ತಾಲೂಕು ಸುದ್ದಿಪ್ರಮುಖ ಸುದ್ದಿ

ಪೆಟ್ರೋಲ್ ದರ ಏರಿಸುವ ಮೂಲಕ ರಾಜ್ಯಸರಕಾರದ ಬಣ್ಣ ಬಯಲಾಗಿದೆ : ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್

ಬೆಳ್ತಂಗಡಿ: ಪೆಟ್ರೋಲ್ ದರ ಏರಿಸುವ ಮೂಲಕ ರಾಜ್ಯಸರಕಾರದ ಬಣ್ಣ ಬಯಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್ ಹೇಳಿದ್ದಾರೆ.
ಪಂಚ ಭಾಗ್ಯಗಳನ್ನು ನೀಡುತ್ತೇವೆ ಎಂದು ಹೇಳಿ ಅಧಿಕಾರಕ್ಕೆ ಬಂದ ಸಿದ್ಧರಾಮಯ್ಯ ಸರಕಾರ ಇದೀಗ ಆರ್ಥಿಕ ಹಿನ್ನಡೆಯಿಂದ ಬಳಲುತ್ತಿದೆ. ಯಾವುದೇ ಅಭಿವೃದ್ಧಿಕಾರ್ಯಗಳಿಗೆ ಹಣ ಇಲ್ಲದೆ ಪರದಾಡುತ್ತಿದೆ. ಇದರಿಂದ ಸ್ವಪಕ್ಷೀಯರೇ ಅಸಮಾಧಾನಗೊಂಡಿದ್ದು ಮುಖ್ಯಮಂತ್ರಿಯವರು ಕಂಗಾಲಾಗಿರುವುದು ಸ್ಪಷ್ಟ. ಉಚಿತ ಭಾಗ್ಯಗಳಿಂದ ರಾಜ್ಯದ ಖಜಾನೆ ಖಾಲಿಯಾಗಿದ್ದು ಅದನ್ನು ಭರಿಸುವುದಕ್ಕೋಸ್ಕರ ಇದೀಗ ಪೆಟ್ರೋಲ್ ನ ಸೆಸ್ ಏರಿಸಿರುವುದು ಜನ ಸಾಮಾನ್ಯರಿಗೆ ಹೊರೆಯಾಗಲಿದೆ. ಸರಕಾರ ಏಕಾಏಕಿ ಪೆಟ್ರೋಲ್ ದರ ಏರಿಸಿರುವುದು ಖಂಡನೀಯ ಇದನ್ನು ಹಿಂತೆಗೆದುಕೊಳ್ಳಬೇಕು ಎಂದು ನಾಯಕ್ ಪತ್ರಿಕಾ ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.

Related posts

ಎನ್ಎಂಎಂಎಸ್ ಪರೀಕ್ಷೆಯಲ್ಲಿ ಕನ್ಯಾಡಿ -ll ಶಾಲೆಯ ವಿದ್ಯಾರ್ಥಿ ನಿನಾದ ವಿದ್ಯಾರ್ಥಿವೇತನಕ್ಕೆ ಆಯ್ಕೆ

Suddi Udaya

ಬಾಲಕ ಸುಮಂತ್ ಸಾವು ಪ್ರಕರಣ: ಬ್ರೈನ್ ಮ್ಯಾಪಿಂಗ್ ಪ್ರಕ್ರಿಯೆ ಆರಂಭ

Suddi Udaya

ಬೆಳ್ತಂಗಡಿ ಕೋಟಕ್ ಲೈಫ್ 3 ನೇ ವರ್ಷದ ಪಾದರ್ಪಣೆಯ ಸಂಭ್ರಮಾಚರಣೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ. 25,000 ಸಹಾಯಧನ ವಿತರಣೆ

Suddi Udaya

ದಿ ಆರ್ಟ್ ಆಫ್ ಜ್ಯುವೆಲ್ಲರಿ ಮ್ಯಾಗಜೀನ್ ವಿಶೇಷ ಸಂಚಿಕೆಯಲ್ಲಿ ಭಾರತದ ಟಾಪ್ 100 ಜ್ಯುವೆಲ್ಲರಿ ಪಟ್ಟಿಯಲ್ಲಿ ಪುತ್ತೂರಿನ “ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್” ಗೆ ಸ್ಥಾನ

Suddi Udaya

ಮೂಡುಕೋಡಿಯಲ್ಲಿ ವನಮಹೋತ್ಸವ ಆಚರಣೆ ಹಾಗೂ ಪ. ಜಾತಿ ಪ. ಪಂಗಡಗಳ ಮನೆಯವರಿಗೆ ಗೃಹೋಪಯೋಗಿ ವಸ್ತುಗಳ ವಿತರಣೆ

Suddi Udaya
error: Content is protected !!