25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಪತ್ರಕರ್ತ ಸಂಘದ ವತಿಯಿಂದ ಹಿರಿಯ ಪತ್ರಕರ್ತ ವಿನಯ್ ಕುಮಾರ್ ಸೇಮಿತರಿಗೆ ನುಡಿ ನಮನ

ಬೆಳ್ತಂಗಡಿ: ವೇಣೂರು ಕರಿಮಣೇಲು ಮಾಗಣೆಗುತ್ತು ನಿವಾಸಿ ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಹಿರಿಯ ಪತ್ರಕರ್ತ ವಿನಯ್ ಕುಮಾರ್ ಸೇಮಿತರಿಗೆ ತಾಲೂಕು ಪತ್ರಕರ್ತ ಸಂಘದ ವತಿಯಿಂದ ಜೂ.15ರಂದು ಪತ್ರಿಕಾ ಭವನದಲ್ಲಿ ನುಡಿ ನಮನ ಸಲ್ಲಿಸಲಾಯಿತು.

ಸಂಘದ ಮಾಜಿ ಅಧ್ಯಕ್ಷ ಹಿರಿಯ ಪತ್ರಕರ್ತರಾದ ಆರ್.ಎನ್.ಪೂವಣಿ, ಮಂಜುನಾಥ ರೈ, ಆಚುಶ್ರೀ ಬಾಂಗೇರು ನುಡಿ ನಮನ ಸಲ್ಲಿಸಿದರು.

ಸಂಘದ ಅಧ್ಯಕ್ಷ ಚೈತೇಶ್ ಇಳಂತಿಲ ಕಾರ್ಯಕ್ರಮ ನಿರ್ವಹಿಸಿದರು. ಜೊತೆ ಕಾರ್ಯದರ್ಶಿ ಮನೋಹರ ಬಳಂಜ, ಸದಸ್ಯರಾದ ಜಾರಪ್ಪ ಪೂಜಾರಿ ಬೆಳಾಲು, ಪ್ರಸಾದ್ ಶೆಟ್ಟಿ, ತುಕಾರಾಮ್ ಬಿ., ಸಂತೋಷ್ ಪಿ. ಕೋಟ್ಯಾನ್ ಬಳಂಜ ಉಪಸ್ಥಿತರಿದ್ದರು.

Related posts

ಗ್ರಾ.ಪಂ.ಗಳ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಚುನಾವಣೆಗೆ ದಿನಾಂಕ ನಿಗದಿ

Suddi Udaya

ಲಾಯಿಲ ಕುಂಟಿನಿ ಭಾಗದಲ್ಲಿ ವೋಲ್ಟೇಜ್ ಸಮಸ್ಯೆ ಪರಿಹರಿಸಲು ಎಸ್‌ಡಿಪಿಐ ಮನವಿ

Suddi Udaya

ಸ್ಫೋಟ ಪ್ರಕರಣ: ಧರ್ಮಸ್ಥಳ ಪೊಲೀಸರು ಮತ್ತು ಸೋಕೋ ತಂಡದಿಂದ ಸ್ಥಳ ಮಹಜರು

Suddi Udaya

ಬೆಳ್ತಂಗಡಿ ಪ್ರಾ.ಕೃ.ಪ. ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸಹಾಯಧನದ ಮಂಜೂರಾತಿ ಪತ್ರ ವಿತರಣೆ

Suddi Udaya

ಪುದುವೆಟ್ಟು ಗ್ರಾ.ಪಂ. ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ: ಯಾರೂ ನಾಮಪತ್ರ ಸಲ್ಲಿಸದ ಹಿನ್ನಲೆ ಪ್ರಭಾರ ಅಧ್ಯಕ್ಷರಾಗಿ ಪೂರ್ಣಾಕ್ಷ ಮುಂದುವರಿಕೆ

Suddi Udaya
error: Content is protected !!