July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೇಳದಪೇಟೆ ಸ.ಹಿ.ಪ್ರಾ ಶಾಲಾ ಮಂತ್ರಿಮಂಡಲ ರಚನೆ

ಕಾಶಿಪಟ್ಣ : ಸ.ಹಿ.ಪ್ರಾ ಶಾಲೆ ಕೇಳದಪೇಟೆ ಇಲ್ಲಿನ 2024-25 ನೇ ಸಾಲಿನ ಶಾಲಾ ಮಂತ್ರಿಮಂಡಲದ ರಚನೆಯು ನಡೆಯಿತು.

ಮುಖ್ಯಮಂತ್ರಿಯಾಗಿ ಸಮೀಕ್ಷಾ, ಉಪಮುಖ್ಯಮಂತ್ರಿಯಾಗಿ ಆಕಾಶ್ ಎ ಇವರು ಆಯ್ಕೆಯಾಗಿದ್ದಾರೆ.

ಶಿಕ್ಷಣ ಮಂತ್ರಿಯಾಗಿ ಪ್ರಣಮ್ಯ, ಕೃತಿಕ್, ಆರೋಗ್ಯ ಮಂತ್ರಿಯಾಗಿ ಸ್ವಸ್ತಿಕ್, ಸ್ವಸ್ತಿ ಡಿ, ರಕ್ಷಣಾ ಮಂತ್ರಿಯಾಗಿ ಶಶಾಂಕ್, ಮಿತೇಶ್ , ಕ್ರೀಡಾಮಂತ್ರಿಯಾಗಿ ಪ್ರನೀತ್ , ಆಕಾಶ್ , ನೀರಾವರಿ ಮಂತ್ರಿಯಾಗಿ ಸುಮಿತ್, ರಾಹುಲ್, ಸ್ವಚ್ಛತಾ ಮಂತ್ರಿಯಾಗಿ ವಿಧೀಶಾ, ಶಬರೀಶ್, ತೋಟಗಾರಿಕಾ ಮಂತ್ರಿಯಾಗಿ ಶಿವಪ್ರಸಾದ್ , ಸಪ್ನಾಝ್, ಆಹಾರಮಂತ್ರಿಯಾಗಿ ಸ್ವಸ್ತೀ, ಉಜ್ವಲ್, ಸಾಂಸ್ಕೃತಿಕ ಮಂತ್ರಿಯಾಗಿ ತ್ರೀಕ್ಷ , ಪಾರೀಶ ಹಾಗೂ ವಿರೋಧ ಪಕ್ಷದ ಮಂತ್ರಿಯಾಗಿ ಅನ್ವಿತ್ , ಗಗನ್ ಆಯ್ಕೆಯಾಗಿದ್ದಾರೆ,. ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕ ವೃಂದದವರು ಸಹಕರಿಸಿದರು.

Related posts

ಬಿಜೆಪಿ ಬೆಳ್ತಂಗಡಿ ಮಂಡಲ ಕಾರ್ಯಕಾರಿಣಿಯಲ್ಲಿ ಶ್ರೀಮತಿ ಆಶಾಲತಾಪ್ರಶಾಂತ್ ರವರ ಕೈ ಚಳಕದಲ್ಲಿ ಮೂಡಿ ಬಂದ ಆಪರೇಷನ್ ಸಿಂಧೂರ ಅದ್ಭುತ ರಂಗೋಲಿ

Suddi Udaya

ಉಜಿರೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ವತಿಯಿಂದ 79ನೇ ಸ್ವಾತಂತ್ರೋತ್ಸವ ಆಚರಣೆ

Suddi Udaya

ಮುಂಡಾಜೆ ಚಿತ್ಪಾವನ ಸಂಘಟನೆ ವಾರ್ಷಿಕೋತ್ಸವ

Suddi Udaya

ಮಡಂತ್ಯಾರು ಜೇಸಿ ಸಪ್ತಾಹ ವಿಜಯ ಎಸ್.ಸಾಲಿಯಾನ್‌ರಿಗೆ ಉದ್ಯಮರತ್ನ ಪುರಸ್ಕಾರ”

Suddi Udaya

ಮೇಲಂತಬೆಟ್ಟು: ಶಾಂತಿನಗರ ನಿವಾಸಿ ಐಸಾಕ್ ಡಿಸೋಜಾ ನಿಧನ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ದಾದಿಯರ ದಿನಾಚರಣೆ

Suddi Udaya
error: Content is protected !!