30 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರರಾಗಿದ್ದ ದಿ . ಸುಭಾಶ್ಚಂದ್ರ ಸುರ್ಯಗುತ್ತು ಇವರ ಸ್ಮರಣಾರ್ಥ ಪುಸ್ತಕ ವಿತರಣೆ

ನಡ : ಮಣ್ಣಿನ ಹರಕೆಯ ಪುಣ್ಯಕ್ಷೇತ್ರ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರರಾಗಿದ್ದ ದಿ . ಸುಭಾಶ್ಚಂದ್ರ ಸುರ್ಯಗುತ್ತು ಇವರ ಸ್ಮರಣಾರ್ಥ ಜೂ. 15 ನೇ ಶನಿವಾರ ಕ್ಷೇತ್ರದಲ್ಲಿ ಸ. ಉ. ಪ್ರಾ. ಶಾಲೆ ಕನ್ಯಾಡಿಯ 1 ರಿಂದ 8 ನೇ ತರಗತಿವರೆಗಿನ ಒಟ್ಟು 70 ಮಕ್ಕಳು ಹಾಗೂ ಸ. ಕಿ ಪ್ರಾ. ಶಾಲೆ ಸುರ್ಯದ 1 ರಿಂದ 5 ನೇ ತರಗತಿವರೆಗಿನ 32 ಮಕ್ಕಳಿಗೆ ನೋಟ್ ಪುಸ್ತಕಗಳನ್ನು ಆನುವಂಶಿಕ ಆಡಳಿತ ಮೊಕ್ತೇಸರರಾದ ಡಾ. ಸತೀಶ್ಚಂದ್ರ ಸುರ್ಯಗುತ್ತು ಇವರು ವಿತರಿಸಿದರು.
ಈ ಸಂದರ್ಭದಲ್ಲಿ ಶ್ರೀಮತಿ ಸಂದೀಪಾ ಸತೀಶ್ಚಂದ್ರ, ಸಂಗ್ರಾಮ್. ಎಸ್, ಶ್ರೀಮತಿ ಕೃತಿ ಸಂಗ್ರಾಮ್, ಧನಂಜಯ ಅಜ್ರಿ ನಡಗುತ್ತು, ಬಿ. ರಾಜಶೇಖರ ಅಜ್ರಿ, ಮುನಿರಾಜ ಅಜ್ರಿ, ಡಾ. ಪ್ರದೀಪ್ ನಾವೂರು, ವಕೀಲರಾದ ಶಶಿಕಿರಣ್ ಜೈನ್, ಸುರ್ಯಗುತ್ತು ಕುಟುಂಬಸ್ಥರು, ಅಧ್ಯಾಪಕರಾದ ಶ್ರೀಮತಿ ಜಯಾ, ಶ್ರೀಮತಿ ಶೋಭಾ, ಎಸ್. ಡಿ. ಎಂ. ಸಿ ಅಧ್ಯಕ್ಷರಾದ ನೊಣಯ್ಯ ಗೌಡ, ಶ್ರೀಮತಿ ಪದ್ಮಾವತಿ ಸುಕೇಶ್ ಪೂಜಾರಿ, ಮತ್ತು ಮಕ್ಕಳ ಪೋಷಕರು ಉಪಸ್ಥಿತರಿದ್ದರು. ಶಾಲೆಯ ಪರವಾಗಿ ಅಧ್ಯಾಪಕರಾದ ವಿಕಾಸ್ ಇವರು ಕೃತ ಜ್ಞತೆಗಳನ್ನು ಸಲ್ಲಿಸಿದರು.

Related posts

ನಿಟ್ಟಡೆ: ಗೋಳಿಯಂಗಡಿಯಲ್ಲಿ ಬೈಕ್ ಗೆ ಡಿಕ್ಕಿಯೊಡೆದ ಆಟೋ ರಿಕ್ಷಾ

Suddi Udaya

ಮಾ.10 : ಗುರುವಾಯನಕೆರೆ ಶಾರದಾ ನಗರ ಗೆಳೆಯರ ಬಳಗದ ವೇದಿಕೆ ಬಳಿ ಹಿರಿಯಡಕ ಮೇಳದವರಿಂದ’ಅಪ್ಪೆ ಮಾಯಂದಾಲ್’ತುಳು ಯಕ್ಷಗಾನ ಬಯಲಾಟ

Suddi Udaya

ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿಯ ಉನ್ನತ ಶ್ರೇಣಿಯ ಫಲಿತಾಂಶ

Suddi Udaya

ಕೊಕ್ಕಡ ಸೇವಾಧಾಮದಲ್ಲಿ ದೀಪಾವಳಿ ಹಬ್ಬದ ಆಚರಣೆ

Suddi Udaya

ಬೆಳ್ತಂಗಡಿ ರಾಜ್ಯ ಸರಕಾರಿ ಅಧಿಕಾರಿಗಳ ವಿವಿಧೋದ್ದೇಶ ಸಹಕಾರಿ ಸಂಘದ ಮಹಾಸಭೆ : ಸದಸ್ಯರಿಗೆ ಶೇಕಡಾ 20 ರಷ್ಟು ಲಾಭಾಂಶವನ್ನು ಘೋಷಿಸಿದ ಅಧ್ಯಕ್ಷ ಜಯಕೀತಿ೯ ಜೈನ್

Suddi Udaya

ನೆಲ್ಲಿಕಟ್ಟೆ ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿ ನೂತನ ಅಧ್ಯಕ್ಷರಾಗಿ ಜನಾರ್ಧನ ಗೌಡ ಕುಳಾಯಿ ಕಾರ್ಯದರ್ಶಿಯಾಗಿ ಸುಂದರ್ ನಾಯ್ಕ್ ಕುಳಾಯಿ ಆಯ್ಕೆ

Suddi Udaya
error: Content is protected !!