July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾರಾವಿ ಮಾಂಡೋವಿ ಮೋಟಾರ್ಸ್ ನಿಂದ ಗುರುವಾಯನಕೆರೆಯಲ್ಲಿ ಮಾರುತಿ ಸುಜುಕಿ ಕಾರುಗಳ ಬುಕ್ಕಿಂಗ್ ಆರಂಭ

ಗುರುವಾಯನಕೆರೆ: ನಾರಾವಿ ಮಾಂಡೋವಿ ಮೋಟಾರ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯು ಗ್ರಾಹಕರು ನೆಚ್ಚಿನ ಕಾರುಗಳನ್ನು ಖರೀದಿಸಲು ಗುರುವಾಯನಕೆರೆ ಕೆನರಾ ಬ್ಯಾಂಕ್ ಸಮೀಪ ಪ್ರದರ್ಶನವನ್ನು ಜೂ.15 ರಂದು ಹಮ್ಮಿಕೊಂಡಿದೆ.

ಗ್ರಾಹಕರ ಮೆಚ್ಚಿನ ಮಾರುತಿ ಸುಜುಕಿ ಕಾರುಗಳನ್ನು ಖರೀದಿಸಲು ಬುಕ್ಕಿಂಗ್‌ ಆರಂಭಗೊಂಡಿದೆ.

ಕಾರುಗಳ ಪ್ರದರ್ಶನ ಮೇಳದ ಉದ್ಘಾಟನೆಯನ್ನು ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್,ಕೆನರಾ ಬ್ಯಾಂಕ್ ಮ್ಯಾನೇಜರ್ ನಾಗರಾಜ್,ಗುರುವಾಯನಕೆರೆ ಸ‌.ಹಿ.ಪ್ರಾ ಶಾಲಾ ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಅಬ್ದುಲ್ ಹಕೀಂ,ಗ್ರಾಹಕ ಅಜೀಜ್ ಉಪಸ್ಥಿತರಿದ್ದರು.

ಮಾಂಡೋವಿ ಮೋಟಾರ್ಸ್ ಟೀಮ್ ಮ್ಯಾನೇಜರ್ ಚರಣ್ ಎಲ್ಲರನ್ನು ಸ್ವಾಗತಿಸಿದರು. ಸೇಲ್ಸ್ ಆಫೀಸರ್ ಸುಹಾಸ್ ಕುಮಾರ್ ವಿವರಣೆ ನೀಡಿದರು.ಸುಚಿತ್ರಾ ವಂದಿಸಿದರು.ಸಿಬ್ಬಂದಿಗಳಾದ ನವೀನ್ ,ಪುನೀತ್ ಸಹಕರಿಸಿದರು.

ಗುರುವಾಯನಕೆರೆ ಕೆನರಾ ಬ್ಯಾಂಕ್ ಬಳಿ ಬೆಳಿಗ್ಗೆ 9:30 ರಿಂದ ಸಂಜೆ 5:00ರವರೆಗೆ ಕಾರುಗಳ ಪ್ರದರ್ಶನ ಹಾಗೂ ಹೊಸ ಕಾರುಗಳಿಗೆ ಬುಕ್ಕಿಂಗ್ ಆರಂಭಗೊಂಡಿದೆ. ಹಾಗೂ ಮೆಚ್ಚಿನ ಮಾರುತಿ ಸುಜುಕಿ ಕಾರುಗಳನ್ನು ಬುಕ್ಕಿಂಗ್ ಮಾಡಿ ಮತ್ತು ರೂ. 10000/- ಮೌಲ್ಯದ ಪರಿಕರಗಳನ್ನು ಪಡೆದುಕೊಳ್ಳಬಹುದು, ಮೊದಲ 40 ಗ್ರಾಹಕರಿಗೆ ಮಾತ್ರ ಅವಕಾಶವಿದೆ.
ಹೆಚ್ಚಿನ ವಿವರಗಳಿಗಾಗಿ ಈ ನಂಬರನ್ನು ಸಂಪರ್ಕಿಸಬಹುದಾಗಿದೆ 99724 60032

Related posts

ಬೆಳ್ತಂಗಡಿ ತಾಲೂಕು ಪಂಚಾಯತ್ ನಲ್ಲಿ ಆಯುಧ ಪೂಜೆ

Suddi Udaya

ಸುಲ್ಕೇರಿ ಮೊಗ್ರು ಮಲೆಕುಡಿಯ ಆದಿವಾಸಿ ಕುಟುಂಬಗಳಿಗೆ ಅರಣ್ಯ ಇಲಾಖೆಯಿಂದ ವಿದ್ಯುತ್ ಭಾಗ್ಯಕ್ಕೆ ಅನುಮತಿ: ರಕ್ಷಿತ್ ಶಿವರಾಂ ರವರಿಗೆ ಅಭಿನಂದನೆ ಸಲ್ಲಿಕೆ

Suddi Udaya

ಕಲ್ಮಂಜ 87 ವಾರ್ಡಿನಲ್ಲಿ ಒಂಬತ್ತು ನಾರಿಮಣಿಗಳಿಂದ ಪ್ರಥಮ ಮತ ಚಲಾವಣೆ

Suddi Udaya

ಮದ್ದಡ್ಕ ಸಮೃದ್ಧಿ ಹಾಲು ಉತ್ಪಾದಕರ ಸಹಕಾರ ಸಂಘದ ಮಹಾಸಭೆ

Suddi Udaya

ರಸ್ತೆಯಲ್ಲಿ ನಿಂತ ಮಳೆ ನೀರನ್ನು ಹಾರೆ ಹಿಡಿದು ಚರಂಡಿಗೆ ಬಿಡಿಸಿಕೊಟ್ಟತೆಕ್ಕಾರು ಗ್ರಾ.ಪಂ.ಸದಸ್ಯ ಅಬ್ದುಲ್ ರಝಾಕ್

Suddi Udaya

ಬೆಳ್ತಂಗಡಿ ಸಮುದಾಯ ಆಸ್ಪತ್ರೆಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸಿ ಕಾರ್ಕಳಕ್ಕೆ ವರ್ಗಾವಣೆಗೊಂಡ ಡಾ. ಚಂದ್ರಕಾಂತ್ ಇವರಿಗೆ ಬೀಳ್ಕೊಡುಗೆ

Suddi Udaya
error: Content is protected !!