23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೇಳದಪೇಟೆ ಸ.ಹಿ.ಪ್ರಾ ಶಾಲಾ ಮಂತ್ರಿಮಂಡಲ ರಚನೆ

ಕಾಶಿಪಟ್ಣ : ಸ.ಹಿ.ಪ್ರಾ ಶಾಲೆ ಕೇಳದಪೇಟೆ ಇಲ್ಲಿನ 2024-25 ನೇ ಸಾಲಿನ ಶಾಲಾ ಮಂತ್ರಿಮಂಡಲದ ರಚನೆಯು ನಡೆಯಿತು.

ಮುಖ್ಯಮಂತ್ರಿಯಾಗಿ ಸಮೀಕ್ಷಾ, ಉಪಮುಖ್ಯಮಂತ್ರಿಯಾಗಿ ಆಕಾಶ್ ಎ ಇವರು ಆಯ್ಕೆಯಾಗಿದ್ದಾರೆ.

ಶಿಕ್ಷಣ ಮಂತ್ರಿಯಾಗಿ ಪ್ರಣಮ್ಯ, ಕೃತಿಕ್, ಆರೋಗ್ಯ ಮಂತ್ರಿಯಾಗಿ ಸ್ವಸ್ತಿಕ್, ಸ್ವಸ್ತಿ ಡಿ, ರಕ್ಷಣಾ ಮಂತ್ರಿಯಾಗಿ ಶಶಾಂಕ್, ಮಿತೇಶ್ , ಕ್ರೀಡಾಮಂತ್ರಿಯಾಗಿ ಪ್ರನೀತ್ , ಆಕಾಶ್ , ನೀರಾವರಿ ಮಂತ್ರಿಯಾಗಿ ಸುಮಿತ್, ರಾಹುಲ್, ಸ್ವಚ್ಛತಾ ಮಂತ್ರಿಯಾಗಿ ವಿಧೀಶಾ, ಶಬರೀಶ್, ತೋಟಗಾರಿಕಾ ಮಂತ್ರಿಯಾಗಿ ಶಿವಪ್ರಸಾದ್ , ಸಪ್ನಾಝ್, ಆಹಾರಮಂತ್ರಿಯಾಗಿ ಸ್ವಸ್ತೀ, ಉಜ್ವಲ್, ಸಾಂಸ್ಕೃತಿಕ ಮಂತ್ರಿಯಾಗಿ ತ್ರೀಕ್ಷ , ಪಾರೀಶ ಹಾಗೂ ವಿರೋಧ ಪಕ್ಷದ ಮಂತ್ರಿಯಾಗಿ ಅನ್ವಿತ್ , ಗಗನ್ ಆಯ್ಕೆಯಾಗಿದ್ದಾರೆ,. ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕ ವೃಂದದವರು ಸಹಕರಿಸಿದರು.

Related posts

ಉರುವಾಲು ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ನಲ್ಲಿ ಡಾ. ಬಿ. ಯಶೋವರ್ಮರವರ ಸವಿನೆನಪಿನಲ್ಲಿ ತಾಂತ್ರಿಕ ವಿಷಯಗಳ ವಿನಿಮಯ ವಿಶೇಷ ಉಪನ್ಯಾಸ

Suddi Udaya

ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಎಸ್ಸೆಸ್ಸೆಲ್ಸಿಯಲ್ಲಿ ಅತ್ಯುತ್ತಮ  ಫಲಿತಾಂಶ

Suddi Udaya

ಪಾರೆಂಕಿ ಶ್ರೀ ರಾಮನಗರ ಹಾರಬೆಯಲ್ಲಿ ದೈವಗಳ ವಾರ್ಷಿಕ ನೇಮೋತ್ಸವ

Suddi Udaya

ಬಳ್ಳಮಂಜ ವಿದ್ಯಾಸಾಗರ ಸಿ.ಬಿ.ಎಸ್ಇ ಶಾಲೆಯಲ್ಲಿ ಯೋಗ ದಿನಾಚರಣೆ

Suddi Udaya

ಬೆಳ್ತಂಗಡಿ-ಉಪ್ಪಿನಂಗಡಿ ಖಾಸಗಿ ಬಸ್ ನೌಕರರ ಸಂಘದ ಪದಗ್ರಹಣ

Suddi Udaya
error: Content is protected !!