25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜು

ತುಳುನಾಡ್ ಜವಾನೆರ್ ವೇಣೂರು ಮತ್ತು ಗೋಳಿಯಂಗಡಿ ಕೇದಗೆ ಯುವಕೇಸರಿ ಫ್ರೆಂಡ್ಸ್ ಕ್ಲಬ್‌ನಿಂದ ಪುಸ್ತಕ ವಿತರಣೆ

ವೇಣೂರು: ತುಳುನಾಡ್ ಜವಾನೆರ್ ವೇಣೂರು ಮತ್ತು ಗೋಳಿಯಂಗಡಿ ಕೇದಗೆ ಯುವಕೇಸರಿ ಫ್ರೆಂಡ್ಸ್ ಕ್ಲಬ್ ಇದರ ವತಿಯಿಂದ ದಿ. ಶ್ಯೆಲೇಶ್ ಶೆಟ್ಟಿ ಯವರ ಸವಿನೆನಪಿಗಾಗಿ ಗರ್ಡಾಡಿ ಸಂತ ಅಂತೋನಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ತುಳುನಾಡ್ ಜವಾನೆರ್ ವೇಣೂರು ಮತ್ತು ಗೋಳಿಯಂಗಡಿ ಕೇದಗೆ ಯುವಕೇಸರಿ ಫ್ರೆಂಡ್ಸ್ ಕ್ಲಬ್‌ನ ಸದಸ್ಯರು, ಶಾಲಾ ಶಿಕ್ಷಕ ವೃಂದದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಯಾತ್ರಿ ನಿವಾಸ ಸಮುದಾಯ ಭವನದ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

Suddi Udaya

ಬರೆಂಗಾಯ : ಮುಳಂಪಾಯ ಎಂಬಲ್ಲಿ ಏರ್‌ಟೆಲ್ ನೆಟ್ ವರ್ಕ್ ಸಮಸ್ಯೆ: ಬಗೆಹರಿಸುವಂತೆ ಸ್ಥಳೀಯರ ಆಗ್ರಹ

Suddi Udaya

ಜಿಲ್ಲಾಮಟ್ಟದ ಐಟಿ ಕ್ವಿಜ್‌ ಸ್ಪರ್ಧೆ: ಉಜಿರೆಯ ಎಸ್‌.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ವಿಭಾಗೀಯ ಮಟ್ಟಕ್ಕೆ ಆಯ್ಕೆ

Suddi Udaya

ಬಾಯ೯ ಬಿಜೆಪಿ ಸ್ಪಂದನ ಸಮಿತಿಯಿಂದ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಸಹಾಯ ಹಸ್ತ

Suddi Udaya

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ ಸಾಮೂಹಿಕ ವಿವಾಹ ನಿಶ್ಚಿತಾರ್ಥ

Suddi Udaya

ಬೆಳ್ತಂಗಡಿ ಮಂಜುಶ್ರೀ ಜೆಸಿಐ ವತಿಯಿಂದ ಜೂನಿಯರ್ ಜೇಸಿ ಪದಗ್ರಹಣ ಹಾಗೂ ಯೂತ್ ಡೇ ಕಾರ್ಯಕ್ರಮ

Suddi Udaya
error: Content is protected !!