25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕನ್ಯಾಡಿ-I ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ಸಂಸತ್ ಚುನಾವಣೆ

ಧರ್ಮಸ್ಥಳ: ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಕನ್ಯಾಡಿ-I ಇದರ 2024-25ನೇ ಸಾಲಿನ ಶಾಲಾ ಸಂಸತ್ ಚುನಾವಣೆ ನಡೆಯಿತು.

ಭವಿಷ್ಯಕ್ಕೆ ವಿದ್ಯಾರ್ಥಿಗಳನ್ನು ಅಣಿಗೊಳಿಸುವ ದೃಷ್ಟಿಯಿಂದ ಚುನಾವಣಾ ಪ್ರಕ್ರಿಯೆಯನ್ನು ಮಕ್ಕಳಿಗೆ ಸ್ಪಷ್ಟವಾಗಿ ತಿಳಿಸುವ ಮೂಲಕ ನಿಜವಾದ ಚುನಾವಣಾ ಪ್ರಕ್ರಿಯೆಯಂತೆ ಚುನಾವಣೆ ನಡೆಸಲಾಯಿತು. ಇವಿಎಂ ಯಂತ್ರದ ಮೂಲಕ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ, 50 ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಶಾಲಾ ನಾಯಕಿಯಾಗಿ 8ನೇ ತರಗತಿಯ ಕೀರ್ತಿ ಹಾಗೂ ಉಪನಾಯಕನಾಗಿ 8ನೇ ತರಗತಿಯ ರತೇಶ್ ಆಯ್ಕೆಯಾಗಿದ್ದಾರೆ. ನೂತನವಾಗಿ ಶಾಲಾ ನಾಯಕಿ ಹಾಗೂ ಉಪನಾಯಕನಾಗಿ ಆಯ್ಕೆಯಾದ ಇಬ್ಬರಿಗೂ ಶಾಲಾ ಮುಖ್ಯೋಪಾಧ್ಯಾಯರು, ಅಧ್ಯಾಪಕ ವೃಂದ ಹಾಗೂ ಶಾಲಾಭಿವೃದ್ಧಿ ಸಮಿತಿಯವರು ಅಭಿನಂದನೆಗಳನ್ನು ಸಲ್ಲಿಸಿದರು.

Related posts

ಮಾ.9: ಲಾಯಿಲ ಶ್ರೀ ಗುರುರಾಘವೇಂದ್ರ ಸ್ವಾಮಿ ಮಠದ ಅಷ್ಠಬಂಧ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಭೆ

Suddi Udaya

ಉಜಿರೆ ಎಸ್.ಡಿ.ಎಂ ಸ್ನಾತಕೋತ್ತರ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಅಶ್ವಿನಿ ಎಸ್. ಶೆಟ್ಟಿ ರವರಿಗೆ ಪಿಹೆಚ್ ಡಿ ಪದವಿ

Suddi Udaya

ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ರೈತ ದಿನಾಚರಣೆ

Suddi Udaya

ಬೆಳ್ತಂಗಡಿ ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ: ಸ್ಪರ್ಧಾತ್ಮಕ ಉದ್ಯೋಗ ಮಾರ್ಗದರ್ಶನ ಮತ್ತು ತರಬೇತಿ ಕಾರ್ಯಕ್ರಮ ಉದ್ಘಾಟನೆ

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ಸ್ವಚ್ಛತಾ ಅಭಿಯಾನ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿ ಬಯಲಾಟ ಸಮಿತಿ ನಾವರ ವತಿಯಿಂದ ನಾಗಾರತಿ ಯಕ್ಷಗಾನ ಪ್ರದರ್ಶನ

Suddi Udaya
error: Content is protected !!