಕಿಸಬಹುದಾಗಿದೆ 99724 60032

Related posts

ಬಳಂಜ:ಯುವ ಬಿಲ್ಲವ ವೇದಿಕೆ ಅಧ್ಯಕ್ಷರಾಗಿ ಶರತ್ ಅಂಚನ್ ಆಯ್ಕೆ

Suddi Udaya

ರಾಜ ಕೇಸರಿ ಸೇವಾ ಟ್ರಸ್ಟ್ ಬೆಳ್ತಂಗಡಿ ವತಿಯಿಂದ, ರಾಜ ಕೇಸರಿ ಸೇವಾ ಟ್ರಸ್ಟ್ ಕರ್ನಾಟಕ ಇದರ ಸಂಸ್ಥಾಪಕರಾದ ದೀಪಕ್ ಜಿ. ಬೆಳ್ತಂಗಡಿ ಇವರ ನೇತೃತ್ವದಲ್ಲಿ ಸರಕಾರಿ ಶಾಲೆಯ ಆಯ್ದ ವಿದ್ಯಾರ್ಥಿಗಳಿಗೆ ಪುಸ್ತಕ ಮತ್ತು ಬ್ಯಾಗ್ ವಿತರಣೆ

Suddi Udaya

ಬೆಳ್ತಂಗಡಿ ವಕೀಲರ ಸಂಘದ ವತಿಯಿಂದ ಹಿರಿಯ ಶ್ರೇಣಿ ನ್ಯಾಯಾಧೀಶರಿಗೆ ಸ್ವಾಗತ ಸಮಾರಂಭ

Suddi Udaya

ಪಡ್ಡಂದಡ್ಕ ಮಸೀದಿಯಲ್ಲಿ ಮಿಲಾದುನ್ನೆಭಿ ಆಚರಣೆ

Suddi Udaya

ಧರ್ಮಸ್ಥಳ ಗ್ರಾ.ಪಂ. ವ್ಯಾಪ್ತಿಯಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ನಿಷೇಧದ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ ಅಭಾಸಾಪ ವತಿಯಿಂದ ಉಪನ್ಯಾಸ ಕಾರ್ಯಕ್ರಮ

Suddi Udaya
error: Content is protected !!