September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾರಾವಿ ಮಾಂಡೋವಿ ಮೋಟಾರ್ಸ್ ನಿಂದ ಗುರುವಾಯನಕೆರೆಯಲ್ಲಿ ಮಾರುತಿ ಸುಜುಕಿ ಕಾರುಗಳ ಬುಕ್ಕಿಂಗ್ ಆರಂಭ

ಗುರುವಾಯನಕೆರೆ: ನಾರಾವಿ ಮಾಂಡೋವಿ ಮೋಟಾರ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯು ಗ್ರಾಹಕರು ನೆಚ್ಚಿನ ಕಾರುಗಳನ್ನು ಖರೀದಿಸಲು ಗುರುವಾಯನಕೆರೆ ಕೆನರಾ ಬ್ಯಾಂಕ್ ಸಮೀಪ ಪ್ರದರ್ಶನವನ್ನು ಜೂ.15 ರಂದು ಹಮ್ಮಿಕೊಂಡಿದೆ.

ಗ್ರಾಹಕರ ಮೆಚ್ಚಿನ ಮಾರುತಿ ಸುಜುಕಿ ಕಾರುಗಳನ್ನು ಖರೀದಿಸಲು ಬುಕ್ಕಿಂಗ್‌ ಆರಂಭಗೊಂಡಿದೆ.

ಕಾರುಗಳ ಪ್ರದರ್ಶನ ಮೇಳದ ಉದ್ಘಾಟನೆಯನ್ನು ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್,ಕೆನರಾ ಬ್ಯಾಂಕ್ ಮ್ಯಾನೇಜರ್ ನಾಗರಾಜ್,ಗುರುವಾಯನಕೆರೆ ಸ‌.ಹಿ.ಪ್ರಾ ಶಾಲಾ ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಅಬ್ದುಲ್ ಹಕೀಂ,ಗ್ರಾಹಕ ಅಜೀಜ್ ಉಪಸ್ಥಿತರಿದ್ದರು.

ಮಾಂಡೋವಿ ಮೋಟಾರ್ಸ್ ಟೀಮ್ ಮ್ಯಾನೇಜರ್ ಚರಣ್ ಎಲ್ಲರನ್ನು ಸ್ವಾಗತಿಸಿದರು. ಸೇಲ್ಸ್ ಆಫೀಸರ್ ಸುಹಾಸ್ ಕುಮಾರ್ ವಿವರಣೆ ನೀಡಿದರು.ಸುಚಿತ್ರಾ ವಂದಿಸಿದರು.ಸಿಬ್ಬಂದಿಗಳಾದ ನವೀನ್ ,ಪುನೀತ್ ಸಹಕರಿಸಿದರು.

ಗುರುವಾಯನಕೆರೆ ಕೆನರಾ ಬ್ಯಾಂಕ್ ಬಳಿ ಬೆಳಿಗ್ಗೆ 9:30 ರಿಂದ ಸಂಜೆ 5:00ರವರೆಗೆ ಕಾರುಗಳ ಪ್ರದರ್ಶನ ಹಾಗೂ ಹೊಸ ಕಾರುಗಳಿಗೆ ಬುಕ್ಕಿಂಗ್ ಆರಂಭಗೊಂಡಿದೆ. ಹಾಗೂ ಮೆಚ್ಚಿನ ಮಾರುತಿ ಸುಜುಕಿ ಕಾರುಗಳನ್ನು ಬುಕ್ಕಿಂಗ್ ಮಾಡಿ ಮತ್ತು ರೂ. 10000/- ಮೌಲ್ಯದ ಪರಿಕರಗಳನ್ನು ಪಡೆದುಕೊಳ್ಳಬಹುದು, ಮೊದಲ 40 ಗ್ರಾಹಕರಿಗೆ ಮಾತ್ರ ಅವಕಾಶವಿದೆ.
ಹೆಚ್ಚಿನ ವಿವರಗಳಿಗಾಗಿ ಈ ನಂಬರನ್ನು ಸಂಪರ್ಕಿಸಬಹುದಾಗಿದೆ 99724 60032

Related posts

ಬಳ್ಳಮಂಜ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಮೇಷ ಜಾತ್ರೆಗೆ ಚಾಲನೆ

Suddi Udaya

ಗುರುವಾಯನಕೆರೆ: ವರಕಬೆ ಬಳಿ ಕಾರುಗಳು ಹಾಗೂ ಬೈಕ್ ನಡುವೆ ಸರಣಿ ಅಪಘಾತ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ತಂದೆಯಂದಿರ ದಿನಾಚರಣೆ

Suddi Udaya

ಗುರಿಪಳ್ಳ ಬಿಜೆಪಿಯ 30 ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ

Suddi Udaya

ಬೆಳ್ತಂಗಡಿ: ಸಂತೆಕಟ್ಟೆ ಬಳಿ ಅಡಿಕೆ ಅಂಗಡಿಗೆ ನುಗ್ಗಿದ ಕಳ್ಳರು: ನಗದು ಕಳವು

Suddi Udaya

ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿಗಳ ಮೇಲೆ ದೌರ್ಜನ್ಯ ಮಾಡುತ್ತಿರುವ ಚಿಕ್ಕಮಗಳೂರು ಜಿಲ್ಲೆಯ ಮೀನಾ ನಾಗರಾಜ್ ಮತ್ತು ಅಪರ ಜಿಲ್ಲಾಧಿಕಾರಿ ಕನಕರೆಡ್ಡಿ ಇವರನ್ನು ಕೂಡಲೇ ವರ್ಗಾವಣೆ ಮಾಡಿ ನ್ಯಾಯ ಒದಗಿಸಿಕೊಡುವಂತೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಹಾಗೂ ಕಂದಾಯ ಸಚಿವ ಕೃಷ್ಣಬೈರೇಗೌಡ ರವರಿಗೆ ಬೆಳ್ತಂಗಡಿ ತಾಲೂಕಿನ ಗ್ರಾಮ ಆಡಳಿತ ಅಧಿಕಾರಿ ಸಂಘದಿಂದ ಮನವಿ

Suddi Udaya
error: Content is protected !!