23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಎರಡು ದ್ವಿಚಕ್ರ ವಾಹನಗಳಿಗೆ ಇನೋವಾ ಕಾರು ಡಿಕ್ಕಿ: ಪ್ರಾಣಾಪಾಯದಿಂದ ಪಾರಾದ ಸವಾರರು

ಬೆಳ್ತಂಗಡಿ: ಎರಡು ದ್ವಿಚಕ್ರ ವಾಹನಗಳಿಗೆ ಇನೋವಾ ಕಾರು ಡಿಕ್ಕಿಯಾಗಿ ದ್ವಿಚಕ್ರ ವಾಹನಗಳು ಸಂಪೂರ್ಣ ನಜ್ಜುಗುಜ್ಜಾದ ಘಟನೆ ಜೂ.15ರಂದು ಕಾಶಿಬೆಟ್ಟುವಿನಲ್ಲಿ ಸಂಭವಿಸಿದೆ.

ಧರ್ಮಸ್ಥಳ ಕಡೆಯಿಂದ ಬೆಳ್ತಂಗಡಿಗೆ ಬರುತ್ತಿದ್ದ ಎರಡು ದ್ವಿಚಕ್ರ ವಾಹನಕ್ಕೆ ಬೆಳ್ತಂಗಡಿ ಕಡೆಯಿಂದ ಧರ್ಮಸ್ಥಳ ಕಡೆ ಹೋಗುತ್ತಿದ್ದ ಇನೋವಾ ಕಾರು ಡಿಕ್ಕಿಯಾಗಿದೆ. ಘಟನೆಯಲ್ಲಿ ಮೂರು ವಾಹನಗಳಿಗೂ ಹಾನಿಯಾಗಿದ್ದು ಎರಡೂ ದ್ವಿಚಕ್ರ ವಾಹನಗಳಂತೂ ಸಂಪೂರ್ಣ ನಜ್ಜುಗುಜ್ಜಾಗಿದೆ.

ಘಟನೆಯಲ್ಲಿ ಗಾಯಗೊಂಡ ಇಬ್ಬರು ಸವಾರರನ್ನು ಬೆಳ್ತಂಗಡಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಠಾಣಾ ಪೊಲೀಸರು ಆಗಮಿಸಿದ್ದಾರೆ.

Related posts

ಕಣಿಯೂರು ವಲಯದ ಇಳಂತಿಲ ಮತ್ತು ಅಂಡೆತ್ತಡ್ಕ ಒಕ್ಕೂಟದ ಪದಗ್ರಹಣ ಸಮಾರಂಭ

Suddi Udaya

ಬೆಳ್ತಂಗಡಿ ಮಾಜಿ ಶಾಸಕ ದಿ.ಕೆ ವಸಂತ ಬಂಗೇರರವರ 80ನೇ ವರ್ಷದ ಹುಟ್ಟುಹಬ್ಬ: ಬಿನುತಾ ಬಂಗೇರರವರ ಸಾರಥ್ಯದಲ್ಲಿ,ಬಂಗೇರ ಬ್ರಿಗೇಡ್ ವತಿಯಿಂದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿ

Suddi Udaya

ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: 6 ನೇ ಸ್ಥಳದಲ್ಲಿ ಅವಶೇಷಗಳು ಪತ್ತೆ

Suddi Udaya

ಭಾರೀ ಮಳೆಗೆ ತೆಕ್ಕಾರು ಜುಮ್ಮಾ ಮಸೀದಿಯ ಆವರಣದ ತಡೆಗೋಡೆ ಕುಸಿತ

Suddi Udaya

ಬೆಳ್ತಂಗಡಿ ತಾಲೂಕು ಕೃಷಿ ಇಲಾಖೆಯಿಂದ ಆತ್ಮ ಯೋಜನೆಯಡಿ ರೈತರ ಅಧ್ಯಯನ ಪ್ರವಾಸ

Suddi Udaya

ರಾಜ್ಯಮಟ್ಟದ ಮುಕ್ತ ಯೋಗಾಸನ ಸ್ಪರ್ಧೆ: ವಾಣಿ ಕಾಲೇಜಿನ ಮೋಹಿತ್ ಪ್ರಥಮ ಸ್ಥಾನ

Suddi Udaya
error: Content is protected !!