23.7 C
ಪುತ್ತೂರು, ಬೆಳ್ತಂಗಡಿ
April 24, 2026
ತಾಲೂಕು ಸುದ್ದಿಧಾರ್ಮಿಕ

ತಿರುವನಂತಪುರ ಶ್ರೀ ಅನಂತ ಪದ್ಮನಾಭ ದೇವಸ್ಥಾನದ ಪ್ರಧಾನ ಅರ್ಚಕರಾಗಿ ಸತ್ಯನಾರಾಯಣ

ಕೊಕ್ಕಡ:ತಿರುವನಂತಪುರ ಶ್ರೀ ಅನಂತ ಪದ್ಮನಾಭ ದೇವಸ್ಥಾನದ ಪ್ರಧಾನ ಅರ್ಚಕರಾಗಿ ಅಡೈ ಬಡೆಕ್ಕರ ನಿವಾಸಿ ದಿ. ಸುಬ್ರಾಯ ತೋಡ್ತಿಲಾಯ ಮತ್ತು ಯಶೋಧ ದಂಪತಿಗಳ ದ್ವಿತೀಯ ಪುತ್ರ ಸತ್ಯನಾರಾಯಣರವರು ಇಂದು(ಜೂ.16)ಅಧಿಕಾರ ಸ್ವೀಕರಿಸಿದರು.


ಇವರ ಪೌರೋಹಿತ್ಯ ಹಾಗೂ ವೇದಪಾಂಡಿತ್ಯವನ್ನು ಪಾಲಲೆ ದಿ. ಸತೀಶ್ ಎಡಪಡಿತ್ತಾಯರವರಲ್ಲಿ ಪೂರೈಸಿದ್ದಾರೆ.
ಇವರು ತನ್ನ ವಿದ್ಯಾಭ್ಯಾಸವನ್ನು ಕೊಕ್ಕಡ ಹಾಗೂ ನೆಲ್ಯಾಡಿಯ ಸಂತ ಜಾರ್ಜ್ ವಿದ್ಯಾಸಂಸ್ಥೆಯಲ್ಲಿ ಮಾಡಿರುತ್ತಾರೆ.
ತಿರುವನಂತಪುರ ಶ್ರೀ ಅನಂತ ಪದ್ಮನಾಭ ದೇವಸ್ಥಾನಕ್ಕೆ ಮೊದಲಿನಿಂದಲೂ ಕೊಕ್ಕಡದ ಎಡಪಡಿತ್ತಾಯ ಕುಟುಂಬಸ್ಥರೆ ಪ್ರಧಾನ ಅರ್ಚಕರಾಗಿ ನಿಯುಕ್ತರಾಗುತ್ತಾರೆ.

Related posts

ಮುಂಡೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಾವರ ಪ್ರಗತಿಬಂಧು ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಎಸ್ ಎಸ್ ಎಲ್ ಸಿ ಫಲಿತಾಂಶ: ಉರುವಾಲು ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಉಜಿರೆ ನ್ಯಾಚುರೋಪತಿ ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮ

Suddi Udaya

ಬ್ಯಾಂಕ್ ಅಧಿಕಾರಿ ಎಂದು ನಂಬಿಸಿ ಒಟಿಪಿ ಪಡೆದು ಇಂದಬೆಟ್ಟು ನಿವಾಸಿಗೆ ರೂ.35 ಸಾವಿರ ವಂಚನೆ

Suddi Udaya

ಅರಸಿನಮಕ್ಕಿ ನವಶಕ್ತಿ ಆಟೋ ಚಾಲಕರ -ಮಾಲಕರ ಸಂಘ ಹಾಗೂ ದಾನಿಗಳ ಸಹಕಾರದಿಂದ ‘ನವಶಕ್ತಿ ಅಂಬ್ಯುಲೆನ್ಸ್’ ಲೋಕಾರ್ಪಣೆ

Suddi Udaya
error: Content is protected !!