July 23, 2026
ತಾಲೂಕು ಸುದ್ದಿಧಾರ್ಮಿಕ

ತಿರುವನಂತಪುರ ಶ್ರೀ ಅನಂತ ಪದ್ಮನಾಭ ದೇವಸ್ಥಾನದ ಪ್ರಧಾನ ಅರ್ಚಕರಾಗಿ ಸತ್ಯನಾರಾಯಣ

ಕೊಕ್ಕಡ:ತಿರುವನಂತಪುರ ಶ್ರೀ ಅನಂತ ಪದ್ಮನಾಭ ದೇವಸ್ಥಾನದ ಪ್ರಧಾನ ಅರ್ಚಕರಾಗಿ ಅಡೈ ಬಡೆಕ್ಕರ ನಿವಾಸಿ ದಿ. ಸುಬ್ರಾಯ ತೋಡ್ತಿಲಾಯ ಮತ್ತು ಯಶೋಧ ದಂಪತಿಗಳ ದ್ವಿತೀಯ ಪುತ್ರ ಸತ್ಯನಾರಾಯಣರವರು ಇಂದು(ಜೂ.16)ಅಧಿಕಾರ ಸ್ವೀಕರಿಸಿದರು.


ಇವರ ಪೌರೋಹಿತ್ಯ ಹಾಗೂ ವೇದಪಾಂಡಿತ್ಯವನ್ನು ಪಾಲಲೆ ದಿ. ಸತೀಶ್ ಎಡಪಡಿತ್ತಾಯರವರಲ್ಲಿ ಪೂರೈಸಿದ್ದಾರೆ.
ಇವರು ತನ್ನ ವಿದ್ಯಾಭ್ಯಾಸವನ್ನು ಕೊಕ್ಕಡ ಹಾಗೂ ನೆಲ್ಯಾಡಿಯ ಸಂತ ಜಾರ್ಜ್ ವಿದ್ಯಾಸಂಸ್ಥೆಯಲ್ಲಿ ಮಾಡಿರುತ್ತಾರೆ.
ತಿರುವನಂತಪುರ ಶ್ರೀ ಅನಂತ ಪದ್ಮನಾಭ ದೇವಸ್ಥಾನಕ್ಕೆ ಮೊದಲಿನಿಂದಲೂ ಕೊಕ್ಕಡದ ಎಡಪಡಿತ್ತಾಯ ಕುಟುಂಬಸ್ಥರೆ ಪ್ರಧಾನ ಅರ್ಚಕರಾಗಿ ನಿಯುಕ್ತರಾಗುತ್ತಾರೆ.

Related posts

ನೆರಿಯ: ಬೋವಿನಡಿ ನಿವಾಸಿ ಸುಶೀಲ ನಿಧನ

Suddi Udaya

ಎಸ್ ಎಸ್ ಎಲ್ ಸಿ ಮರು ಮೌಲ್ಯಮಾಪನ ಫಲಿತಾಂಶ: ಶ್ರೀಧ.ಮ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಲಲ್ಲಾನ ಪ್ರಾಣಪ್ರತಿಷ್ಠೆ: ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಶಾಸಕ ಹರೀಶ್ ಪೂಂಜ ರವರ ಸೇವಾರ್ಥದಲ್ಲಿ 108 ಸೀಯಾಳಭಿಷೇಕ

Suddi Udaya

ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಅಡಿಕೆ ಕಾಳುಮೆಣಸು, ಸಮಗ್ರ ಕೃಷಿ ಮಾಹಿತಿ ಶಿಬಿರ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ, ಶ್ರೀ ದುರ್ಗಾದೇವಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ ಮತ್ತು ವಾರ್ಷಿಕ ಪ್ರತಿಷ್ಠಾ ವರ್ಧಂತಿ

Suddi Udaya
error: Content is protected !!