25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾರಾವಿ ಮಾಂಡೋವಿ ಮೋಟಾರ್ಸ್ ನಿಂದ ಗುರುವಾಯನಕೆರೆಯಲ್ಲಿ ಮಾರುತಿ ಸುಜುಕಿ ಕಾರುಗಳ ಬುಕ್ಕಿಂಗ್ ಆರಂಭ

ಗುರುವಾಯನಕೆರೆ: ನಾರಾವಿ ಮಾಂಡೋವಿ ಮೋಟಾರ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯು ಗ್ರಾಹಕರು ನೆಚ್ಚಿನ ಕಾರುಗಳನ್ನು ಖರೀದಿಸಲು ಗುರುವಾಯನಕೆರೆ ಕೆನರಾ ಬ್ಯಾಂಕ್ ಸಮೀಪ ಪ್ರದರ್ಶನವನ್ನು ಜೂ.15 ರಂದು ಹಮ್ಮಿಕೊಂಡಿದೆ.

ಗ್ರಾಹಕರ ಮೆಚ್ಚಿನ ಮಾರುತಿ ಸುಜುಕಿ ಕಾರುಗಳನ್ನು ಖರೀದಿಸಲು ಬುಕ್ಕಿಂಗ್‌ ಆರಂಭಗೊಂಡಿದೆ.

ಕಾರುಗಳ ಪ್ರದರ್ಶನ ಮೇಳದ ಉದ್ಘಾಟನೆಯನ್ನು ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್,ಕೆನರಾ ಬ್ಯಾಂಕ್ ಮ್ಯಾನೇಜರ್ ನಾಗರಾಜ್,ಗುರುವಾಯನಕೆರೆ ಸ‌.ಹಿ.ಪ್ರಾ ಶಾಲಾ ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಅಬ್ದುಲ್ ಹಕೀಂ,ಗ್ರಾಹಕ ಅಜೀಜ್ ಉಪಸ್ಥಿತರಿದ್ದರು.

ಮಾಂಡೋವಿ ಮೋಟಾರ್ಸ್ ಟೀಮ್ ಮ್ಯಾನೇಜರ್ ಚರಣ್ ಎಲ್ಲರನ್ನು ಸ್ವಾಗತಿಸಿದರು. ಸೇಲ್ಸ್ ಆಫೀಸರ್ ಸುಹಾಸ್ ಕುಮಾರ್ ವಿವರಣೆ ನೀಡಿದರು.ಸುಚಿತ್ರಾ ವಂದಿಸಿದರು.ಸಿಬ್ಬಂದಿಗಳಾದ ನವೀನ್ ,ಪುನೀತ್ ಸಹಕರಿಸಿದರು.

ಗುರುವಾಯನಕೆರೆ ಕೆನರಾ ಬ್ಯಾಂಕ್ ಬಳಿ ಬೆಳಿಗ್ಗೆ 9:30 ರಿಂದ ಸಂಜೆ 5:00ರವರೆಗೆ ಕಾರುಗಳ ಪ್ರದರ್ಶನ ಹಾಗೂ ಹೊಸ ಕಾರುಗಳಿಗೆ ಬುಕ್ಕಿಂಗ್ ಆರಂಭಗೊಂಡಿದೆ. ಹಾಗೂ ಮೆಚ್ಚಿನ ಮಾರುತಿ ಸುಜುಕಿ ಕಾರುಗಳನ್ನು ಬುಕ್ಕಿಂಗ್ ಮಾಡಿ ಮತ್ತು ರೂ. 10000/- ಮೌಲ್ಯದ ಪರಿಕರಗಳನ್ನು ಪಡೆದುಕೊಳ್ಳಬಹುದು, ಮೊದಲ 40 ಗ್ರಾಹಕರಿಗೆ ಮಾತ್ರ ಅವಕಾಶವಿದೆ.
ಹೆಚ್ಚಿನ ವಿವರಗಳಿಗಾಗಿ ಈ ನಂಬರನ್ನು ಸಂಪರ್ಕಿಸಬಹುದಾಗಿದೆ 99724 60032

Related posts

ಗುರುವಾಯನಕೆರೆಯಲ್ಲಿ ಶ್ರೀ ಗುರುದೇವ ಎಲೆಕ್ಟ್ರಿಕಲ್ ಸಂಸ್ಥೆಯ ನೂತನ “ಕೆ.ವಿ.ಪಿ.” ಕಾಂಪ್ಲೆಕ್ಸ್ ಶುಭಾರಂಭ

Suddi Udaya

ಗುಂಡೂರಿ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಬೆಳ್ತಂಗಡಿ ತಾಲೂಕಿನ ಉತ್ತಮ ಸಂಘ ಪ್ರಶಸ್ತಿ

Suddi Udaya

ಕಳಿಯ ಗ್ರಾ.ಪಂ.ಅಭಿವೃದ್ದಿ ಅಧಿಕಾರಿ ಸಂತೋಷ್ ಪಾಟೀಲ್ ಬೆಳಗಾವಿಗೆ ವರ್ಗಾವಣೆ: ಪ್ರಭಾರ ಅಭಿವೃದ್ಧಿ ಅಧಿಕಾರಿಯಾಗಿ ಕುಂಞ ಕೆ ಅಧಿಕಾರ ಸ್ವೀಕಾರ

Suddi Udaya

ವೇಣೂರು ಐಟಿಐ: ಸೋಲಾರ್ ತರಬೇತಿ ಶಿಬಿರ ಉದ್ಘಾಟನೆ

Suddi Udaya

ಕೇಂದ್ರದಲ್ಲಿ ಎನ್ ಡಿ ಎ ಬಿಜೆಪಿ ಮೋದಿ ಸರಕಾರ 10ನೇ ವರ್ಷಕ್ಕೆ ಪಾದಾರ್ಪಣೆ :ಪ್ರತಾಪಸಿಂಹ ನಾಯಕ್

Suddi Udaya

ಉಜಿರೆ: ಕುಂಜರ್ಪ ನಿವಾಸಿ ಆನಂದ ಪೂಜಾರಿ ನಿಧನ

Suddi Udaya
error: Content is protected !!