22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಡ: ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ

ನಡ: ಇಲ್ಲಿನ ನಡ ಹೈಸ್ಕೂಲ್ ನ 10ನೇ ತರಗತಿ ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಸಂಜೆ ನಡೆದಿದೆ.

ಇಂದಬೆಟ್ಟು ಗ್ರಾಮದ ಕಲ್ಲಡ್ಕ ಕಜೆ ನಿವಾಸಿ ಜಯಲಕ್ಷ್ಮಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯಾಗಿದ್ದಾರೆ. ಆತ್ಮಹತ್ಯೆ ಗೆ ನಿಖರ ಕಾರಣ ತಿಳಿದುಬಂದಿಲ್ಲ. ಬೆಳ್ತಂಗಡಿ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.


Related posts

ವಿ.ಹಿ.ಪಂ. ಸ್ಥಾಪನಾ ದಿನ ಹಾಗೂ ಷಷ್ಠಿಪೂರ್ತಿ ಸಮಾರೋಪ: ಸೆ.1 ರಂದು ಉಜಿರೆಯಲ್ಲಿ ಬೆಳ್ತಂಗಡಿ ಪ್ರಖಂಡ ಇದರ ನೇತೃತ್ವದಲ್ಲಿ ಬೃಹತ್ ಹಿಂದೂ ಸಮಾವೇಶ- ಆಕರ್ಷಕ ಶೋಭಾಯಾತ್ರೆ

Suddi Udaya

ಹಾಜಿ ಅಬ್ದುಲ್ ಲತೀಫ್ ಸಾಹೇಬ್ ಅವರಿಗೆ ಯುಎಇ 10 ವರ್ಷದ ಗೋಲ್ಡನ್ ವೀಸಾ

Suddi Udaya

ಕಾಪಿನಡ್ಕ ಸ.ಕಿ.ಪ್ರಾ. ಶಾಲಾ ಕೈತೋಟದಲ್ಲಿ ತರಕಾರಿ ಬೀಜಗಳ ನಾಟಿ

Suddi Udaya

ಜೂನ್ 7: ರಾಷ್ಟ್ರೀಯ ತುಳು ಗುಡಿಗಾರ ಸಂಘ ದಕ್ಷಿಣ ಕನ್ನಡ-ಉಡುಪಿ ಇವರ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಎಸ್ ಬಿಐ ಲೈಫ್‌ ಕಾರ್ಕಳ ಬ್ರಾಂಚ್ ಬೆಳ್ತಂಗಡಿಯ ಘಟಕದ ಮಂಜುನಾಥ್ ಗುಡಿಗಾರ್ ರವರಿಗೆ ಇಂಟರ್ನ್ಯಾಷನಲ್ ಕ್ವಾಲಿಟಿ ಅವಾರ್ಡ್

Suddi Udaya

ವಿದ್ಯಾಶ್ರೀ ಅಡೂರ್ ಅವರ 3 ನೇ ಕವನಸಂಕಲನ “ಪಯಣ” ಕವನಗಳ ಹಾದಿಯಲ್ಲಿ ಬಿಡುಗಡೆ

Suddi Udaya
error: Content is protected !!