ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಪತ್ರಕರ್ತ ಸಂಘದ ವತಿಯಿಂದ ಹಿರಿಯ ಪತ್ರಕರ್ತ ವಿನಯ್ ಕುಮಾರ್ ಸೇಮಿತರಿಗೆ ನುಡಿ ನಮನ

ಬೆಳ್ತಂಗಡಿ: ವೇಣೂರು ಕರಿಮಣೇಲು ಮಾಗಣೆಗುತ್ತು ನಿವಾಸಿ ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಹಿರಿಯ ಪತ್ರಕರ್ತ ವಿನಯ್ ಕುಮಾರ್ ಸೇಮಿತರಿಗೆ ತಾಲೂಕು ಪತ್ರಕರ್ತ ಸಂಘದ ವತಿಯಿಂದ ಜೂ.15ರಂದು ಪತ್ರಿಕಾ ಭವನದಲ್ಲಿ ನುಡಿ ನಮನ ಸಲ್ಲಿಸಲಾಯಿತು.

ಸಂಘದ ಮಾಜಿ ಅಧ್ಯಕ್ಷ ಹಿರಿಯ ಪತ್ರಕರ್ತರಾದ ಆರ್.ಎನ್.ಪೂವಣಿ, ಮಂಜುನಾಥ ರೈ, ಆಚುಶ್ರೀ ಬಾಂಗೇರು ನುಡಿ ನಮನ ಸಲ್ಲಿಸಿದರು.

ಸಂಘದ ಅಧ್ಯಕ್ಷ ಚೈತೇಶ್ ಇಳಂತಿಲ ಕಾರ್ಯಕ್ರಮ ನಿರ್ವಹಿಸಿದರು. ಜೊತೆ ಕಾರ್ಯದರ್ಶಿ ಮನೋಹರ ಬಳಂಜ, ಸದಸ್ಯರಾದ ಜಾರಪ್ಪ ಪೂಜಾರಿ ಬೆಳಾಲು, ಪ್ರಸಾದ್ ಶೆಟ್ಟಿ, ತುಕಾರಾಮ್ ಬಿ., ಸಂತೋಷ್ ಪಿ. ಕೋಟ್ಯಾನ್ ಬಳಂಜ ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ : ಶಕ್ತಿ ನಗರದಲ್ಲಿ ರಸ್ತೆ ಮಧ್ಯೆ ಅಪಾಯಕಾರಿ ಹೊಂಡ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ : ಕಾರ್ಗಿಲ್ ನೆನಪು ಉಪನ್ಯಾಸ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರಿಂದ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಕೆ

Suddi Udaya

ಬೆಳ್ತಂಗಡಿ ಸಿಎ ಬ್ಯಾಂಕ್ ನ ನೂತನ ಮೀಟಿಂಗ್ ಹಾಲ್ ನವೀಕರಿಸಿ ಉದ್ಘಾಟನೆ; ಮಾಸಿಕ ಸಭೆ

Suddi Udaya

ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಬೆಳ್ತಂಗಡಿ ಮುರ ನಿವಾಸಿ ಬೈಕ್ ಸವಾರ ಗಂಭೀರ, ಬೈಕ್ ನಲ್ಲಿದ್ದ ಪುಟ್ಟ ಮಗು ಸ್ಥಳದಲ್ಲೇ ಮೃತ್ಯು

Suddi Udaya

ಉಜಿರೆ: ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ‘ಪರೋಪಕಾರ ಸಪ್ತಾಹ’

Suddi Udaya
error: Content is protected !!