22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರರಾಗಿದ್ದ ದಿ . ಸುಭಾಶ್ಚಂದ್ರ ಸುರ್ಯಗುತ್ತು ಇವರ ಸ್ಮರಣಾರ್ಥ ಪುಸ್ತಕ ವಿತರಣೆ

ನಡ : ಮಣ್ಣಿನ ಹರಕೆಯ ಪುಣ್ಯಕ್ಷೇತ್ರ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರರಾಗಿದ್ದ ದಿ . ಸುಭಾಶ್ಚಂದ್ರ ಸುರ್ಯಗುತ್ತು ಇವರ ಸ್ಮರಣಾರ್ಥ ಜೂ. 15 ನೇ ಶನಿವಾರ ಕ್ಷೇತ್ರದಲ್ಲಿ ಸ. ಉ. ಪ್ರಾ. ಶಾಲೆ ಕನ್ಯಾಡಿಯ 1 ರಿಂದ 8 ನೇ ತರಗತಿವರೆಗಿನ ಒಟ್ಟು 70 ಮಕ್ಕಳು ಹಾಗೂ ಸ. ಕಿ ಪ್ರಾ. ಶಾಲೆ ಸುರ್ಯದ 1 ರಿಂದ 5 ನೇ ತರಗತಿವರೆಗಿನ 32 ಮಕ್ಕಳಿಗೆ ನೋಟ್ ಪುಸ್ತಕಗಳನ್ನು ಆನುವಂಶಿಕ ಆಡಳಿತ ಮೊಕ್ತೇಸರರಾದ ಡಾ. ಸತೀಶ್ಚಂದ್ರ ಸುರ್ಯಗುತ್ತು ಇವರು ವಿತರಿಸಿದರು.
ಈ ಸಂದರ್ಭದಲ್ಲಿ ಶ್ರೀಮತಿ ಸಂದೀಪಾ ಸತೀಶ್ಚಂದ್ರ, ಸಂಗ್ರಾಮ್. ಎಸ್, ಶ್ರೀಮತಿ ಕೃತಿ ಸಂಗ್ರಾಮ್, ಧನಂಜಯ ಅಜ್ರಿ ನಡಗುತ್ತು, ಬಿ. ರಾಜಶೇಖರ ಅಜ್ರಿ, ಮುನಿರಾಜ ಅಜ್ರಿ, ಡಾ. ಪ್ರದೀಪ್ ನಾವೂರು, ವಕೀಲರಾದ ಶಶಿಕಿರಣ್ ಜೈನ್, ಸುರ್ಯಗುತ್ತು ಕುಟುಂಬಸ್ಥರು, ಅಧ್ಯಾಪಕರಾದ ಶ್ರೀಮತಿ ಜಯಾ, ಶ್ರೀಮತಿ ಶೋಭಾ, ಎಸ್. ಡಿ. ಎಂ. ಸಿ ಅಧ್ಯಕ್ಷರಾದ ನೊಣಯ್ಯ ಗೌಡ, ಶ್ರೀಮತಿ ಪದ್ಮಾವತಿ ಸುಕೇಶ್ ಪೂಜಾರಿ, ಮತ್ತು ಮಕ್ಕಳ ಪೋಷಕರು ಉಪಸ್ಥಿತರಿದ್ದರು. ಶಾಲೆಯ ಪರವಾಗಿ ಅಧ್ಯಾಪಕರಾದ ವಿಕಾಸ್ ಇವರು ಕೃತ ಜ್ಞತೆಗಳನ್ನು ಸಲ್ಲಿಸಿದರು.

Related posts

ಕರ್ನಾಟಕ ರಾಜ್ಯ ಟೈಲರ್ ಅಸೋಸಿಯೇಷನ್ ಉಜಿರೆ ವಲಯ ಸಮಿತಿ ಮಹಾಸಭೆಹಾಗೂ ಪದಾಧಿಕಾರಿಗಳ ಆಯ್ಕೆ

Suddi Udaya

ಧರ್ಮಸ್ಥಳದಿಂದ ಉಜಿರೆ ಕಡೆಗೆ ಬರುತ್ತಿದ್ದ ಕಾರಿಗೆ ಹಿಂಭಾಗದಿಂದ ಡಿಕ್ಕಿ ಹೊಡೆದ ಸರಕಾರಿ ಬಸ್ಸು

Suddi Udaya

ಅರಸಿನಮಕ್ಕಿಬೂಡುಮುಗೇರು ನಿವಾಸಿ ಅರಸಿನಮಕ್ಕಿ ಶಾಲೆಯ ಶಿಕ್ಷಕಿ ತೇಜಸ್ವಿನಿ ಶವ ಬಾವಿಯಲ್ಲಿ ಪತ್ತೆ

Suddi Udaya

ನ್ಯಾಯತರ್ಪು: ಕೊರೆಜಂಡ ಮನೆಗೆ ಸಿಡಿಲು ಬಡಿದು ಬಿರುಕು ಬಿಟ್ಟ ಗೋಡೆ,ಕಿತ್ತು ಹೋದ ವಿದ್ಯುತ್ ವಯರಿಂಗ್

Suddi Udaya

ಶಾಸಕ ಹರೀಶ್ ಪೂಂಜ ಗಡಾ೯ಡಿ ಶಾಲೆಯ ಮತದಾನ ಕೇಂದ್ರದಲ್ಲಿ ಮತದಾನ

Suddi Udaya

ನಾರಾವಿಯ 2 ಬಡ ಕುಟುಂಬಗಳಿಗೆ ಪರಸ್ಪರ ಸೇವಾ ಟ್ರಸ್ಟ್ ವತಿಯಿಂದ ಧನ ಸಹಾಯ

Suddi Udaya
error: Content is protected !!