April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇತ್ರ ಆರಿಕೋಡಿ ಚಾಮುಂಡೇಶ್ವರಿ ಕ್ಷೇತ್ರದ ಧರ್ಮದರ್ಶಿ ಹರೀಶ್ ಆರಿಕೋಡಿ ಉಜಿರೆ ಲಕ್ಷ್ಮೀ ಗ್ರೂಪ್ ಗೆ ಭೇಟಿ

ಬೆಳ್ತಂಗಡಿ: ಶ್ರೀ ಕ್ಷೇತ್ರ ಆರಿಕೋಡಿ ಚಾಮುಂಡೇಶ್ವರಿ ಕ್ಷೇತ್ರದ ಧರ್ಮದರ್ಶಿ ಹರೀಶ್ ಆರಿಕೋಡಿ ಉಜಿರೆ ಲಕ್ಷ್ಮೀ ಗ್ರೂಪ್ ಗೆ ಜೂ15 ರಂದು ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಮಾಲಕ ಉಜಿರೆ ಬದುಕು ಕಟ್ಟೋಣ ತಂಡದ ಸಂಚಾಲಕ ಮೋಹನ್ ಕುಮಾರ್ ಸಂಸ್ಥೆಯ ಪರವಾಗಿ ಗೌರವಿಸಿದರು. ಧರ್ಮದರ್ಶಿಗಳು ಲಕ್ಷ್ಮೀ ಗ್ರೂಪ್ ನ ವ್ಯವಹಾರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಬದುಕು ಕಟ್ಟೋಣ ತಂಡದ ಮೂಲಕ ಸಮಾಜ ಸೇವೆ ಮಾಡುತ್ತಿರುವ ಇಡೀ ತಂಡಕ್ಕೆ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಲಕ್ಷ್ಮೀ ಗ್ರೂಪ್ ನ ಸಿಬ್ಬಂದಿಗಳು, ಬದುಕು ಕಟ್ಟೋಣ ತಂಡದ ಸದಸ್ಯರು ಉಪಸ್ಥಿತರಿದ್ದರು.

Related posts

ಶಾಸಕ ಸಿ.ಟಿ. ರವಿ ಮೇಲೆ ಕಾಂಗ್ರೆಸ್‌ ಗೂಂಡಾಗಳ ದಾಳಿಗೆ ಸಂಸದ ಕ್ಯಾ. ಬ್ರಿಜೇಶ್ ಚೌಟ ತೀವ್ರ ಖಂಡನೆ

Suddi Udaya

ಡಿ.17 : ಬೆಳ್ತಂಗಡಿ ತಾಲೂಕಿನ 18ನೇ ಕನ್ನಡ ಸಾಹಿತ್ಯ ಸಮ್ಮೇಳನ: ಸುವರ್ಣ “ಕರ್ನಾಟಕ: ಭಾಷೆ ಸಾಹಿತ್ಯ ಸಂಸ್ಕೃತಿ” ಆಶಯದ ಹಿನ್ನೆಲೆಯಲ್ಲಿ ಸಮ್ಮೇಳನದ ರೂಪುರೇಷೆ: ಜ್ಞಾನಪೀಠ ಪುರಸ್ಕೃತರಾಗಿರುವ ಎಂಟು ಮಂದಿ ಸಾಹಿತ್ಯ ಲೋಕದ ದಿಗ್ಗಜರ ನೆನಪು

Suddi Udaya

ಬೆಳ್ತಂಗಡಿ ತಾಲೂಕು ಜನಜಾಗೃತಿ ವೇದಿಕೆ ಸಭೆ: ವಲಯವಾರು ಸಾಧನಾ ವರದಿ ಪ್ರಸ್ತುತಿ: ವಲಯವಾರು ನವಜೀವನೋತ್ಸವಕ್ಕೆ ಸಂಕಲ್ಪ

Suddi Udaya

ತಾಲೂಕು ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ: ಮಂಜೊಟ್ಟಿ ಸ್ಟಾರ್ ಲೈನ್ ಆಂ.ಮಾ. ಶಾಲೆ ರಝಾ ಗಾರ್ಡನ್ ಇಲ್ಲಿಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ನಡ: ರಸ್ತೆಯ ನದಿಗೆ ನಿರ್ಮಿಸಲಾದ ವೆಂಟೆಡ್ ಡ್ಯಾಮ್ ನ ರಿಟೆನಿಂಗ್ ವಾಲ್ನ ಮೇಲೆ ನಿರ್ಮಿಸಲಾಗಿದ್ದ ಕಾಂಪೌಂಡ್ ಕುಸಿತ

Suddi Udaya

ಕಳಿಯ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಗೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

Suddi Udaya
error: Content is protected !!