26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಪತ್ರಕರ್ತ ಸಂಘದ ವತಿಯಿಂದ ಹಿರಿಯ ಪತ್ರಕರ್ತ ವಿನಯ್ ಕುಮಾರ್ ಸೇಮಿತರಿಗೆ ನುಡಿ ನಮನ

ಬೆಳ್ತಂಗಡಿ: ವೇಣೂರು ಕರಿಮಣೇಲು ಮಾಗಣೆಗುತ್ತು ನಿವಾಸಿ ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಹಿರಿಯ ಪತ್ರಕರ್ತ ವಿನಯ್ ಕುಮಾರ್ ಸೇಮಿತರಿಗೆ ತಾಲೂಕು ಪತ್ರಕರ್ತ ಸಂಘದ ವತಿಯಿಂದ ಜೂ.15ರಂದು ಪತ್ರಿಕಾ ಭವನದಲ್ಲಿ ನುಡಿ ನಮನ ಸಲ್ಲಿಸಲಾಯಿತು.

ಸಂಘದ ಮಾಜಿ ಅಧ್ಯಕ್ಷ ಹಿರಿಯ ಪತ್ರಕರ್ತರಾದ ಆರ್.ಎನ್.ಪೂವಣಿ, ಮಂಜುನಾಥ ರೈ, ಆಚುಶ್ರೀ ಬಾಂಗೇರು ನುಡಿ ನಮನ ಸಲ್ಲಿಸಿದರು.

ಸಂಘದ ಅಧ್ಯಕ್ಷ ಚೈತೇಶ್ ಇಳಂತಿಲ ಕಾರ್ಯಕ್ರಮ ನಿರ್ವಹಿಸಿದರು. ಜೊತೆ ಕಾರ್ಯದರ್ಶಿ ಮನೋಹರ ಬಳಂಜ, ಸದಸ್ಯರಾದ ಜಾರಪ್ಪ ಪೂಜಾರಿ ಬೆಳಾಲು, ಪ್ರಸಾದ್ ಶೆಟ್ಟಿ, ತುಕಾರಾಮ್ ಬಿ., ಸಂತೋಷ್ ಪಿ. ಕೋಟ್ಯಾನ್ ಬಳಂಜ ಉಪಸ್ಥಿತರಿದ್ದರು.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಅಧ್ಯಕ್ಷ ರಂಜಿತ್ ಹೆಚ್.ಡಿ ಬಳಂಜ ವಲಯ ಉಪಾಧ್ಯಕ್ಷರಾಗಿ ಆಯ್ಕೆ

Suddi Udaya

ಕಣಿಯೂರು: ಪಿಲಿಗೂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ

Suddi Udaya

ವೇಣೂರಿನಲ್ಲಿ ಶ್ರೀಕೃಷ್ಣ ಮಾರ್ಟ್ ಶುಭಾರಂಭ

Suddi Udaya

ಕುದುರೆಮುಖ ಅರಣ್ಯ ವ್ಯಾಪ್ತಿಯಲ್ಲಿ ಭಾರಿ ಕಾಡ್ಗಿಚ್ಚು

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ವತಿಯಿಂದ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya

ಧರ್ಮಸ್ಥಳ: ನೇರ್ತನೆ ನಿವಾಸಿ ಸ್ಟ್ಯಾನಿ ಜೋಸೆಫ್ ನಿಧನ

Suddi Udaya
error: Content is protected !!