25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾರಾವಿ ಮಾಂಡೋವಿ ಮೋಟಾರ್ಸ್ ನಿಂದ ಗುರುವಾಯನಕೆರೆಯಲ್ಲಿ ಮಾರುತಿ ಸುಜುಕಿ ಕಾರುಗಳ ಬುಕ್ಕಿಂಗ್ ಆರಂಭ

ಗುರುವಾಯನಕೆರೆ: ನಾರಾವಿ ಮಾಂಡೋವಿ ಮೋಟಾರ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯು ಗ್ರಾಹಕರು ನೆಚ್ಚಿನ ಕಾರುಗಳನ್ನು ಖರೀದಿಸಲು ಗುರುವಾಯನಕೆರೆ ಕೆನರಾ ಬ್ಯಾಂಕ್ ಸಮೀಪ ಪ್ರದರ್ಶನವನ್ನು ಜೂ.15 ರಂದು ಹಮ್ಮಿಕೊಂಡಿದೆ.

ಗ್ರಾಹಕರ ಮೆಚ್ಚಿನ ಮಾರುತಿ ಸುಜುಕಿ ಕಾರುಗಳನ್ನು ಖರೀದಿಸಲು ಬುಕ್ಕಿಂಗ್‌ ಆರಂಭಗೊಂಡಿದೆ.

ಕಾರುಗಳ ಪ್ರದರ್ಶನ ಮೇಳದ ಉದ್ಘಾಟನೆಯನ್ನು ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್,ಕೆನರಾ ಬ್ಯಾಂಕ್ ಮ್ಯಾನೇಜರ್ ನಾಗರಾಜ್,ಗುರುವಾಯನಕೆರೆ ಸ‌.ಹಿ.ಪ್ರಾ ಶಾಲಾ ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಅಬ್ದುಲ್ ಹಕೀಂ,ಗ್ರಾಹಕ ಅಜೀಜ್ ಉಪಸ್ಥಿತರಿದ್ದರು.

ಮಾಂಡೋವಿ ಮೋಟಾರ್ಸ್ ಟೀಮ್ ಮ್ಯಾನೇಜರ್ ಚರಣ್ ಎಲ್ಲರನ್ನು ಸ್ವಾಗತಿಸಿದರು. ಸೇಲ್ಸ್ ಆಫೀಸರ್ ಸುಹಾಸ್ ಕುಮಾರ್ ವಿವರಣೆ ನೀಡಿದರು.ಸುಚಿತ್ರಾ ವಂದಿಸಿದರು.ಸಿಬ್ಬಂದಿಗಳಾದ ನವೀನ್ ,ಪುನೀತ್ ಸಹಕರಿಸಿದರು.

ಗುರುವಾಯನಕೆರೆ ಕೆನರಾ ಬ್ಯಾಂಕ್ ಬಳಿ ಬೆಳಿಗ್ಗೆ 9:30 ರಿಂದ ಸಂಜೆ 5:00ರವರೆಗೆ ಕಾರುಗಳ ಪ್ರದರ್ಶನ ಹಾಗೂ ಹೊಸ ಕಾರುಗಳಿಗೆ ಬುಕ್ಕಿಂಗ್ ಆರಂಭಗೊಂಡಿದೆ. ಹಾಗೂ ಮೆಚ್ಚಿನ ಮಾರುತಿ ಸುಜುಕಿ ಕಾರುಗಳನ್ನು ಬುಕ್ಕಿಂಗ್ ಮಾಡಿ ಮತ್ತು ರೂ. 10000/- ಮೌಲ್ಯದ ಪರಿಕರಗಳನ್ನು ಪಡೆದುಕೊಳ್ಳಬಹುದು, ಮೊದಲ 40 ಗ್ರಾಹಕರಿಗೆ ಮಾತ್ರ ಅವಕಾಶವಿದೆ.
ಹೆಚ್ಚಿನ ವಿವರಗಳಿಗಾಗಿ ಈ ನಂಬರನ್ನು ಸಂಪರ್ಕಿಸಬಹುದಾಗಿದೆ 99724 60032

Related posts

ಶೃಂಗಾರ್ ಜ್ಯುವೆಲ್ಲರ್ಸ್ ಗೆ 25 ರ ಸಂಭ್ರಮ-ಆಕರ್ಷಕ ಆಫರ್: ಇನ್ನೂ ಕೇವಲ 2 ದಿನ ಮಾತ್ರ:

Suddi Udaya

ಅಳದಂಗಡಿ ಶ್ರೀ ಗಾಯತ್ರಿ ವಿಶ್ವಕರ್ಮ ಸಂಘಟನಾ ಸಂಘದ ವಾರ್ಷಿಕ ಪೂಜಾ ಕಾರ್ಯಕ್ರಮದ ಪೂರ್ವಭಾವಿ ಸಭೆ

Suddi Udaya

ಕೊಕ್ಕಡ: ಕೋರಿಮಜಲು ದಿ. ಪದ್ಮನಾಭ ಆಚಾರ್ಯರವರ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

Suddi Udaya

ಮೊಗ್ರು: ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ–ಮುಗೇರಡ್ಕ ಇದರ 25 ನೇ ವರ್ಷದ ರಜತ ಪಥ ಪ್ರಯುಕ್ತ ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯವರಿಂದ ಶ್ರೀ ದೇವಿ ಮಹಾತ್ಮೆ

Suddi Udaya

ಬಂದಾರಿನಲ್ಲಿ ಮತ್ತೆ ತೋಟಕ್ಕೆ ನುಗ್ಗಿದ್ದ ಕಾಡಾನೆ: ಕೃಷಿ ಹಾನಿ

Suddi Udaya

ಬ್ರಹ್ಮಶ್ರೀ ಕುಣಿತ ಭಜನೆ ಮಂಡಳಿಯಿಂದ ಬಳಂಜ ಸರ್ಕಾರಿ ಶಾಲೆಗೆ ಬ್ಯಾಂಡ್ ಸೆಟ್ ನ ದಂಡನಾಯಕನ ದಂಡ, ಹಾಗೂ ಕೊಳಲು, ಹಸ್ತಾಂತರ

Suddi Udaya
error: Content is protected !!