September 6, 2026
Uncategorized

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರರಾಗಿದ್ದ ದಿ . ಸುಭಾಶ್ಚಂದ್ರ ಸುರ್ಯಗುತ್ತು ಇವರ ಸ್ಮರಣಾರ್ಥ ಪುಸ್ತಕ ವಿತರಣೆ

ನಡ : ಮಣ್ಣಿನ ಹರಕೆಯ ಪುಣ್ಯಕ್ಷೇತ್ರ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರರಾಗಿದ್ದ ದಿ . ಸುಭಾಶ್ಚಂದ್ರ ಸುರ್ಯಗುತ್ತು ಇವರ ಸ್ಮರಣಾರ್ಥ ಜೂ. 15 ನೇ ಶನಿವಾರ ಕ್ಷೇತ್ರದಲ್ಲಿ ಸ. ಉ. ಪ್ರಾ. ಶಾಲೆ ಕನ್ಯಾಡಿಯ 1 ರಿಂದ 8 ನೇ ತರಗತಿವರೆಗಿನ ಒಟ್ಟು 70 ಮಕ್ಕಳು ಹಾಗೂ ಸ. ಕಿ ಪ್ರಾ. ಶಾಲೆ ಸುರ್ಯದ 1 ರಿಂದ 5 ನೇ ತರಗತಿವರೆಗಿನ 32 ಮಕ್ಕಳಿಗೆ ನೋಟ್ ಪುಸ್ತಕಗಳನ್ನು ಆನುವಂಶಿಕ ಆಡಳಿತ ಮೊಕ್ತೇಸರರಾದ ಡಾ. ಸತೀಶ್ಚಂದ್ರ ಸುರ್ಯಗುತ್ತು ಇವರು ವಿತರಿಸಿದರು.
ಈ ಸಂದರ್ಭದಲ್ಲಿ ಶ್ರೀಮತಿ ಸಂದೀಪಾ ಸತೀಶ್ಚಂದ್ರ, ಸಂಗ್ರಾಮ್. ಎಸ್, ಶ್ರೀಮತಿ ಕೃತಿ ಸಂಗ್ರಾಮ್, ಧನಂಜಯ ಅಜ್ರಿ ನಡಗುತ್ತು, ಬಿ. ರಾಜಶೇಖರ ಅಜ್ರಿ, ಮುನಿರಾಜ ಅಜ್ರಿ, ಡಾ. ಪ್ರದೀಪ್ ನಾವೂರು, ವಕೀಲರಾದ ಶಶಿಕಿರಣ್ ಜೈನ್, ಸುರ್ಯಗುತ್ತು ಕುಟುಂಬಸ್ಥರು, ಅಧ್ಯಾಪಕರಾದ ಶ್ರೀಮತಿ ಜಯಾ, ಶ್ರೀಮತಿ ಶೋಭಾ, ಎಸ್. ಡಿ. ಎಂ. ಸಿ ಅಧ್ಯಕ್ಷರಾದ ನೊಣಯ್ಯ ಗೌಡ, ಶ್ರೀಮತಿ ಪದ್ಮಾವತಿ ಸುಕೇಶ್ ಪೂಜಾರಿ, ಮತ್ತು ಮಕ್ಕಳ ಪೋಷಕರು ಉಪಸ್ಥಿತರಿದ್ದರು. ಶಾಲೆಯ ಪರವಾಗಿ ಅಧ್ಯಾಪಕರಾದ ವಿಕಾಸ್ ಇವರು ಕೃತ ಜ್ಞತೆಗಳನ್ನು ಸಲ್ಲಿಸಿದರು.

Related posts

ನಿಟ್ಟಡೆ: ಗೋಳಿಯಂಗಡಿಯಲ್ಲಿ ಬೈಕ್ ಗೆ ಡಿಕ್ಕಿಯೊಡೆದ ಆಟೋ ರಿಕ್ಷಾ

Suddi Udaya

ಜಾರಿಗೆಬೈಲು ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು ಸವಾರ ಸಾವು

Suddi Udaya

ಕೊಕ್ಕಡ: ಉಪ್ಪಾರಪಳಿಕೆಯಲ್ಲಿ ಕೋಳಿ ಗೂಡಿನಲ್ಲಿ ಬೃಹತ್ ಗಾತ್ರದ ನಾಗರಹಾವು ಪತ್ತೆ

Suddi Udaya

ಶ್ರೀ ಗೋಪಾಲಕೃಷ್ಣ ದೇವಸ್ಥಾನದ ನೂತನ ಗರ್ಭಗುಡಿ ಪ್ರಧಾನ ಅಂಗಗಳಲ್ಲೊಂದಾದ ಷಡಾಧಾರ ಪ್ರತಿಷ್ಠ ಹಾಗೂ ಗರ್ಭನ್ಯಾಸ ಕಾರ್ಯಕ್ರಮ

Suddi Udaya

ಗುರುವಾಯನಕೆರೆ ನವಶಕ್ತಿ ಮನೆಗೆ ವಿಧಾನಪರಿಷತ್ ಅಭ್ಯರ್ಥಿ ಕಿಶೋರ್ ಕುಮಾರ್ ಭೇಟಿ

Suddi Udaya

ಶಿವಗಿರಿಯಾತ್ರೆಯಲ್ಲಿ ಗೆಜ್ಜೆಗಿರಿಯ ಪ್ರಮುಖರು

Suddi Udaya
error: Content is protected !!