25.5 C
ಪುತ್ತೂರು, ಬೆಳ್ತಂಗಡಿ
June 8, 2026
ತಾಲೂಕು ಸುದ್ದಿಧಾರ್ಮಿಕ

ತಿರುವನಂತಪುರ ಶ್ರೀ ಅನಂತ ಪದ್ಮನಾಭ ದೇವಸ್ಥಾನದ ಪ್ರಧಾನ ಅರ್ಚಕರಾಗಿ ಸತ್ಯನಾರಾಯಣ

ಕೊಕ್ಕಡ:ತಿರುವನಂತಪುರ ಶ್ರೀ ಅನಂತ ಪದ್ಮನಾಭ ದೇವಸ್ಥಾನದ ಪ್ರಧಾನ ಅರ್ಚಕರಾಗಿ ಅಡೈ ಬಡೆಕ್ಕರ ನಿವಾಸಿ ದಿ. ಸುಬ್ರಾಯ ತೋಡ್ತಿಲಾಯ ಮತ್ತು ಯಶೋಧ ದಂಪತಿಗಳ ದ್ವಿತೀಯ ಪುತ್ರ ಸತ್ಯನಾರಾಯಣರವರು ಇಂದು(ಜೂ.16)ಅಧಿಕಾರ ಸ್ವೀಕರಿಸಿದರು.


ಇವರ ಪೌರೋಹಿತ್ಯ ಹಾಗೂ ವೇದಪಾಂಡಿತ್ಯವನ್ನು ಪಾಲಲೆ ದಿ. ಸತೀಶ್ ಎಡಪಡಿತ್ತಾಯರವರಲ್ಲಿ ಪೂರೈಸಿದ್ದಾರೆ.
ಇವರು ತನ್ನ ವಿದ್ಯಾಭ್ಯಾಸವನ್ನು ಕೊಕ್ಕಡ ಹಾಗೂ ನೆಲ್ಯಾಡಿಯ ಸಂತ ಜಾರ್ಜ್ ವಿದ್ಯಾಸಂಸ್ಥೆಯಲ್ಲಿ ಮಾಡಿರುತ್ತಾರೆ.
ತಿರುವನಂತಪುರ ಶ್ರೀ ಅನಂತ ಪದ್ಮನಾಭ ದೇವಸ್ಥಾನಕ್ಕೆ ಮೊದಲಿನಿಂದಲೂ ಕೊಕ್ಕಡದ ಎಡಪಡಿತ್ತಾಯ ಕುಟುಂಬಸ್ಥರೆ ಪ್ರಧಾನ ಅರ್ಚಕರಾಗಿ ನಿಯುಕ್ತರಾಗುತ್ತಾರೆ.

Related posts

ಬೆಳ್ತಂಗಡಿ: ಉಭಯ ಜಿಲ್ಲಾ ಮೊಬೈಲ್ ರಿಟೇಲರ್ ಅಸೋಸಿಯೇಷನ್ ಕಾರ್ಯದರ್ಶಿಯಾಗಿ ಅರಿಹಂತ್ ಜೈನ್ ಆಯ್ಕೆ

Suddi Udaya

ನಾಳೆ (ಮೇ 16): ಕಕ್ಕಿಂಜೆಯಲ್ಲಿ ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಸ್ಥಳಾಂತರಿತ ಶಾಖೆಯ ಉದ್ಘಾಟನಾ ಸಮಾರಂಭ

Suddi Udaya

ಪುರಿಯ ಹಾಲಿನ ಸೊಸೈಟಿ ನೂತನ ಕಟ್ಟಡದ ಅನುದಾನಕ್ಕಾಗಿ ಶಾಸಕ ಹರೀಶ್ ಪೂಂಜರಿಗೆ ಮನವಿ

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯ ರಜತ ಸಂಭ್ರಮ: ಸುಳ್ಯ ಶಾಸಕಿ ಶ್ರೀಮತಿ ಭಾಗೀರಥಿ ಮುರುಳ್ಯ ಗೆ ಆಮಂತ್ರಣ

Suddi Udaya

ನಿಟ್ಟಡೆ ಕುಂಭಶ್ರೀ ಪದವಿಪೂರ್ವ ಕಾಲೇಜಿನಲ್ಲಿ SPECTRUM -2025 ಫ್ರೆಶರ್ಸ್ ಡೇ ಕಾರ್ಯಕ್ರಮ

Suddi Udaya

ಶಿಶಿಲದ ಕಪಿಲಾ ನದಿಯಲ್ಲಿ ನಡೆದ ಮತ್ಸ್ಯ ದುರಂತಕ್ಕೆ 30 ವರ್ಷ

Suddi Udaya
error: Content is protected !!