September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾರಾವಿ ಮಾಂಡೋವಿ ಮೋಟಾರ್ಸ್ ನಿಂದ ಗುರುವಾಯನಕೆರೆಯಲ್ಲಿ ಮಾರುತಿ ಸುಜುಕಿ ಕಾರುಗಳ ಬುಕ್ಕಿಂಗ್ ಆರಂಭ

ಗುರುವಾಯನಕೆರೆ: ನಾರಾವಿ ಮಾಂಡೋವಿ ಮೋಟಾರ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯು ಗ್ರಾಹಕರು ನೆಚ್ಚಿನ ಕಾರುಗಳನ್ನು ಖರೀದಿಸಲು ಗುರುವಾಯನಕೆರೆ ಕೆನರಾ ಬ್ಯಾಂಕ್ ಸಮೀಪ ಪ್ರದರ್ಶನವನ್ನು ಜೂ.15 ರಂದು ಹಮ್ಮಿಕೊಂಡಿದೆ.

ಗ್ರಾಹಕರ ಮೆಚ್ಚಿನ ಮಾರುತಿ ಸುಜುಕಿ ಕಾರುಗಳನ್ನು ಖರೀದಿಸಲು ಬುಕ್ಕಿಂಗ್‌ ಆರಂಭಗೊಂಡಿದೆ.

ಕಾರುಗಳ ಪ್ರದರ್ಶನ ಮೇಳದ ಉದ್ಘಾಟನೆಯನ್ನು ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್,ಕೆನರಾ ಬ್ಯಾಂಕ್ ಮ್ಯಾನೇಜರ್ ನಾಗರಾಜ್,ಗುರುವಾಯನಕೆರೆ ಸ‌.ಹಿ.ಪ್ರಾ ಶಾಲಾ ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಅಬ್ದುಲ್ ಹಕೀಂ,ಗ್ರಾಹಕ ಅಜೀಜ್ ಉಪಸ್ಥಿತರಿದ್ದರು.

ಮಾಂಡೋವಿ ಮೋಟಾರ್ಸ್ ಟೀಮ್ ಮ್ಯಾನೇಜರ್ ಚರಣ್ ಎಲ್ಲರನ್ನು ಸ್ವಾಗತಿಸಿದರು. ಸೇಲ್ಸ್ ಆಫೀಸರ್ ಸುಹಾಸ್ ಕುಮಾರ್ ವಿವರಣೆ ನೀಡಿದರು.ಸುಚಿತ್ರಾ ವಂದಿಸಿದರು.ಸಿಬ್ಬಂದಿಗಳಾದ ನವೀನ್ ,ಪುನೀತ್ ಸಹಕರಿಸಿದರು.

ಗುರುವಾಯನಕೆರೆ ಕೆನರಾ ಬ್ಯಾಂಕ್ ಬಳಿ ಬೆಳಿಗ್ಗೆ 9:30 ರಿಂದ ಸಂಜೆ 5:00ರವರೆಗೆ ಕಾರುಗಳ ಪ್ರದರ್ಶನ ಹಾಗೂ ಹೊಸ ಕಾರುಗಳಿಗೆ ಬುಕ್ಕಿಂಗ್ ಆರಂಭಗೊಂಡಿದೆ. ಹಾಗೂ ಮೆಚ್ಚಿನ ಮಾರುತಿ ಸುಜುಕಿ ಕಾರುಗಳನ್ನು ಬುಕ್ಕಿಂಗ್ ಮಾಡಿ ಮತ್ತು ರೂ. 10000/- ಮೌಲ್ಯದ ಪರಿಕರಗಳನ್ನು ಪಡೆದುಕೊಳ್ಳಬಹುದು, ಮೊದಲ 40 ಗ್ರಾಹಕರಿಗೆ ಮಾತ್ರ ಅವಕಾಶವಿದೆ.
ಹೆಚ್ಚಿನ ವಿವರಗಳಿಗಾಗಿ ಈ ನಂಬರನ್ನು ಸಂಪರ್ಕಿಸಬಹುದಾಗಿದೆ 99724 60032

Related posts

ಮೊಗ್ರು: ಸ.ಕಿ.ಪ್ರಾ. ಶಾಲಾ ಮಟ್ಟದ ಪ್ರತಿಭಾ ಕಾರಂಜಿ ಛದ್ಮವೇಷ ಸ್ಪರ್ಧೆ

Suddi Udaya

ಸವಣಾಲು ಶ್ರೀ ಭೈರವ ಕ್ಷೇತ್ರಕ್ಕೆ ನೂತನ ಶಿಲಾಮಯ ಗಭ೯ಗುಡಿಯ ಶಿಲೆಗಳ ಮೆರವಣಿಗೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ವನಮಹೋತ್ಸವ ಆಚರಣೆ

Suddi Udaya

ಲಾಯಿಲ: ಗುರಿಂಗಾನದಲ್ಲಿ ಅಪಾಯ ಮಟ್ಟದಲ್ಲಿ ನದಿ ನೀರು,: ಸುತ್ತಮುತ್ತಲ ಮನೆಗಳಿಗೆ ತುಂಬಿದ ನೀರು, ಸ್ಥಳಿಯ ನಿವಾಸಿಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ

Suddi Udaya

ಶ್ರೀ ಧ. ಮಂ. ಕಾಲೇಜಿನಲ್ಲಿ ತುಳು ಜಾನಪದ ಮಹಾಕವಿ ಮಾಚಾರ್ ಗೋಪಾಲ ನಾಯ್ಕ ಸಂಸ್ಮರಣೆ ಮತ್ತು ತುಳುವ ಮೌಖಿಕ ಪರಂಪರೆ ವಿಷಯದ ಕುರಿತು ವಿಶೇಷ ಉಪನ್ಯಾಸ

Suddi Udaya

ನ.15: ಕಸ್ತೂರಿ ರಂಗನ್ ವರದಿ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಬೆಳ್ತಂಗಡಿ ಪ.ಪಂ. ಅಧ್ಯಕ್ಷ ಜಯಾನಂದ ಗೌಡ ಬೆಂಬಲ

Suddi Udaya
error: Content is protected !!