ತಾಲೂಕು ಸುದ್ದಿಧಾರ್ಮಿಕ

ತಿರುವನಂತಪುರ ಶ್ರೀ ಅನಂತ ಪದ್ಮನಾಭ ದೇವಸ್ಥಾನದ ಪ್ರಧಾನ ಅರ್ಚಕರಾಗಿ ಸತ್ಯನಾರಾಯಣ

ಕೊಕ್ಕಡ:ತಿರುವನಂತಪುರ ಶ್ರೀ ಅನಂತ ಪದ್ಮನಾಭ ದೇವಸ್ಥಾನದ ಪ್ರಧಾನ ಅರ್ಚಕರಾಗಿ ಅಡೈ ಬಡೆಕ್ಕರ ನಿವಾಸಿ ದಿ. ಸುಬ್ರಾಯ ತೋಡ್ತಿಲಾಯ ಮತ್ತು ಯಶೋಧ ದಂಪತಿಗಳ ದ್ವಿತೀಯ ಪುತ್ರ ಸತ್ಯನಾರಾಯಣರವರು ಇಂದು(ಜೂ.16)ಅಧಿಕಾರ ಸ್ವೀಕರಿಸಿದರು.


ಇವರ ಪೌರೋಹಿತ್ಯ ಹಾಗೂ ವೇದಪಾಂಡಿತ್ಯವನ್ನು ಪಾಲಲೆ ದಿ. ಸತೀಶ್ ಎಡಪಡಿತ್ತಾಯರವರಲ್ಲಿ ಪೂರೈಸಿದ್ದಾರೆ.
ಇವರು ತನ್ನ ವಿದ್ಯಾಭ್ಯಾಸವನ್ನು ಕೊಕ್ಕಡ ಹಾಗೂ ನೆಲ್ಯಾಡಿಯ ಸಂತ ಜಾರ್ಜ್ ವಿದ್ಯಾಸಂಸ್ಥೆಯಲ್ಲಿ ಮಾಡಿರುತ್ತಾರೆ.
ತಿರುವನಂತಪುರ ಶ್ರೀ ಅನಂತ ಪದ್ಮನಾಭ ದೇವಸ್ಥಾನಕ್ಕೆ ಮೊದಲಿನಿಂದಲೂ ಕೊಕ್ಕಡದ ಎಡಪಡಿತ್ತಾಯ ಕುಟುಂಬಸ್ಥರೆ ಪ್ರಧಾನ ಅರ್ಚಕರಾಗಿ ನಿಯುಕ್ತರಾಗುತ್ತಾರೆ.

Related posts

ಭರತನಾಟ್ಯ ವಿದ್ವತ್ ಪರೀಕ್ಷೆಯಲ್ಲಿ ಉಜಿರೆಯ ಸುಶ್ಮಿತಾ ರಾವ್ ಉನ್ನತ ಶ್ರೇಣಿ

Suddi Udaya

ಉರುವಾಲು ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಕುಣಿತಾ ಭಜನಾ ಉದ್ಘಾಟನೆ

Suddi Udaya

ಶ್ರೀ ಕೊಡಮಣಿತ್ತಾಯ ದೈವಸ್ಥಾನ ಅರಮಲೆಬೆಟ್ಟ ಕ್ಷೇತ್ರದಲ್ಲಿ ಮಕರ ಸಂಕ್ರಮಣ ಪೂಜೆ: ಫೆ.9 ರಿಂದ 12 ರವರೆಗೆ ನಡೆಯುವ ಬ್ರಹ್ಮಕುಂಭಾಭಿಷೇಕದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ವೇಣೂರು: ಪೆರಿಂಜೆ ನಿವಾಸಿ ಪಿ.ಉಸ್ಮಾನ್ ನಿಧನ

Suddi Udaya

ಶ್ರೀ ಶೀರೂರು ಮಠದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಗೆ ಉಜಿರೆಯಲ್ಲಿ ಭವ್ಯ ಸ್ವಾಗತ: ಶ್ರೀಗಳಿಂದ ಜನಾರ್ದನ ದೇವರ ದರ್ಶನ,ಸ್ವಾಮೀಜಿಯವರಿಗೆ ಪೌರ ಸನ್ಮಾನ: ಕೇರಳ ಶೈಲಿಯ ಚಂಡೆ ವಾದನ, ವಯೊಲಿನ್, 22 ತಂಡಗಳಿಂದ ಭಜನೆ, ಸ್ಯಾಕ್ಸೋಫೋನ್ ವಾದನದೊಂದಿಗೆ ಮೆರವಣಿಗೆ

Suddi Udaya

ಧರ್ಮಸ್ಥಳ: ಆಟೋ ಚಾಲಕ ಸುಂದರ ಗೌಡ ನಿಧನ

Suddi Udaya
error: Content is protected !!